ಶಿವರಾಮ ಭಂಡಾರಿ  `ಸ್ಟೈಲಿಂಗ್ ಆ್ಯಟ್ ದ ಟಾಪ್’ ಕೃತಿ ಬಿಡುಗಡೆ ಗೊಳಿಸಿದ ಅಮಿತಾಭ್ ಬಚ್ಚನ್ 

 ಶಿವರಾಮ ಭಂಡಾರಿ  `ಸ್ಟೈಲಿಂಗ್ ಆ್ಯಟ್ ದ ಟಾಪ್' ಕೃತಿ ಬಿಡುಗಡೆ ಗೊಳಿಸಿದ ಅಮಿತಾಭ್ ಬಚ್ಚನ್  ಮುಂಬಯಿ: ಬಾಲಿವುಡ್ ಚಲನಚಿತ್ರರಂಗದ ಹೆಸರಾಂತ ಕೇಶ ವಿನ್ಯಾಸಕ ಶಿವಾ'ಸ್ ಹೇರ್ ಡಿಝೈನರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ನಿರ್ದೇಶಕ...

ಕಾವ್ಯ ಸಾವು ಕೋಮು ದ್ವೇಷ ಬಿತ್ತುವ ಪ್ರಯತ್ನ; ಹಿಂದೂ ಸಾಮ್ರಾಟ್ ಧರ್ಮಸೇನೆಯ ರಾಜ್ಯಾಧ್ಯಕ್ಷರ ವಿರುದ್ದ ಫ್ರ್ಯಾಂಕ್ಲಿನ್ ಮೊಂತೆರೊ ದೂರು

ಕಾವ್ಯ ಸಾವು ಕೋಮು ದ್ವೇಷ ಬಿತ್ತುವ ಪ್ರಯತ್ನ; ಹಿಂದೂ ಸಾಮ್ರಾಟ್ ಧರ್ಮಸೇನೆಯ ರಾಜ್ಯಾಧ್ಯಕ್ಷರ ವಿರುದ್ದ ಫ್ರ್ಯಾಂಕ್ಲಿನ್ ಮೊಂತೆರೊ ದೂರು ಮಂಗಳೂರು: ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾಳ ಸಾವಿನ್ನು ದಾಳವಾಗಿಟ್ಟುಕೊಂಡು ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಅವಕಾಶ...

ಮಾತೆ ಶ್ರೀ ಪದ್ಮಾವತಿ ದೇವಿ ಸಹಸ್ರಾಷ್ಟನಾಮಾವಳಿಯೊಂದಿಗೆ ಕುಂಕುಮಾರ್ಚನೆ

ಮಾತೆ ಶ್ರೀ ಪದ್ಮಾವತಿ ದೇವಿ ಸಹಸ್ರಾಷ್ಟನಾಮಾವಳಿಯೊಂದಿಗೆ ಕುಂಕುಮಾರ್ಚನೆ ಧರ್ಮಸ್ಥಳ: ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲ್ಲಿ 10ನೇ ಅಕ್ಟೋಬರ್ 2016ರಂದು ನವರಾತ್ರಿಯ ಸಂದರ್ಭದಲ್ಲಿ ಕ್ಷುಲ್ಲಕ 105 ಜಿನಕೀರ್ತಿ ಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಮಾತೆ...

ದೇಶದ ಏಕತೆಗಾಗಿ ಬಲಿಷ್ಠ ಸಂವಿಧಾನ ನೀಡಿದವರು ಬಿ ಆರ್ ಅಂಬೇಡ್ಕರ್ – ರಶ್ಮಿ ಎಸ್ ಆರ್

ದೇಶದ ಏಕತೆಗಾಗಿ ಬಲಿಷ್ಠ ಸಂವಿಧಾನ ನೀಡಿದವರು ಬಿ ಆರ್ ಅಂಬೇಡ್ಕರ್ – ರಶ್ಮಿ ಎಸ್ ಆರ್ ಕುಂದಾಪುರ: ಸ್ವಾತಂತ್ರ್ಯ ನಂತರ ಶೈಕ್ಷಣಿಕ, ಆರ್ಥಿಕ ಪ್ರಗತಿಯ ನಿಟ್ಟಿನಲ್ಲಿ ಭೌಗೋಳಿಕವಾಗಿ ಭಿನ್ನವಾಗಿರುವ ನಮ್ಮ ದೇಶವನ್ನು ಏಕತೆಯಲ್ಲಿ ಇಡುವ...

ಮಂಗಳೂರು | ಖಾಸಗಿ ವೀಡಿಯೋ ಮುಂದಿಟ್ಟು ಬ್ಲ್ಯಾಕ್‌ಮೇಲ್: ಉದ್ಯೋಗಿಯ ಬಂಧನ

ಮಂಗಳೂರು | ಖಾಸಗಿ ವೀಡಿಯೋ ಮುಂದಿಟ್ಟು ಬ್ಲ್ಯಾಕ್‌ಮೇಲ್: ಉದ್ಯೋಗಿಯ ಬಂಧನ ಮಂಗಳೂರು: ಖಾಸಗಿ ವೀಡಿಯೋಗಳನ್ನು ಬಳಸಿಕೊಂಡು ಸಂಸ್ಥೆಯ ಮಾಲೀಕರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಉದ್ಯೋಗಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿಯ ಕಾಪು ಮೂಲದ ಅಭಿಷೇಕ್...

ಉಡುಪಿ ಜಿಲ್ಲೆಯಲ್ಲಿ ಮತ್ತೆ ಐದು ಕೊರೋನಾ ಪಾಸಿಟಿವ್ ಪ್ರಕರಣ ದೃಢ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಐದು ಕೊರೋನಾ ಪಾಸಿಟಿವ್ ಪ್ರಕರಣ ದೃಢ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಮತ್ತೆ ಐದು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಮುಂಬಯಿ...

ಮಾಜಿ ಪತ್ರಕರ್ತನ ‘ಡ್ರೀಮ್ಸ್ ಆನ್ ವೀಲ್ಸ್’ ಎಂಬ ವಿಶಿಷ್ಟ ಯೋಜನೆ

ಮಾಜಿ ಪತ್ರಕರ್ತನ 'ಡ್ರೀಮ್ಸ್ ಆನ್ ವೀಲ್ಸ್' ಎಂಬ ವಿಶಿಷ್ಟ ಯೋಜನೆ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಭವಿಷ್ಯದ ಸಮಸ್ಯೆಗಳನ್ನು ಎದುರಿಸುವಂತೆ ಸದೃಢರಾಗಿಸುವ ಆಶಯದೊಂದಿಗೆ, ಮಾಜಿ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ ರಾಜ್ಯಾದ್ಯಂತ ಸಂಚರಿಸುವ ಯಾನ ಆರಂಭಿಸುತ್ತಿದ್ದಾರೆ. 'ಡ್ರೀಮ್ಸ್...

ಉಡುಪಿ: ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ

ಉಡುಪಿ: ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ ಉಡುಪಿ: ಕ್ಷೇತ್ರ ಸಂಪನ್ಮೂಲ ಕೇಂದ್ರ ಅಜ್ಜರಕಾಡು ಉಡುಪಿ ವತಿಯಿಂದ ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ...

ಮಂಗಳೂರು: ಗೋಕಳವು ಗ್ಯಾಂಗಿನ 8 ಮಂದಿ ಬಜ್ಪೆ ಪೊಲೀಸರ ಬಲೆಗೆ

ಮಂಗಳೂರು: ಗೋಕಳವು ಗ್ಯಾಂಗಿನ 8 ಮಂದಿ ಬಜ್ಪೆ ಪೊಲೀಸರ ಬಲೆಗೆ ಮಂಗಳೂರು: ಬಜ್ಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ...

ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಅಕ್ಷಿ ಶ್ರೀಧರ್ ನೇಮಕ

ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಅಕ್ಷಿ ಶ್ರೀಧರ್ ನೇಮಕ ಮಂಗಳೂರು:  ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಐಎಎಸ್ ಅಧಿಕಾರಿ ಅಕ್ಷಿ ಶ್ರೀಧರ್ ನೇಮಕಗೊಂಡಿದ್ದಾರೆ. ಅವರು ಬುಧವಾರ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ. ಪಾಲಿಕೆಯ ಕಮಿಷನರ್ ಆಗಿದ್ದ ಶಾನಾಡಿ...

Members Login

Obituary

Congratulations