ನಾನು ಜನರ ಸೇವಕ; ಪ್ರಚಾರಕ್ಕಾಗಿ ಕೆಲಸ ಮಾಡುತ್ತಿಲ್ಲ – ಮಾಜಿ ಶಾಸಕ ಸುರೇಶ್ ಹೇಳಿಕೆಗೆ ಅಣ್ಣಾಮಲೈ ಸ್ಪಷ್ಟನೆ
ನಾನು ಜನರ ಸೇವಕ; ಪ್ರಚಾರಕ್ಕಾಗಿ ಕೆಲಸ ಮಾಡುತ್ತಿಲ್ಲ – ಮಾಜಿ ಶಾಸಕ ಸುರೇಶ್ ಹೇಳಿಕೆಗೆ ಅಣ್ಣಾಮಲೈ ಸ್ಪಷ್ಟನೆ
ಚಿಕ್ಕಮಗಳೂರು: ತರೀಕೆರೆ ಪಟ್ಟಣದಲ್ಲಿ ನೀರಿನ ಟ್ಯಾಂಕರ್ಗಳನ್ನು ಬಿಡಬೇಕು ಎಂಬ ವಿಚಾರಕ್ಕೆ ಮಾಜಿ ಶಾಸಕ ಡಿ.ಎನ್. ಸುರೇಶ್...
ಕಾವೂರು ಬಳಿ ಜೂಜಾಟ ಮೂವರ ಬಂಧನ
ಕಾವೂರು ಬಳಿ ಜೂಜಾಟ ಮೂವರ ಬಂಧನ
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣೆಯಿಂದ ಮಿಂಚಿನ ಕಾರ್ಯಾಚರಣೆಯಲ್ಲಿ ಮಟ್ಕಾ ದಂಧೆ ಸ್ಥಳಕ್ಕೆ ದಾಳಿ ನಡೆಸಿ ಮೂವರನ್ನು ಪೊಲೀಸರು ಬಂಧಿಸಿದ್ದು ರೂ 1790 ನಗದು ವಶಪಡಿಸಿಕೊಂಡಿದ್ದಾರೆ.
ಕಾವೂರು ಪೊಲೀಸ್...
ಕುಂದಾಬಾರಂದಾಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಲೋಕಾರ್ಪಣೆ
ಕುಂದಾಬಾರಂದಾಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಲೋಕಾರ್ಪಣೆ
ಕುಂದಾಪುರ: ದಾನಿಗಳ ನೆರವಿನಿಂದ ಇಲ್ಲಿನ ಹಕ್ಲಾಡಿ ಗ್ರಾಮದ ಕುಂದಬಾರಂದಾಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ತಂಗುದಾಣವನ್ನು ಸಾರ್ವಜನಿಕ ಸೇವೆಗಾಗಿ ಬುಧವಾರ ಲೋಕಾರ್ಪಣೆಗೊಳಿಸಲಾಯಿತು.
ಹೊಳ್ಮಗೆ ಕರುಣಾಕರ...
ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ; ದಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ
ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ; ದಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ
ಮಂಗಳೂರು: ರಾಜಸ್ಥಾನ ಮಧ್ಯಪ್ರದೇಶ, ಛತ್ತೀಸ್ ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಮಂಗಳವಾರ ದಕ ಜಿಲ್ಲಾ ಕಾಂಗ್ರೆಸ್ ಕಚೇರಿಯ...
ಗೌರಿ ಲಂಕೇಶ್ ಹತ್ಯೆ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ: ‘ಮಲ್ಲಿ ಅರ್ಜುನ್’ ಬಂಧನ
ಗೌರಿ ಲಂಕೇಶ್ ಹತ್ಯೆ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ: ‘ಮಲ್ಲಿ ಅರ್ಜುನ್’ ಬಂಧನ
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಡಿಪ್ಲೊಮಾ ವಿದ್ಯಾರ್ಥಿ ಮಲ್ಲನಗೌಡ ಬಿರಾದಾರ್ (22) ಎಂಬುವರನ್ನು...
ಕೇಳಚಂದ್ರ ಫೌಂಡೇಷನ್ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
ಕೇಳಚಂದ್ರ ಫೌಂಡೇಷನ್ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
ಕೆ.ಜಿ.ಹಳ್ಳಿಯ ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್
ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ...
ಮಂಗಳೂರಿನ ಯುವಕ, ಧನರಾಜ್1750ಕಿಮೀ ಅಲ್ಟ್ರಾ ಸ್ಪೈಸ್ ಸೈಕಲ್ ರೇಸ್ನಲ್ಲಿ ಸಾಧನೆ
ಮಂಗಳೂರಿನ ಯುವಕ, ಧನರಾಜ್1750ಕಿಮೀ ಅಲ್ಟ್ರಾ ಸ್ಪೈಸ್ ಸೈಕಲ್ ರೇಸ್ನಲ್ಲಿ ಸಾಧನೆ
ಮಂಗಳೂರು: ವಿ ಆರ್ ಸೈಕ್ಲಿಂಗ್ ಮಂಗಳೂರು ತಂಡದ ಧನರಾಜ್ ಕರ್ಕೇರ 1750 ಕಿಮೀ ಅಲ್ಟ್ರಾ ಸ್ಪೈಸ್ ಸೈಕಲ್ ರೇಸ್ನಲ್ಲಿ ಭಾಗವಹಿಸಿ, ಅದನ್ನು ಪೂರ್ಣಗೊಳಿಸಿದ...
ಮಂಗಳೂರು| ಜಾತಿ ನಿಂದನೆ : ಎರಡು ಪ್ರಕರಣಗಳಲ್ಲಿ ಆರೋಪಿಗಳಿಗೆ ಜೈಲುಶಿಕ್ಷೆ, ದಂಡ
ಮಂಗಳೂರು| ಜಾತಿ ನಿಂದನೆ : ಎರಡು ಪ್ರಕರಣಗಳಲ್ಲಿ ಆರೋಪಿಗಳಿಗೆ ಜೈಲುಶಿಕ್ಷೆ, ದಂಡ
ಮಂಗಳೂರು : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಎರಡನೇ ಹೆಚ್ಚುವರಿ ಜಿಲ್ಲಾ...
ಯಶಸ್ವಿ ಕ್ಯಾನ್ಸರ್ ನಿಭಾವಣೆ: ನಗರದ ಕುಟುಂಬ ವೈದ್ಯರ ಕೂಟದ ವಿಚಾರ ಸಂಕಿರಣ
ಯಶಸ್ವಿ ಕ್ಯಾನ್ಸರ್ ನಿಭಾವಣೆ: ನಗರದ ಕುಟುಂಬ ವೈದ್ಯರ ಕೂಟದ ವಿಚಾರ ಸಂಕಿರಣ
ಎ.ಜೆ. ಗ್ರ್ಯಾಂಡ್ ಹೋಟೆಲ್ನಲ್ಲಿ ನಗರದ ಕುಟುಂಬ ವೈದ್ಯರ ಸಂಘಟನೆ ಹಾಗೂ ಎಜೆ ಆಸ್ಪತ್ರೆಯ ಕ್ಯಾನ್ಸರ್ ವಿಭಾಗದ ಜಂಟಿ ಆಶ್ರಯದಲ್ಲಿ ಜರುಗಿದ ಕ್ಯಾನ್ಸರ್...
ಉಡುಪಿ ಚಿನ್ನದ ಅಂಗಡಿ ದರೋಡೆ ಪ್ರಕರಣ : ಐವರು ಅಂತರರಾಜ್ಯ ಕಳ್ಳರ ಬಂಧನ
ಉಡುಪಿ ಚಿನ್ನದ ಅಂಗಡಿ ದರೋಡೆ ಪ್ರಕರಣ : ಐವರು ಅಂತರರಾಜ್ಯ ಕಳ್ಳರ ಬಂಧನ
ಉಡುಪಿ: ಉಡುಪಿ ನಗರದ ಚಿನ್ನದ ಅಂಗಡಿಯಲ್ಲಿ ನಡೆದ ಭಾರೀ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಜ್ಯ ಗ್ಯಾಂಗ್ನ ಐವರು ಆರೋಪಿಗಳನ್ನು ಪೊಲೀಸರು...




























