26 C
Mangalore
Saturday, June 20, 2026

ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್. ಎಲ್.ಸಿ ಪರೀಕ್ಷೆ ಮೌಲ್ಯಮಾಪನ- ನಿಷೇಧಾಜ್ಞೆ ಜಾರಿ

ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್. ಎಲ್.ಸಿ ಪರೀಕ್ಷೆ ಮೌಲ್ಯಮಾಪನ- ನಿಷೇಧಾಜ್ಞೆ ಜಾರಿ ಉಡುಪಿ:  ಜುಲೈ 2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯ ಮಾಪನ ಕಾರ್ಯವು, ಜುಲೈ 9 ರಿಂದ ಪ್ರಾರಂಭವಾಗಿ ಸುಮಾರು 10 ದಿನಗಳವರೆಗೆ ನಡೆಯಲಿದ್ದು...

ಮೂಡುಬಿದಿರೆಯ ಕಾಲೇಜು ಕ್ಯಾಂಟಿನ್‌ನ ಕೆಲಸಗಾರನ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಮೂಡುಬಿದಿರೆಯ ಕಾಲೇಜು ಕ್ಯಾಂಟಿನ್‌ನ ಕೆಲಸಗಾರನ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಕ್ಯಾಂಟಿನ್‌ನಲ್ಲಿ ಕೆಲಸಗಾರ ಚೇತನ್‌ನನ್ನು ಐದು ವರ್ಷಗಳ ಹಿಂದೆ ಹತ್ಯೆಗೈದ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿದಾನಂದ...

ನಿರಂತರ ಓದು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತದೆ: ಎಎಸ್ಪಿ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯ

ನಿರಂತರ ಓದು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತದೆ: ಎಎಸ್ಪಿ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯ ಕುಂದಾಪುರ: ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು...

ಪದವಿಯಲ್ಲಿ ತುಳು ಕಲಿಕೆ ಸ್ವಾಗತಾರ್ಹ

ಪದವಿಯಲ್ಲಿ ತುಳು ಕಲಿಕೆ ಸ್ವಾಗತಾರ್ಹ ಮಂಗಳೂರು :- ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ತುಳು ಭಾಷೆಯನ್ನು ಭಾಷಾ ಪಠ್ಯವಾಗಿ ಈಗಾಗಲೇ ಕಲಿಸಲಾಗುತ್ತಿದ್ದು, ಈ ವರ್ಷದಿಂದ ಪದವಿಯಲ್ಲಿಯೂ ತುಳುವನ್ನು ಭಾಷೆಯಾಗಿ ಕಲಿಸಲು ಆರಂಭಿಸಲಾಗಿದೆ. ಮಂಗಳೂರು ವಿ.ವಿ.ಯ...

ಧರ್ಮಗಳ ನಡುವಿನ ಸೌಹಾರ್ದತೆಗೆ ಸ್ನೇಹಕೂಟ ಆಯೋಜನೆ ಮಾಡುವುದು ನಿಶ್ಚಿತ; ಪೇಜಾವರ ಸ್ವಾಮೀಜಿ

ಧರ್ಮಗಳ ನಡುವಿನ ಸೌಹಾರ್ದತೆಗೆ ಸ್ನೇಹಕೂಟ ಆಯೋಜನೆ ಮಾಡುವುದು ನಿಶ್ಚಿತ; ಪೇಜಾವರ ಸ್ವಾಮೀಜಿ ಉಡುಪಿ: ಪೂರ್ವ ನಿಗದಿತ ಕಾರ್ಯಕ್ರಮಗಳು ಇದ್ದ ಕಾರಣ ಈ ಬಾರಿ ಇಫ್ತಾರ್ ಕೂಟವನ್ನು ಆಯೋಜಿಸಿಲು ಸಾಧ್ಯವಾಗಲಿಲ್ಲ. ಪರಸ್ಪರ ಧರ್ಮಗಳಲ್ಲಿ ಸೌಹಾರ್ದತೆಯನ್ನು ಇಫ್ತಾರ್...

ಮೊಬೈಲ್ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಮೊಬೈಲ್ ಕಳ್ಳತನ ಪ್ರಕರಣದ ಆರೋಪಿಯ ಬಂಧನ ಮಂಗಳೂರು : ಮಂಗಳೂರು ದಕ್ಷಿಣ  ಪೊಲೀಸ್  ಠಾಣೆಯಲ್ಲಿ ವರದಿಯಾದ  ಮೊಬೈಲ್ ಕಳ್ಳತನ  ಪ್ರಕರಣದ ಆರೋಪಿಯಾದ  ಜಗದೀಶ್   ಎಂಬಾತನನ್ನು ಈ ದಿನ ದಿನಾಂಕ 21-02-2019 ರಂದು ಮಂಗಳೂರು ದಕ್ಷಿಣ...

ಅಕ್ಟೋಬರ್ 15 ರಂದು ಶತಾಬ್ದಿ ಸಹಕಾರಿ ಸಮಾವೇಶ

ಅಕ್ಟೋಬರ್ 15 ರಂದು ಶತಾಬ್ದಿ ಸಹಕಾರಿ ಸಮಾವೇಶ ಮಂಗಳೂರು: ಶತಾಬ್ದಿ ಸಹಕಾರಿ ಸಮಾವೇಶ ಸಹಕಾರಿ ರಂಗದ ಆಧುನಿಕರಣ, ಶುದ್ಧೀಕರಣ ಹಾಗೂ ಸಬಲೀಕರಣಕ್ಕಾಗಿ ಸಹಕಾರ ಭಾರತಿ ಮಂಗಳೂರು ಆಶ್ರಯದಲ್ಲಿ ಮಂಗಳೂರು ತಾಲೂಕಿನ ಎಲ್ಲಾ ಸಹಕಾರಿಗಳು ಸೇರಿ...

ದುಬೈ ಅಂತರರಾಷ್ಟ್ರೀಯ ಹೋಲಿ ಕುರ್ಆನ್ ಅವಾರ್ಡ್

ದುಬೈ ಅಂತರರಾಷ್ಟ್ರೀಯ ಹೋಲಿ ಕುರ್ಆನ್ ಅವಾರ್ಡ್: ಶುಕ್ರವಾರ ಶಾಫೀ ಸಅದಿಯವರಿಂದ ಪ್ರಭಾಷಣ ದುಬೈ: ದುಬೈ ಹೋಲಿ ಕುರ್ಆನ್ ಅವಾರ್ಡ್ ಸಮಿತಿ ನಡೆಸಲ್ಪಡುತ್ತಿರುವ ಅಂತರಾಷ್ಟ್ರೀಯ ಹೋಲಿ ಕುರ್ಆನ್ ಅವಾರ್ಡ್ 2016 ಬೃಹತ್ ಕಾರ್ಯಕ್ರಮದಲ್ಲಿ ಕನ್ನಡದ ಕಣ್ಮಣಿ,...

ಚಿಕ್ಕಮಗಳೂರು: ಮಹಿಳಾ ಕಾಲೇಜಿಗೆ ನುಗ್ಗಿದ ಚಿರತೆ ಸ್ಥಳದಲ್ಲಿ ಆತಂಕ ಸೃಷ್ಟಿ

ಚಿಕ್ಕಮಗಳೂರು: ಏಳು ವರ್ಷದ ಗಂಡು ಚಿರತೆಯೊಂದ ನಗರದ ವಿದ್ಯಾರ್ಥಿನಿಯರ ಕಾಲೇಜಿನ ಆವರಣಕ್ಕೆ ನುಗ್ಗಿದ್ದು, ಈ ಚಿರತೆಯನ್ನು ಬಂಧಿಸಲು ಅರಣ್ಯ ಇಲಾಖೆಯವರು ಹರಸಾಹಸ ಪಡುತ್ತಿದ್ದಾರೆ. ಒಂದೇ ಸ್ಥಳದಲ್ಲಿರುವ ಕೋರ್ಟ್, ಡಿಸಿ ಹಾಗೂ ಎಸ್ಪಿ ಆಫೀಸ್, ಅರಣ್ಯ...

ಪ್ರಧಾನಿ ಮೋದಿಗೆ ಪರ್ಯಾಯ ಪಲಿಮಾರು ಸ್ವಾಮೀಜಿಯಿಂದ ಶುಭಾಶಯ

ಪ್ರಧಾನಿ ಮೋದಿಗೆ ಪರ್ಯಾಯ ಪಲಿಮಾರು ಸ್ವಾಮೀಜಿಯಿಂದ ಶುಭಾಶಯ ಮಂಗಳೂರು: ಎರಡನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿಯವರಿಗೆ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಶುಭಾಶಯ ಕೋರಿದ್ದಾರೆ. ಭಾರತ...

Members Login

Obituary

Congratulations