ನಿರ್ದೇಶಕನಿಂದ ಹಿಡಿದು ತಾಂತ್ರಿಕ ವರ್ಗದ ಕಟ್ಟಕಡೆಯ ವ್ಯಕ್ತಿಯ ಪಾತ್ರವೂ ಮುಖ್ಯ- ಮೋಹನ್‍ಕೃಷ್ಣನ್

ನಿರ್ದೇಶಕನಿಂದ ಹಿಡಿದು ತಾಂತ್ರಿಕ ವರ್ಗದ ಕಟ್ಟಕಡೆಯ ವ್ಯಕ್ತಿಯ ಪಾತ್ರವೂ ಮುಖ್ಯ- ಮೋಹನ್‍ಕೃಷ್ಣನ್ ವಿದ್ಯಾಗಿರಿ: ಸಿನಿಮಾ ನಿರ್ಮಾಣ ಎಂಬುದು ಒಂದು ವ್ಯವಸ್ಥಿತ ಕಾರ್ಯವಾಗಿದ್ದು, ನಿರ್ದೇಶಕನಿಂದ ಹಿಡಿದು ತಾಂತ್ರಿಕ ವರ್ಗದ ಕಟ್ಟಕಡೆಯ ವ್ಯಕ್ತಿಯ ಪಾತ್ರವೂ ಮುಖ್ಯ ವಾಗಿರುತ್ತದೆ...

ಕೀಟಗಳಿಗೆ ರಾಮಬಾಣವಾದ ಎಸ್.ಎಲ್.ಡಬ್ಲ್ಯೂ. ಎಮ್ ಉತ್ತನ್ನಗಳು

ಕೀಟಗಳಿಗೆ ರಾಮಬಾಣವಾದ ಎಸ್.ಎಲ್.ಡಬ್ಲ್ಯೂ. ಎಮ್ ಉತ್ತನ್ನಗಳು ಉಡುಪಿ: ಉಡುಪಿ ದೊಡ್ಡಣಗುಡ್ಡೆಯ ರೈತ ಸೇವಾ ಕೇಂದ್ರದಲ್ಲಿರುವ ಸ್ವ ಸಹಾಯ ಸಂಘಗಳ ಘನ ಮತ್ತು ದ್ರವ ಸಂಪನ್ಮೂಲ ಉತ್ಪನ್ನಗಳು , ತೋಟಗಳಲ್ಲಿ ಹಾಗೂ ಮನೆಯಲ್ಲಿ ಬೆಳೆಯುವ ಎಲ್ಲಾ...

ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿಯಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳ ಉಪ ಚುನಾವಣೆ ಮುಂದೂಡಿಕೆ:ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿಯಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳ ಉಪ ಚುನಾವಣೆ ಮುಂದೂಡಿಕೆ:ಜಿಲ್ಲಾಧಿಕಾರಿ ಮಂಗಳೂರು: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿಯಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಜರುಗಿಸಲು...

ರೈಲಿನಲ್ಲಿ ಅಕ್ರಮ ಮದ್ಯ ವಶ

ರೈಲಿನಲ್ಲಿ ಅಕ್ರಮ ಮದ್ಯ ವಶ ಉಡುಪಿ : ಆಗಸ್ಟ್ 21 ರಂದು ಮಂಗಳೂರು- ಮಡಂಗಾವ್ ಪ್ಯಾಸೆಂಜರ್ ರೈನಿಲ್ಲಿ ತಪಾಸಣೆ ನಡೆಸುತ್ತಿದಾಗ, ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ತಯಾರಿಕೆಯ 180 ಎಂ.ಎಲ್ ನ 96 ಮದ್ಯದ...

ಬಜಾಲ್‍ಪಡ್ಪುವಿಗೆ ಹೆಚ್ಚಿನ ಖಾಸಗಿ ಅಥವಾ ನರ್ಮ್ ಬಸ್ ಒದಗಿಸಲು ತುರವೇ ಆಗ್ರಹ

ಬಜಾಲ್‍ಪಡ್ಪುವಿಗೆ ಹೆಚ್ಚಿನ ಖಾಸಗಿ ಅಥವಾ ನರ್ಮ್ ಬಸ್ ಒದಗಿಸಲು ತುರವೇ ಆಗ್ರಹ ಮಂಗಳೂರು: ಬಜಾಲ್ ಪಡ್ಪುವಿನಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್‍ಪಡ್ಪು ಪ್ರದೇಶಕ್ಕೆ ಹೆಚ್ಚಿನ ಖಾಸಗಿ ಅಥವಾ ನರ್ಮ್...

ಶೋಭಾ ವಿರುದ್ದ ಅಪಪ್ರಚಾರ ನಡೆಸಲು ‘ಗೋ ಬ್ಯಾಕ್’ ಅಭಿಯಾನ ನಡೆಸುತ್ತಿದ್ದಾರೆ – ಪ್ರಮೋದ್ ಮಧ್ವರಾಜ್

ಶೋಭಾ ವಿರುದ್ದ ಅಪಪ್ರಚಾರ ನಡೆಸಲು ‘ಗೋ ಬ್ಯಾಕ್’ ಅಭಿಯಾನ ನಡೆಸುತ್ತಿದ್ದಾರೆ – ಪ್ರಮೋದ್ ಮಧ್ವರಾಜ್ ಚಿಕ್ಕಮಗಳೂರು: ನಾನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಅಭ್ಯರ್ಥಿಯ ಜನಪ್ರಿಯತೆ, ಕಾರ್ಯಕರ್ತರ ಅಭಿಪ್ರಾಯ, ಜನರೊಂದಿಗಿನ ಒಡನಾಟ...

ಮಂಗಳೂರು : ರಾಮಕೃಷ್ಣ ಮಿಷನ್ ; “ಸ್ವಚ್ಛ ಮಂಗಳೂರು” ಅಭಿಯಾನದ 22ನೇ ಭಾನುವಾರದ ಸ್ವಚ್ಚತಾ ಕಾರ್ಯ

ಮಂಗಳೂರು : ರಾಮಕೃಷ್ಣ ಮಿಷನ್ ಆಯೋಜಿಸುತ್ತಿರುವ 40 ವಾರಗಳ “ಸ್ವಚ್ಛ ಮಂಗಳೂರು” ಅಭಿಯಾನದ 22ನೇ ಭಾನುವಾರದ ಸ್ವಚ್ಚತಾ ಕಾರ್ಯವನ್ನು ದಿನಾಂಕ 11-10-2015 ರಂದು ನಗರದ ಜ್ಯೋತಿ, ಬಲ್ಮಠ ಹಾಗೂ ಕಲೆಕ್ಟರ್ಸ್‍ಗೇಟ್ ಸುತ್ತಮುತ್ತಲಿನ ಪರಿಸರದಲ್ಲಿ...

ಸುಷ್ಮಾ ಸ್ವರಾಜ್ ನಿಧನಕ್ಕೆ ಪೇಜಾವರ ಸ್ವಾಮೀಜಿ ಸಂತಾಪ

ಸುಷ್ಮಾ ಸ್ವರಾಜ್ ನಿಧನಕ್ಕೆ ಪೇಜಾವರ ಸ್ವಾಮೀಜಿ ಸಂತಾಪ ಉಡುಪಿ: ಕೆಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಚಾತುರ್ಮಾಸ್ಯದಲ್ಲಿರುವ ಪೇಜಾವರ ಶ್ರೀ...

ಭೂಗತ ಪಾತಕಿ ರಶೀದ್ ಮಲಬಾರಿ ಸಹಚರನ ಬಂಧನ

ಭೂಗತ ಪಾತಕಿ ರಶೀದ್ ಮಲಬಾರಿ ಸಹಚರನ ಬಂಧನ ಮಂಗಳೂರು: ಭೂಗತ ಪಾತಕಿ ರಶೀದ್ ಮಲಬಾರಿ ಸಹಚರ, ಜೋಕಟ್ಟೆ ರೈಲ್ವೆ ಗೇಟ್ ಬಳಿಯ ನಿವಾಸಿ ರೌಡಿ ಮಹಮ್ಮದ್ ಶಮೀರ್ ಅಲಿಯಾಸ್ ಡಾಮಿ ಅಲಿಯಾಸ್ ಡೆಡ್ಲಿಯ (27)...

ಮ0ಗಳೂರು: ಮರಳು ಸಾಗಾಟ: ವಾಹನ ವಶ

ಮ0ಗಳೂರು : ಮಂಗಳೂರು ತಾಲ್ಲೂಕು ಪಡುಶೆಡ್ಡೆ ಗ್ರಾಮದ ಬಳಿ ಮರಳು ತೆಗೆದು ಸಾಗಾಟ ಮಾಡಲು ತೆರಳಿದ್ದ 4 ವಾಹನಗಳು ಮತ್ತು 1 ಜೆ.ಸಿ.ಬಿ.ಯನ್ನು ವಶಪಡಿಸಿಕೊಂಡು, ಕಾವೂರು ಪೊಲೀಸ್ ಠಾಣೆಯ ವಶಕ್ಕೆ ನೀಡಿ ಸದರಿ ವಾಹನಗಳ...

Members Login

Obituary

Congratulations