ಪುತ್ತೂರು| ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪ್ರಕರಣ ದಾಖಲು
ಪುತ್ತೂರು| ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ವಿವಾಹವಾಗಲು ನಿರಾಕರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ...
ಪ್ಲಾಸ್ಟಿಕ್ ನಿಷೇಧ- ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು
ಪ್ಲಾಸ್ಟಿಕ್ ನಿಷೇಧ- ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು
ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ,...
ಕಂಬಳ ನಿಷೇಧ ಹಿಂತೆಗೆತಕ್ಕೆ ರಾಜ್ಯ ಸರ್ಕಾರ ಯತ್ನಿಸಲಿ : ನಳಿನ್ಕುಮಾರ್ ಕಟೀಲ್
ಕಂಬಳ ನಿಷೇಧ ಹಿಂತೆಗೆತಕ್ಕೆ ರಾಜ್ಯ ಸರ್ಕಾರ ಯತ್ನಿಸಲಿ : ನಳಿನ್ಕುಮಾರ್ ಕಟೀಲ್
ಮಂಗಳೂರು : ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಗೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಕಂಬಳದ ಮೇಲಿನ ನಿಷೇಧ ಹಿಂತೆಗೆತಕ್ಕೆ...
ಪುತ್ತೂರು: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ
ಪುತ್ತೂರು: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ
ಪುತ್ತೂರು: ನರಿಮೊಗರು ಗ್ರಾಮದ ಮೇಘಾ ಪ್ರುಟ್ ಪ್ರೊಸ್ಸೆಸಿಂಗ್ ಕಂಪನಿ “ಬಿಂದು’ನಲ್ಲಿ ಕೊಳವೆಬಾವಿ ಶುದ್ದೀಕರಣ ವೇಳೆ ಸ್ಥಳೀಯ ಕೆಲ ನಿವಾಸಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದ್ದು...
ಸರ್ಕಾರಿ ಪಿಯು ಕಾಲೇಜುಗಳ ವಿಳಂಬ ದಾಖಲಾತಿ ದಂಡ ಶುಲ್ಕ ರದ್ದು: ರಾಜ್ಯ ಸರ್ಕಾರದ ಕ್ರಮಕ್ಕೆ ಅಲೆವೂರು ಹರೀಶ್ ಕಿಣಿ...
ಸರ್ಕಾರಿ ಪಿಯು ಕಾಲೇಜುಗಳ ವಿಳಂಬ ದಾಖಲಾತಿ ದಂಡ ಶುಲ್ಕ ರದ್ದು: ರಾಜ್ಯ ಸರ್ಕಾರದ ಕ್ರಮಕ್ಕೆ ಅಲೆವೂರು ಹರೀಶ್ ಕಿಣಿ ಸ್ವಾಗತ
ಉಡುಪಿ: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ವಿಳಂಬವಾಗಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಂದ ವಿಧಿಸಲಾಗುತ್ತಿದ್ದ...
ಉಡುಪಿ: ಪರಸ್ಪರ ಹೃದಯಗಳನ್ನು ಬೆಸೆಯುವ ಕೆಲಸ ನಡೆಯಬೇಕು.- ಕೇಮಾರು ಸ್ವಾಮಿಜಿ
ಉಡುಪಿ: ನಮ್ಮೊಳಗಿನ ದ್ವೇಷ ಅಸೂಯೆ ತಾರತಮ್ಯ ಮರೆತು ನಾವೆಲ್ಲರೂ ಮನುಜರು ಎಂಬ ಭಾವನೆಯಿಂದ ಬದುಕಿ ಮಾನವೀಯತೆಯನ್ನು ಮೆರೆಯಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ ಡಾ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಅವರು...
ಪಶುವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರು
ಪಶುವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರು
ಹೈದರಾಬಾದ್: ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳೂ ಎನ್'ಕೌಂಟರ್'ನಲ್ಲಿ ಹತರಾಗಿದ್ದಾರೆಂದು...
ಉಜಿರೆ: ಉತ್ತಮ ಆರೋಗ್ಯ, ಸ್ವಾಸ್ಥ್ಯ ಜೀವನ – ಡಾ. ದುರ್ಗಾಪ್ರಸಾದ್ ಎಂ. ಆರ್
ಮಂಗಳೂರು: ‘ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ. ವಿಚಾರ ಸಂಕಿರಣಗಳಲ್ಲಿ ಈ ಬಗ್ಗೆ ಚಿಂತಿಸಬೇಕಾದ,...
ಕಾಪು: ಸುಗ್ಗಿ ಮಾರಿಪೂಜೆ ಜಾತ್ರೆ ರದ್ದು
ಕಾಪು: ಸುಗ್ಗಿ ಮಾರಿಪೂಜೆ ಜಾತ್ರೆ ರದ್ದು
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೊನಾ (ಕೋವಿಡ್-19) ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮದ ಬಗ್ಗೆ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ಜಿ.ಜಗದೀಶ್ ಸಿ.ಆರ್. ಪಿ.ಸಿ 144(3) ಸೆಕ್ಷನ್ ಜಾರಿಗೊಳಿಸಿರುತ್ತಾರೆ.
ಕಾಪು ತಾಲೂಕಿನ ಪಡು...
ಅನರ್ಹ ಪಡಿತರ ಚೀಟಿ: ಸರ್ವೆ ಮಾಡಿ ರದ್ದು ಮಾಡಿ – ಭರತ್ ಮುಂಡೋಡಿ
ಅನರ್ಹ ಪಡಿತರ ಚೀಟಿ: ಸರ್ವೆ ಮಾಡಿ ರದ್ದು ಮಾಡಿ - ಭರತ್ ಮುಂಡೋಡಿ
ಮಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಲು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಕಾರ್ಯನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ...


























