28.6 C
Mangalore
Monday, March 16, 2026

ಜನವರಿ 8ರಂದು ದ.ಕ ಜಿಲ್ಲೆಯಾದ್ಯಂತ ಬಸ್ ಮುಷ್ಕರ

ಜನವರಿ 8ರಂದು ದ.ಕ ಜಿಲ್ಲೆಯಾದ್ಯಂತ ಬಸ್ ಮುಷ್ಕರ ಮಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳಾದ CITU, AITUC, HMS  ಮತ್ತು INTUC ಹಾಗೂ ಇತರ ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ಸಂಯೋಜಿತಗೊಂಡಿರುವ ಸಾರಿಗೆ ನೌಕರರ ಅಖಿಲ ಭಾರತ...

ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೆಂಥಿಲ್ ಸೂಚನೆ 

ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೆಂಥಿಲ್ ಸೂಚನೆ  ಮಂಗಳೂರು: ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖಾ ವತಿಯಿಂದ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ...

ಅಕ್ರಮ ಜೂಜಾಟ ಅಡ್ಡೆಗೆ ದಾಳಿ: 12 ಮಂದಿ ಸೆರೆ

ಅಕ್ರಮ ಜೂಜಾಟ ಅಡ್ಡೆಗೆ ದಾಳಿ: 12 ಮಂದಿ ಸೆರೆ ಮಂಗಳೂರು: ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಅಂದರ್ - ಬಾಹರ್ ಎಂಬ ಜೂಜಾಟವಾಡುತ್ತಿದ್ದ 12...

ಎನ್‌ಐಟಿಕೆ ವಿದ್ಯಾರ್ಥಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಎನ್‌ಐಟಿಕೆ ವಿದ್ಯಾರ್ಥಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಂಗಳೂರು: ಎನ್‌ಐಟಿಕೆಯ ವಿದ್ಯಾರ್ಥಿಯೊಬ್ಬ ಆರನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಸುರತ್ಕಲ್‌ನಲ್ಲಿ ಶನಿವಾರ ನಡೆದಿದೆ. ಮಹಾರಾಷ್ಟ್ರ ಮೂಲದ ಆನಂದ ಪಾಠಕ್ (20) ಮೃತ...

ಕಲ್ಲಡ್ಕ ಮೇಲೆ ಕೇಸು ದಾಖಲು: ಹಿಂದೂ ಮುಖಂಡರ ದನಿ ಹತ್ತಿಕ್ಕಲು ಮುಂದಾದ ಸಿದ್ದರಾಮಯ್ಯ ಸರ್ಕಾರ – ಯಶ್ಪಾಲ್ ಸುವರ್ಣ

ಕಲ್ಲಡ್ಕ ಮೇಲೆ ಕೇಸು ದಾಖಲು: ಹಿಂದೂ ಮುಖಂಡರ ದನಿ ಹತ್ತಿಕ್ಕಲು ಮುಂದಾದ ಸಿದ್ದರಾಮಯ್ಯ ಸರ್ಕಾರ – ಯಶ್ಪಾಲ್ ಸುವರ್ಣ ಉಡುಪಿ: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಸಿದ್ದರಾಮಯ್ಯ...

ಸಿದ್ದರಾಮಯ್ಯ ಸಂಪುಟ ವಿಸ್ತರಣೆ: ರಾಮಲಿಂಗಾರೆಡ್ಡಿ ಹೆಗಲಿಗೆ ಗೃಹ ಖಾತೆ

ಸಿದ್ದರಾಮಯ್ಯ ಸಂಪುಟ ವಿಸ್ತರಣೆ: ರಾಮಲಿಂಗಾರೆಡ್ಡಿ ಹೆಗಲಿಗೆ ಗೃಹ ಖಾತೆ ಬೆಂಗಳೂರು: ಜಿ. ಪರಮೇಶ್ವರ ಅವರಿಂದ ತೆರವಾದ ಗೃಹ ಖಾತೆಯನ್ನು ರಾಮಲಿಂಗಾರೆಡ್ಡಿಗೆ ಹೆಗಲಿಗೆ ಹೊರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶುಕ್ರವಾರ ಸಂಪುಟಕ್ಕೆ ಸೇರ್ಪಡೆಯಾದ ವಿಧಾನ ಪರಿಷತ್‌ ಸದಸ್ಯ ಎಚ್‌.ಎಂ....

ಮಂಗಳೂರಿನಲ್ಲಿ 23 ವರ್ಷದ ಯುವತಿ ಕಾಣೆ – ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿಕೆ

ಮಂಗಳೂರಿನಲ್ಲಿ 23 ವರ್ಷದ ಯುವತಿ ಕಾಣೆ – ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿಕೆ ಮಂಗಳೂರು: ಜೋಕಟ್ಟೆ ಕೆಂಜಾರು ಗ್ರಾಮದ ಕಾಪಿಕಾಡು ಗುಡ್ಡೆ ಮನೆ ನಿವಾಸಿ ಟೀನಾ (23) ಮನೆಯಿಂದ ಹೊರಟ ಬಳಿಕ ಮರಳಿ ವಾಪಾಸಾಗದೇ...

ಮಂಗಳೂರು: ವೇದ ಪಾಠಕ್ಕೆ ಲೇಟಾಗಿ ಬಂದಿದ್ದಕ್ಕೆ ವಿದ್ಯಾರ್ಥಿಗೆ ಥಳಿತ

ಮಂಗಳೂರು: ವೇದ ಪಾಠಕ್ಕೆ ಲೇಟಾಗಿ ಬಂದ ಎಂಬ ಕಾರಣಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸಿ ಶಿಕ್ಷಕರೊಬ್ಬರು ಮನಬಂದಂತೆ ಥಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಾಹ್ಮಣ ಮಕ್ಕಳಿಗೆ ವೇದ...

ಭಾರಿ ಮಳೆ: ನಾಳೆ (ಅ.28) ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ: ನಾಳೆ (ಅ.28) ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ...

ಶೋಭಾ ವಿರುದ್ದ ಅಪಪ್ರಚಾರ ನಡೆಸಲು ‘ಗೋ ಬ್ಯಾಕ್’ ಅಭಿಯಾನ ನಡೆಸುತ್ತಿದ್ದಾರೆ – ಪ್ರಮೋದ್ ಮಧ್ವರಾಜ್

ಶೋಭಾ ವಿರುದ್ದ ಅಪಪ್ರಚಾರ ನಡೆಸಲು ‘ಗೋ ಬ್ಯಾಕ್’ ಅಭಿಯಾನ ನಡೆಸುತ್ತಿದ್ದಾರೆ – ಪ್ರಮೋದ್ ಮಧ್ವರಾಜ್ ಚಿಕ್ಕಮಗಳೂರು: ನಾನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಅಭ್ಯರ್ಥಿಯ ಜನಪ್ರಿಯತೆ, ಕಾರ್ಯಕರ್ತರ ಅಭಿಪ್ರಾಯ, ಜನರೊಂದಿಗಿನ ಒಡನಾಟ...

Members Login

Obituary

Congratulations