ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿದ ಬಿಎಸ್ವೈ
ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿದ ಬಿಎಸ್ವೈ
ಬೆಂಗಳೂರು: ಅಧಿಕಾರಕ್ಕೆ ಬಂದ ಗಂಟೆಯಲ್ಲಿ ನೇಕಾರರ ಸುಮಾರು 100 ಕೋಟಿ ಸಾಲ ಮಾಡಿದ್ದ ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಇದೀಗ ಮೀನುಗಾರರ...
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 16 ಮಂದಿಗೆ ಕೋರೋನಾ ಪಾಸಿಟಿವ್
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 16 ಮಂದಿಗೆ ಕೋರೋನಾ ಪಾಸಿಟಿವ್
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1258...
ಜಾನಪದ ಕಲೆಗಳನ್ನು ಯುವ ಜನತೆ ಉಳಿಸಬೇಕು- ದಿನಕರ ಬಾಬು
ಜಾನಪದ ಕಲೆಗಳನ್ನು ಯುವ ಜನತೆ ಉಳಿಸಬೇಕು- ದಿನಕರ ಬಾಬು
ಉಡುಪಿ :ಗ್ರಾಮೀಣ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಯುವಜನ ಮೇಳಗಳು ಸಹಕಾರಿಯಗಲಿದ್ದು, ಯುವ ಜನರು ಜಾನಪದ ಕಲೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು...
ಉಳ್ಳಾಲ ನಗರಕ್ಕೆ ಭೂಗತ ಲೈನ್ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ ರೂ. ಮಂಜೂರು: ಯು.ಟಿ. ಖಾದರ್
ಉಳ್ಳಾಲ ನಗರಕ್ಕೆ ಭೂಗತ ಲೈನ್ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ ರೂ. ಮಂಜೂರು: ಯು.ಟಿ. ಖಾದರ್
ಮಂಗಳೂರು: ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಭೂಗತ ಲೈನ್ ಮೂಲಕ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ...
ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಜ್ಜಾಗಿ- ವೇದವ್ಯಾಸ ಕಾಮತ್ ಕರೆ
ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಜ್ಜಾಗಿ- ವೇದವ್ಯಾಸ ಕಾಮತ್ ಕರೆ
ಮಂಗಳೂರು: ಯುವ ಸಮುದಾಯದ ಸಲಹೆಗಳನ್ನು ಸ್ವೀಕರಿಸಿ, ಹಿರಿಯರ ಸೂಚನೆಗಳನ್ನು ಪಾಲಿಸಿ ಎಲ್ಲಾ ವರ್ಗದ ಕಾರ್ಯಕರ್ತರ ಸಹಕಾರದೊಂದಿಗೆ ರಾಜ್ಯದಲ್ಲಿ ಈ ಬಾರಿ ಭಾರತೀಯ ಜನತಾ ಪಾರ್ಟಿಯನ್ನು...
ಧರ್ಮಸ್ಥಳದಲ್ಲಿ ಸಿ.ಎಂ. ಯಡಿಯೂರಪ್ಪ ವಿಶೇಷ ಪೂಜೆ
ಧರ್ಮಸ್ಥಳದಲ್ಲಿ ಸಿ.ಎಂ. ಯಡಿಯೂರಪ್ಪ ವಿಶೇಷ ಪೂಜೆ
ಉಜಿರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಧರ್ಮಸ್ಥಳ ಹೆಲಿಪ್ಯಾಡ್ಗೆ ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಮತ್ತು ಶಾಸಕ ಹರೀಶ್ ಪೂಂಜ ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಬಳಿಕ...
ಕುಂದಾಪುರ: ಅಕ್ರಮ ಗೋಸಾಗಾಟ – ಇಬ್ಬರ ಬಂಧನ, ಮೂರು ದನಗಳ ರಕ್ಷಣೆ
ಕುಂದಾಪುರ: ಅಕ್ರಮವಾಗಿ ದನಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕುಂದಾಪುರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳೀ ತಾಲೂಕಿನ ಮಂಜುನಾಥ (32) ಮತ್ತು ಯೋಗೀಶ್ (26) ಎಂದು ಗುರುತಿಸಲಾಗಿದೆ.
ಭಾನುವಾರ...
ಬಂಟ್ವಾಳ : ಜುಗಾರಿ ಅಡ್ಡೆಗೆ ಪೋಲೀಸ್ ದಾಳಿ; 33 ಮಂದಿ ಬಂಧನ
ಬಂಟ್ವಾಳ : ಜುಗಾರಿ ಅಡ್ಡೆಗೆ ಪೋಲೀಸ್ ದಾಳಿ; 33 ಮಂದಿ ಬಂಧನ
ಬಂಟ್ವಾಳ: ಅಕ್ರಮ ಜೂಜಾಟ ಅಡ್ಡೆಯೊಂದಕ್ಕೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್ ಹಾಗೂ ಠಾಣಾಧಿಕಾರಿ...
ದ್ವೇಷ ಭಾಷಣಗಳ ಬಗ್ಗೆ ಈ ಹಿಂದಿನ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತನಿಖೆಯಾಗಲಿ: ಗೃಹಸಚಿವರಿಗೆ ಸ್ಪೀಕರ್ ಖಾದರ್ ಪತ್ರ
ದ್ವೇಷ ಭಾಷಣಗಳ ಬಗ್ಗೆ ಈ ಹಿಂದಿನ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತನಿಖೆಯಾಗಲಿ: ಗೃಹಸಚಿವರಿಗೆ ಸ್ಪೀಕರ್ ಖಾದರ್ ಪತ್ರ
ಮಂಗಳೂರು : ರಾಜ್ಯದ ಕರಾವಳಿಯಲ್ಲಿ ದ್ವೇಷಭರಿತ ಭಾಷಣ, ಪ್ರಚೋದನಾತ್ಮಕ ಹೇಳಿಕೆ ಹಾಗೂ ಸಾಮಾಜಿಕ ಮಾಧ್ಯಮದಲ್ಲಿ...
ಮಂಗಳೂರು: ಉದ್ಯೋಗ ಮೇಳ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾವಂತ ಹಾಗೂ ಅವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಅವಕಾಶವನ್ನು ಕಲ್ಪಿಸುವ ಸಲುವಾಗಿ ಜಿಲ್ಲಾಡಳಿತ ಹಾಗೂ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯು ನವೆಂಬರ್ 19 ಮತ್ತು 20 ರಂದು ಕೆನರಾ...

























