ಉಡುಪಿ ಕಂಬಳ ಕೆರೆ ಶಂಕುಸ್ಥಾಪನೆ ಗೊಂದಲ: ಬಡಗಬೆಟ್ಟುವಿನಲ್ಲಿ ಇಂದು (ಫೆ.28) ನಿಷೇಧಾಜ್ಞೆ ಜಾರಿ

ಉಡುಪಿ ಕಂಬಳ ಕೆರೆ ಶಂಕುಸ್ಥಾಪನೆ ಗೊಂದಲ: ಬಡಗಬೆಟ್ಟುವಿನಲ್ಲಿ ಇಂದು (ಫೆ.28) ನಿಷೇಧಾಜ್ಞೆ ಜಾರಿ ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ, 80 ಬಡಗಬೆಟ್ಟು ಗ್ರಾಮದ ಸ.ನಂ 11/1 ರಲ್ಲಿ 6.30 ಎಕ್ರೆ ಯುವಜನ ಸಬಲೀಕರಣ...

ಮಂಗಳೂರು: ಮಾದಕ ವಸ್ತು ಮಾರಾಟ ಇಬ್ಬರ ಬಂಧನ

ಮಂಗಳೂರು: ಮಾದಕ ವಸ್ತು ಮಾರಾಟ ಇಬ್ಬರ ಬಂಧನ ಮಂಗಳೂರು: ನಗರದ ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ನಿರೀಕ್ಷಕರಿಗೆ ದೊರೆತ ಖಚಿತ ವರ್ತಮಾನದಂತೆ, ಮಂಗಳೂರು ನಗರದ ಉರ್ವಾ ಚಿಲಿಂಬಿ ಶಿರ್ಡಿ ಸಾಯಿ ಮಂದಿರದ...

ಎಸ್ಕೆ.ಎಸ್.ಎಸ್. ಎಫ್ ವಿಖಾಯ ರಕ್ತದಾನಿ ಬಳಗದಿಂದ ರಕ್ತದಾನ ಅಭಿಯಾನಕ್ಕೆ ಚಾಲನೆ

ಎಸ್ಕೆ.ಎಸ್.ಎಸ್. ಎಫ್ ವಿಖಾಯ ರಕ್ತದಾನಿ ಬಳಗದಿಂದ ರಕ್ತದಾನ ಅಭಿಯಾನಕ್ಕೆ ಚಾಲನೆ ಮಂಗಳೂರು: ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿ ಬಳಗ ದ.ಕ ಜಿಲ್ಲಾ ವತಿಯಿಂದ ಜಿಲ್ಲೆಯಾದ್ಯಂತ ನಡೆಸುತ್ತಿರುವ ರಕ್ತದಾನ ಅಭಿಯಾನ ದ ಉದ್ಘಾಟನೆಯು ಇಂದು ವಳಚ್ಚಿಲ್ ದರ್ಗಾ...

ವ್ಯಕ್ತಿಯ ರಕ್ಷಣೆ ಮಾಡಿದ ಪೊಲೀಸರಿಗೆ ಕಮೀಷನರ್ ಡಾ| ಹರ್ಷ ಅವರಿಂದ ಪ್ರಶಂಸೆ

ವ್ಯಕ್ತಿಯ ರಕ್ಷಣೆ ಮಾಡಿದ ಪೊಲೀಸರಿಗೆ ಕಮೀಷನರ್ ಡಾ| ಹರ್ಷ ಅವರಿಂದ ಪ್ರಶಂಶೆ ಮಂಗಳೂರು: ಮಳೆಯಿಂದಾಗಿ ಮನೆಯ ಮೇಲೆ ಮರ ಬಿದ್ದ ಸಂದರ್ಭ ತುರ್ತು ಕಾರ್ಯಾಚರಿಸಿ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸ್ ಅಧಿಕಾರಿಗಳನ್ನು ನಗರ ಪೊಲೀಸ್ ಕಮೀಷನರ್...

ರೋಹಿ ಕೊಲೆ ಆರೋಪಿ ಚರಣ್ ದುಷ್ಕರ್ಮಿಗಳಿಂದ ಕೊಲೆ

ರೋಹಿ ಕೊಲೆ ಆರೋಪಿ ಚರಣ್ ದುಷ್ಕರ್ಮಿಗಳಿಂದ ಕೊಲೆ ಮಂಗಳೂರು: ಹಾಡುಹಗಲೇ ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿ ಗಂಭಿರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತನನ್ನು ಮೂಡುಶೆಡ್ಡೆ ನಿವಾಸಿ ಚರಣ್ ಎಂದು ಗುರುತಿಸಲಾಗಿದೆ....

ಬೆಂಗ್ರೆಯಲ್ಲಿ ಕಾಂಕ್ರಿಟಿಕರಣಕ್ಕೆ ಶಾಸಕ ಕಾಮತ್ ಗುದ್ದಲಿ ಪೂಜೆ

ಬೆಂಗ್ರೆಯಲ್ಲಿ ಕಾಂಕ್ರಿಟಿಕರಣಕ್ಕೆ ಶಾಸಕ ಕಾಮತ್ ಗುದ್ದಲಿ ಪೂಜೆ ಮಂಗಳೂರು: ಪ್ರಕೃತಿ ವಿಕೋಪದ ಅನುದಾನದಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ನೇ ಬೆಂಗ್ರೆ ವಾರ್ಡಿನ ಕುಸುಮ ಸುರೇಶ್ ಅವರ ಮನೆಯಿಂದ ಕಸಬಾ ಬೆಂಗ್ರೆ ತನಕ...

ಜನಸ್ನೇಹಿ ಪೋಲಿಸ್ ವ್ಯವಸ್ಥೆಗಾಗಿ ನೇರ ಫೋನ್ ಇನ್ ಕಾರ್ಯಕ್ರಮ

ಜನಸ್ನೇಹಿ ಪೋಲಿಸ್ ವ್ಯವಸ್ಥೆಗಾಗಿ ನೇರ ಫೋನ್ ಇನ್ ಕಾರ್ಯಕ್ರಮ ಮಂಗಳೂರು: ಜನಸ್ನೇಹಿ ಪೊಲೀಸ್ ಹಾಗೂ ಜನರೊಂದಿಗೆ ನಿರಂತರ ಸಂಪರ್ಕದೊಂದಿಗೆ ಜನಸಾಮಾನ್ಯರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಚಂದ್ರಸೇಖರ್ ಐ.ಪಿ.ಎಸ್, ಪೊಲೀಸ್ ಆಯುಕ್ತರು ಮಂಗಳೂರು ನಗರರವರು ಅಗಸ್ಟ್...

ಮಂಗಳೂರು: ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಎಎಸ್‌ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ

ಮಂಗಳೂರು: ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಎಎಸ್‌ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ ಮಂಗಳೂರು: ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ರಾಜೇಶ್ ಹೆಗ್ಡೆ ಅವರು ಹೃದಯಾಘಾತದಿಂದ ನಿಧನರಾದರು. ಕಾಸರಗೋಡು ಜಿಲ್ಲೆಯ ಚಿತ್ತಾರಿ...

ಉಡುಪಿ ಚಿನ್ನದ ಅಂಗಡಿ ದರೋಡೆ ಪ್ರಕರಣ : ಐವರು ಅಂತರರಾಜ್ಯ ಕಳ್ಳರ ಬಂಧನ

ಉಡುಪಿ ಚಿನ್ನದ ಅಂಗಡಿ ದರೋಡೆ ಪ್ರಕರಣ : ಐವರು ಅಂತರರಾಜ್ಯ ಕಳ್ಳರ ಬಂಧನ ಉಡುಪಿ: ಉಡುಪಿ ನಗರದ ಚಿನ್ನದ ಅಂಗಡಿಯಲ್ಲಿ ನಡೆದ ಭಾರೀ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಜ್ಯ ಗ್ಯಾಂಗ್ನ ಐವರು ಆರೋಪಿಗಳನ್ನು ಪೊಲೀಸರು...

Members Login

Obituary

Congratulations