29 C
Mangalore
Monday, March 16, 2026

ಜಿಲ್ಲೆಯಲ್ಲಿ ಜನಸ್ನೇಹಿ ಪೊಲೀಸ್ ನಿರ್ಮಾಣಕ್ಕೆ ಕ್ರಮ – ನೂತನ ಎಸ್ಪಿ ಲಕ್ಷ್ಮೀಪ್ರಸಾದ್

ಜಿಲ್ಲೆಯಲ್ಲಿ ಜನಸ್ನೇಹಿ ಪೊಲೀಸ್ ನಿರ್ಮಾಣಕ್ಕೆ ಕ್ರಮ – ನೂತನ ಎಸ್ಪಿ ಲಕ್ಷ್ಮೀಪ್ರಸಾದ್ ಮಂಗಳೂರು : ಸಾರ್ವಜನಿಕರಿಗೆ ಪೊಲೀಸರ ಮತ್ತು ಪೊಲೀಸ್ ಠಾಣೆಗಳ ಬಗ್ಗೆ ಭಯವಿದೆ. ಅದನ್ನು ಹೋಗಲಾಡಿಸಲು ಪ್ರಯತ್ನಿಸಲಾಗುವುದು ಎಂದು ದ.ಕ.ಜಿಲ್ಲಾ ನೂತನ ಎಸ್ಪಿ...

ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಭೇಟಿ ಮಾಡಿದ...

ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಭೇಟಿ ಮಾಡಿದ ಯಶ್ಪಾಲ್ ಸುವರ್ಣ ಕರ್ನಾಟಕ ಕರಾವಳಿ ಜಿಲ್ಲೆಯ ಮೀನುಗಾರರು ಅಂತಾರಾಜ್ಯ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಎದುರಿಸುವ...

ದ.ಕ., ಉಡುಪಿ ಜಿಲ್ಲೆ ಹೆದ್ದಾರಿ ಪ್ರಾಧಿಕಾರದ ಕೆಲಸ ಅವೈಜ್ಞಾನಿಕ: ಐವನ್ ಡಿ’ಸೋಜಾ

ದ.ಕ., ಉಡುಪಿ ಜಿಲ್ಲೆ ಹೆದ್ದಾರಿ ಪ್ರಾಧಿಕಾರದ ಕೆಲಸ ಅವೈಜ್ಞಾನಿಕ: ಐವನ್ ಡಿ'ಸೋಜಾ ಮಂಗಳೂರು: ಕರಾವಳಿ ಭಾಗದಲ್ಲಿ ಮುಖ್ಯವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಿರ್ಮಾಣಗೊಂಡಿರುವ ರಸ್ತೆಗಳೆಲ್ಲವೂ ಅವೈಜ್ಞಾನಿಕ,...

ಜನತಾ ಕರ್ಫ್ಯೂ ಯಶಸ್ವಿಗೊಳಿಸೋಣ- ಶರಣ್ ಪಂಪ್ವೆಲ್

ಜನತಾ ಕರ್ಫ್ಯೂ ಯಶಸ್ವಿಗೊಳಿಸೋಣ- ಶರಣ್ ಪಂಪ್ವೆಲ್ ಮಂಗಳೂರು: ದೇಶದ ಹಿತ ದೃಷ್ಟಿಯಿಂದ   ಪ್ರಧಾನ ಮಂತ್ರಿಯವರು  ಕೊರೊನಾ ವೈರಸ್‌ ಅನ್ನು ಎದುರಿಸಲು ನೀಡಿರುವ "ಜನತಾ ಕರ್ಫ್ಯೂ" ಕರೆಗೆ ಸ್ವಯಂ ‌ಸಂಕಲ್ಪ ಹಾಗೂ ಸಂಯಮದಿಂದ  ಸೋಂಕು ಹರಡುವುದನ್ನು...

ದ.ಕ. ಜಿಲ್ಲೆಗೆ ಮಂಗಳೂರು ಮರು ನಾಮಕರಣಕ್ಕೆ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ ಒತ್ತಾಯ

ದ.ಕ. ಜಿಲ್ಲೆಗೆ ಮಂಗಳೂರು ಮರು ನಾಮಕರಣಕ್ಕೆ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ ಒತ್ತಾಯ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸರಕಾರವನ್ನು ಆಗ್ರಹಿಸುವುದಾಗಿ ಮಂಗಳೂರು ಜಿಲ್ಲೆ...

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅವ್ಯವಹಾರ, ಭ್ರಷ್ಟಾಚಾರದ ಆರೋಪ: ಲೋಕಾಯುಕ್ತ ದಾಳಿ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅವ್ಯವಹಾರ, ಭ್ರಷ್ಟಾಚಾರದ ಆರೋಪ: ಲೋಕಾಯುಕ್ತ ದಾಳಿ ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯಲ್ಲಿ ಅವ್ಯವಹಾರ, ಭ್ರಷ್ಟಾಚಾರದ ಆರೋಪ ಹಿನ್ನಲೆ ಯಲ್ಲಿ ಲೋಕಾಯುಕ್ತ ದ.ಕ. ಜಿಲ್ಲಾ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ನೇತೃತ್ವದಲ್ಲಿ ದ.ಕ.ಮತ್ತು ಉಡುಪಿ...

ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್ಪಾಲ್ ಸುವರ್ಣ ಆಗ್ರಹ 

ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ  ಮಣಿಪಾಲದ ಮಣ್ಣಪಳ್ಳ ಕೆರೆಯ ಅಸಮರ್ಕಪ ನಿರ್ವಹಣೆಯ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದು, ಖಾಸಗಿ ವ್ಯಕ್ತಿಗಳ...

ಏಶಿಯನ್ ಗೇಮ್ಸ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2017 ಆಯ್ಕೆ

ಏಶಿಯನ್ ಗೇಮ್ಸ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2017 ಆಯ್ಕೆ ಉಡುಪಿ: ತೆಲಾಂಗಣ ರಾಜ್ಯ, ಹೈದರಾಬಾದ್, ಗಜ್ಜಿಬೋಲಿ, ಜಿ.ಎಂ.ಸಿ ಬಾಲಯೋಗಿ ಕ್ರೀಡಾಂಗಣದಲ್ಲಿ 38ನೇ ಮಾಸ್ಟರ್ಸ್ ರಾಷ್ಟ್ರೀಯ ಅತ್ಲೆಟಿಕ್ಸ್ ಚಾಂಪಿಯನ್‍ಶಿಪ್ 2017 ಕ್ರೀಡಾಕೂಟದಲ್ಲಿ ಜಿಲ್ಲಾ ಪೊಲೀಸ್ ಕಚೇರಿ, ಜಿಲ್ಲಾ...

ಉಳ್ಳಾಲ: ಭಾರತ್ ಬಂದ್ – ಸ್ನೇಹಿತರ ಜೊತೆ ಈಜಲು ತೆರಳಿದ ಯುವಕ ಕೆರೆಯಲ್ಲಿ ಮುಳುಗಿ ಮೃತ್ಯು

ಉಳ್ಳಾಲ : ಸ್ನಾನ ಮಾಡಲೆಂದು ಸೋಮೇಶ್ವರ ಬೀಚ್ ಪಕ್ಕದಲ್ಲಿರುವ ದೇವಸ್ಥಾನದ ಕೆರೆಗೆ ಇಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮೇಶ್ವರದಲ್ಲಿ ಬುಧವಾರ ನಡೆದಿದೆ. ಮೃತರನ್ನು ಚೆಂಬುಗುಡ್ಡೆ ನಿವಾಸಿ ನವೀನ್ ಮೊಂತೆರೊ(32) ಎಂದು ಗುರುತಿಸಲಾಗಿದೆ....

ನೀಲಾವರ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರದಾನ

ನೀಲಾವರ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರದಾನ ಉಡುಪಿ: ಕರ್ನಾಟಕ ಶಿಕ್ಷಕರ ಸಾಹಿತ್ಯ ಪರಿಷತ್ತು, ರುಕ್ಮಿಣಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಸೆಪ್ಟೆಂಬರ್ ೨೩ ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಶಿಕ್ಷಕರ ಸಮ್ಮೇಳನ ಮತ್ತು...

Members Login

Obituary

Congratulations