27.8 C
Mangalore
Monday, January 12, 2026

ಪುತ್ತೂರು| ರಸ್ತೆ ಅಪಘಾತ: ಗಾಯಗೊಂಡಿದ್ದ ಮಹಿಳೆ ಮೃತ್ಯು

ಪುತ್ತೂರು| ರಸ್ತೆ ಅಪಘಾತ: ಗಾಯಗೊಂಡಿದ್ದ ಮಹಿಳೆ ಮೃತ್ಯು ಪುತ್ತೂರು: ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ‌...

ಉಡುಪಿ: ಪೊಲೀಸ್ ವಸತಿಗೃಹಕ್ಕೆ ಕನ್ನ ಹಾಕಿದ ಕಳ್ಳರು!

ಉಡುಪಿ: ಪೊಲೀಸ್ ವಸತಿಗೃಹಕ್ಕೆ ಕನ್ನ ಹಾಕಿದ ಕಳ್ಳರು! ಉಡುಪಿ: ಜಿಲ್ಲೆಯ ಮಿಷನ್ ಕಂಪೌಂಡ್ ಬಳಿಯ ಪೊಲೀಸ್ ವಸತಿ ಗೃಹಕ್ಕೆ ಕಳ್ಳರು ಕನ್ನ ಹಾಕಿದ್ದಾರೆ. ನಗರ ಮಧ್ಯಭಾಗದಲ್ಲಿರುವ ಸಶಸ್ತ್ರ ಮೀಸಲು ಪಡೆಯ ಕಚೇರಿ ಬಳಿ ಇರುವ...

ನಾಪತ್ತೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಮೃತದೇಹ ಪತ್ತೆ

ನಾಪತ್ತೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಮೃತದೇಹ ಪತ್ತೆ ಉಡುಪಿ: ನಾಪತ್ತೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಅವರ ಮೃತದೇಹ ಕಾರ್ಕಳ ಸಮೀಪದ ಪುಲ್ಕೇರಿ ಬಳಿ ಬಾವಿಯಲ್ಲಿ...

ತೊಕ್ಕೊಟ್ಟು ಬಳಿ ಯುವಕನೋರ್ವನ ಕೊಲೆ

ತೊಕ್ಕೊಟ್ಟು ಬಳಿ ಯುವಕನೋರ್ವನ ಕೊಲೆ ಮಂಗಳೂರು : ಹೊರವಲಯದ ತೊಕ್ಕೊಟ್ಟು ಬಳಿ ಯುವಕನೋರ್ವನ ಕೊಲೆಯಾದ ಘಟನೆ ಇಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಕುಂಬ್ಳೆ ಪುತ್ತಿಗೆ ನಿವಾಸಿ ಸುದರ್ಶನ್ ಎಂದು ಗುರುತಿಸಲಾಗಿದೆ. ಅವರ ಕಿಸೆಯಲ್ಲಿ ಗುರುತಿನ ಚೀಟಿಯೊಂದು...

ಸೋಲು‌ ಒಪ್ಪಿಕೊಳ್ಳುತ್ತೇವೆ, ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ: ಮಾಜಿ ಡಿಸಿಎಂ ಆರ್. ಅಶೋಕ್

ಸೋಲು‌ ಒಪ್ಪಿಕೊಳ್ಳುತ್ತೇವೆ, ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ: ಮಾಜಿ ಡಿಸಿಎಂ ಆರ್. ಅಶೋಕ್ ಬೆಂಗಳೂರು: ಉಪ ಚುನಾವಣಾ ಸೋಲನ್ನು ಬಿಜೆಪಿ ಒಪ್ಪಿಕೊಳ್ಳುತ್ತಿದ್ದು ಮುಂಬರಲಿರುವ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ರೀತಿ ಅಗತ್ಯ ಎಚ್ಚರಿಕೆ ವಹಿಸಲಿದ್ದೇವೆ,ಯಡಿಯೂರಪ್ಪ ಅವರೇ...

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಅಕ್ರಮ ಹುಕ್ಕಾ ಬಾರ್ ಗೆ ದಾಳಿ, ಮೂವರ ವಿರುದ್ದ ಕ್ರಮ

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಅಕ್ರಮ ಹುಕ್ಕಾ ಬಾರ್ ಗೆ ದಾಳಿ, ಮೂವರ ವಿರುದ್ದ ಕ್ರಮ ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ ಕೊಠಡಿಯೊಂದರಲ್ಲಿ ಅಕ್ರಮ...

ಉಪ್ಪೂರು ಜಿ.ಟಿ.ಟಿ.ಸಿ. ಕಾಲೇಜು ನನ್ನ ಸಾಧನೆ ಹೊರತು ಸಂಸದೆ ಶೋಭಾರದ್ದಲ್ಲ – ಪ್ರಮೋದ್ ಮಧ್ವರಾಜ್

ಉಪ್ಪೂರು ಜಿ.ಟಿ.ಟಿ.ಸಿ. ಕಾಲೇಜು ನನ್ನ ಸಾಧನೆ ಹೊರತು ಸಂಸದೆ ಶೋಭಾರದ್ದಲ್ಲ – ಪ್ರಮೋದ್ ಮಧ್ವರಾಜ್ ಉಡುಪಿ: ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಯಾರೋ ಮಾಡಿದ ಸಾಧನೆಯನ್ನು ತಾನು ಮಾಡಿದ್ದು ಎಂದು...

ಲೋಕಸಭಾ ಚುನಾವಣೆ ಹಿನ್ನೆಲೆ; ರೌಡಿಶೀಟರ್‌ಗಳ ಪರೇಡ್‌

ಲೋಕಸಭಾ ಚುನಾವಣೆ ಹಿನ್ನೆಲೆ; ರೌಡಿಶೀಟರ್‌ಗಳ ಪರೇಡ್‌ ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಮಂಗಳೂರು ಪೊಲೀಸ್ ಮೈದಾನದಲ್ಲಿ ಗುರುವಾರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 200 ಕ್ಕೂ ಹೆಚ್ಚು...

ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಪ್ರತಿಷ್ಠಾಪಿಸಲು ತರಲಾದ ಬಾಹುಬಲಿ ವಿಗ್ರಹಕ್ಕೆ ಅದ್ದೂರಿ ಸ್ವಾಗತ

ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಪ್ರತಿಷ್ಠಾಪಿಸಲು ತರಲಾದ ಬಾಹುಬಲಿ ವಿಗ್ರಹಕ್ಕೆ ಅದ್ದೂರಿ ಸ್ವಾಗತ ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಯ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ಮೂರ್ತಿಯ...

ಪದವು ಪಶ್ಚಿಮ, ಸೆಂಟ್ರಲ್ ವಾರ್ಡ್ ಕಾಂಗ್ರೆಸ್ ಕಾರ್ಯಕರ್ತರಿಂದ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ಪದವು ಪಶ್ಚಿಮ, ಸೆಂಟ್ರಲ್ ವಾರ್ಡ್ ಕಾಂಗ್ರೆಸ್ ಕಾರ್ಯಕರ್ತರಿಂದ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ ಮಂಗಳೂರು: ಪದವು ಪಶ್ಚಿಮ ಹಾಗೂ ಪದವು ಸೆಂಟ್ರಲ್ ವಾರ್ಡು ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಶಕ್ತಿನಗರ ಪ್ರದೇಶದ 10 ಅಂಗನವಾಡಿ...

Members Login

Obituary

Congratulations