26.1 C
Mangalore
Wednesday, February 25, 2026

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಿಕಾ ಶೆಟ್ಟಿ

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಿಕಾ ಶೆಟ್ಟಿ ಉಡುಪಿ: ಉಡುಪಿ ಮಹಿಳಾ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಿಕಾ ಶೆಟ್ಟಿ ನೇಮಕಗೊಂಡಿದ್ದಾರೆ. ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಅವರ ಮಾರ್ಗದರ್ಶನದಂತೆ ಚಂದ್ರಿಕಾ ಶೆಟ್ಟಿಯವರ ನೇಮಕ ಮಾಡಲಾಗಿದೆ ಎಂದು ಉಡುಪಿ...

ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ ; ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು

ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ ; ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು   ಬೆಂಗಳೂರು: ಪ್ರತಿಭಟನೆ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮೀನುಗಾರರ ಬಗ್ಗೆ ಸಚಿವ ವೆಂಕಟರಾವ್ ನಾಡಗೌಡರ್ ಹೇಳಿಕೆ ದುರಾದೃಷ್ಟಕರ- ಶಾಸಕ ಕಾಮತ್

ಮೀನುಗಾರರ ಬಗ್ಗೆ ಸಚಿವ ವೆಂಕಟರಾವ್ ನಾಡಗೌಡರ್ ಹೇಳಿಕೆ ದುರಾದೃಷ್ಟಕರ- ಶಾಸಕ ಕಾಮತ್ ಸಚಿವಸ್ಥಾನದಲ್ಲಿ ಇರುವವರು ಗೌರವದಿಂದ ನಡೆದುಕೊಳ್ಳಬೇಕು. ಮಲ್ಪೆಯಲ್ಲಿ ಏಳು ಜನ ಮೀನುಗಾರರ ನಾಪತ್ತೆ ಪ್ರಕರಣದ ಬಗ್ಗೆ ರಾಜ್ಯ ಸರಕಾರದ ಸಚಿವರೊಬ್ಬರು ಉಡಾಫೆಯಿಂದ ಮಾತನಾಡಿರುವುದು...

ಕೊಲ್ಲೂರು ಮೂಕಾಂಬಿಕಾ ದೇವಿಗೆ 1 ಕೆಜಿ ತೂಕದ ರತ್ನ ಖಚಿತ ಚಿನ್ನದ ಮುಖವಾಡ ಅರ್ಪಿಸಿದ ವೈದ್ಯ!

ಕೊಲ್ಲೂರು ಮೂಕಾಂಬಿಕಾ ದೇವಿಗೆ 1 ಕೆಜಿ ತೂಕದ ರತ್ನ ಖಚಿತ ಚಿನ್ನದ ಮುಖವಾಡ ಅರ್ಪಿಸಿದ ವೈದ್ಯ! ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಭಕ್ತರಾಗಿರುವ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಕುವೆಂಪು ನಗರದ ರಾಘವಾಂಬಿಕ...

ಮಂಗಳೂರು ಗೋಲಿಬಾರ್: ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ

ಮಂಗಳೂರು ಗೋಲಿಬಾರ್: ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ ಮಂಗಳೂರು: ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರ ಗೋಲಿಬಾರ್'ಗೆ ಬಲಿಯಾದ ಇಬ್ಬರು ವ್ಯಕ್ತಿಗಳ ಮನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ...

ದೇಶ ಕಟ್ಟುವ ಕಾರ್ಯದಲ್ಲಿ ಸ್ವಚ್ಛತಾ ಅಭಿಯಾನ : ಡಿ.ವಿ.ಸದಾನಂದ ಗೌಡ

ದೇಶ ಕಟ್ಟುವ ಕಾರ್ಯದಲ್ಲಿ ಸ್ವಚ್ಛತಾ ಅಭಿಯಾನ : ಡಿ.ವಿ.ಸದಾನಂದ ಗೌಡ ಉಡುಪಿ: ಮಹಾತ್ಮಾ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸನ್ನು ನನಸಾಗಿಸುವುದು ನಮ್ಮೆಲ್ಲರ ಹೊಣೆ, ಪರಿಸರವನ್ನು ಸ್ವಚ್ಛವಾಗಿರುವುದು ಕೂಡಾ ದೇಶ ಸೇವೆಯೇ , ದೇಶ...

ಉಚ್ಚಿಲ ದಸರಾ ಶೋಭಾ ಯಾತ್ರೆಗೆ ಸರ್ವ ಸಜ್ಜು

ಉಚ್ಚಿಲ ದಸರಾ ಶೋಭಾ ಯಾತ್ರೆಗೆ ಸರ್ವ ಸಜ್ಜು ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಎರಡನೇ ವರ್ಷದ ಉಚ್ಚಿಲ ದಸರಾ 2023ರ ಸಮಾರೋಪ...

ವೋಟ್ ಚೋರಿ ಎಂದ ಮಹಾಘಟ ಬಂಧನಕ್ಕೆ ನಿಜವಾದ ಮರ್ಮಾಘಾತ –  ಶ್ರೀನಿಧಿ ಹೆಗ್ಡೆ

ವೋಟ್ ಚೋರಿ ಎಂದ ಮಹಾಘಟ ಬಂಧನಕ್ಕೆ ನಿಜವಾದ ಮರ್ಮಾಘಾತ -  ಶ್ರೀನಿಧಿ ಹೆಗ್ಡೆ   ಉಡುಪಿ: ಬಿಹಾರ ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ, ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳ ಮೈತ್ರಿಕೂಟ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವ ಮೂಲಕ...

ಹಿಂದೂ ಜನಜಾಗೃತಿ ಸಮಿತಿವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ರಾಷ್ಟ್ರೀಯ ಹಿಂದೂ ಆಂದೋಲನ ನಡೆಸಲಾಯಿತು

ಹಿಂದೂ ಜನಜಾಗೃತಿ ಸಮಿತಿವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ರಾಷ್ಟ್ರೀಯ ಹಿಂದೂ ಆಂದೋಲನ ನಡೆಸಲಾಯಿತು ಇಂದು ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಎದುರು ರಾಷ್ಟ್ರೀಯ ಹಿಂದೂ ಆಂದೋಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಶ್ರೀ ಉಪೇಂದ್ರ...

ಕೋವಿಡ್ ಸಂಕಷ್ಟ: ಮೊಯರ್ ಸೇವಾ ಸಮಿತಿಯಿಂದ ಸಹಾಯ

ಕೋವಿಡ್ ಸಂಕಷ್ಟ: ಮೊಯರ್ ಸೇವಾ ಸಮಿತಿಯಿಂದ ಸಹಾಯ ಮುಂಬಯಿ : ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಕರಾವಳಿ ಪ್ರದೇಶದಿಂದ ಇತರ ಸಮುದಾಯದಂತೆ ಶತಮಾನದ ಹಿಂದೆಯೇ ಹೊಟ್ಟೆಪಾಡಿಗಾಗಿ ಮುಂಬಯಿ ಸೇರಿ ಹಗಲು ದುಡಿದು ರಾತ್ರಿ ಶಾಲೆಯಲ್ಲಿ...

Members Login

Obituary

Congratulations