ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮನೆಯಲ್ಲಿ ಗೋವಿನ ಪೂಜೆ
ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮನೆಯಲ್ಲಿ ಗೋವಿನ ಪೂಜೆ
ಉಡುಪಿ: ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರ ಕೊಳಲಗಿರಿ ನಿವಾಸದ ಗೋಶಾಲೆಯಲ್ಲಿ ದೀಪಾವಳಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಸೋಮವಾರ ಗೋಪೂಜೆ ನೆರವೇರಿತು.
ಸೋಮವಾರ ಬೆಳಿಗ್ಗೆ...
ಜುಗಾರಿ ಕೇಂದ್ರಕ್ಕೆ ಪೋಲಿಸರ ಧಾಳಿ- 8 ಮಂದಿ ಬಂಧನ
ಜುಗಾರಿ ಕೇಂದ್ರಕ್ಕೆ ಪೋಲಿಸರ ಧಾಳಿ- 8 ಮಂದಿ ಬಂಧನ
ಮಂಗಳೂರು: ಜುಗಾರಿಯಲ್ಲಿ ನಿರತರಾದ 8 ಮಂದಿಯನ್ನು ಬಂಧಿಸಿ ರೂ 6.06 ಲಕ್ಷ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜುಲೈ...
ಲಾಕ್ ಡೌನ್ ಸಡಿಲಿಕೆ ವಾಪಾಸ್ ಪಡೆದ ಸರ್ಕಾರ: ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲ
ಲಾಕ್ ಡೌನ್ ಸಡಿಲಿಕೆ ವಾಪಾಸ್ ಪಡೆದ ಸರ್ಕಾರ: ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲ
ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ನಿಯಮವನ್ನು ಸರ್ಕಾರ ವಾಪಾಸ್ ಪಡೆದುಕೊಂಡಿದೆ.ಕಂಟೇನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ...
ದಕ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ
ದಕ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆರಡು ಕೊರೊನಾ ಪಾಸಿಟಿವ್ ದೃಢವಾಗಿದೆ.
ಬಂಟ್ವಾಳದ 69 ವರ್ಷದ ವೃದ್ಧರು ಹಾಗೂ ಬೋಳೂರಿನ 62 ವರ್ಷ ಪ್ರಾಯದ ವೃದ್ಧರಲ್ಲಿ ಕೊರೋನಾ ಪಾಸಿಟಿವ್...
ಬಜ್ಪೆ: ಕಾರು ಡಿಕ್ಕಿ – ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಗಾಯ
ಬಜ್ಪೆ: ಕಾರು ಡಿಕ್ಕಿ – ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಗಾಯ
ಬಜ್ಪೆ: ಬಜ್ಪೆಯಲ್ಲಿ ಭಾನುವಾರ ನಡೆದ ಅಪಘಾತವೊಂದರಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗಾಯಗೊಂಡ ಘಟನೆ ನಡೆದಿದೆ.
ಪೋಲಿಸ್ ಮೂಲಗಳ ಪ್ರಕಾರ ಭಾನುವಾರ...
ತಿರುಪತಿ ಲಡ್ಡಿಗೆ ದನದ ಕೊಬ್ಬು, ಮೀನಿನೆಣ್ಣೆ – ಹಿಂದೂ ಭಾವನೆಗೆ ಧಕ್ಕೆ ತಂದವರಿಗೆ ಕಠಿಣ ಶಿಕ್ಷೆಗೆ ಆಗ್ರಹ
ತಿರುಪತಿ ಲಡ್ಡಿಗೆ ದನದ ಕೊಬ್ಬು, ಮೀನಿನೆಣ್ಣೆ - ಹಿಂದೂ ಭಾವನೆಗೆ ಧಕ್ಕೆ ತಂದವರಿಗೆ ಕಠಿಣ ಶಿಕ್ಷೆಗೆ ಆಗ್ರಹ
ಉಡುಪಿ: ವಿಶ್ವ ಹಿಂದೂ ಪರಿಷದ್ ತೀವ್ರ ಖಂಡನೆ. ಈ ಪ್ರಕರಣವನ್ನು CBI ಮೂಲಕ ತನಿಖೆ ನಡೆಸಿ...
ಜಿ ಎಸ್ ಟಿ ಸರಳೀಕರಣಗೊಳಿಸಿ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದ ಕೇಂದ್ರ ಸರಕಾರ: ಯಶ್ಪಾಲ್ ಸುವರ್ಣ
ಜಿ ಎಸ್ ಟಿ ಸರಳೀಕರಣ ಗೊಳಿಸಿ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದ ಕೇಂದ್ರ ಸರಕಾರ: ಯಶ್ಪಾಲ್ ಸುವರ್ಣ
ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 56ನೇ ಜಿ ಎಸ್ ಟಿ ಕೌನ್ಸಿಲ್...
ನಿರಂಜನರ ಕೃತಿಗಳಲ್ಲಿರುವ ಎಡಪಂಥೀಯ ನೆಲೆಯಲ್ಲೂ ಜೀವನ ದೃಷ್ಟಿ– ವಿಜಯಶಂಕರ್ ಇಂದಿರಾ ನಾಡಿಗ್
ನಿರಂಜನರ ಕೃತಿಗಳಲ್ಲಿರುವ ಎಡಪಂಥೀಯ ನೆಲೆಯಲ್ಲೂ ಜೀವನ ದೃಷ್ಟಿ– ವಿಜಯಶಂಕರ್
ಇಂದಿರಾ ನಾಡಿಗ್
ನಿರಂಜನರ ಬರವಣಿಗೆ ಬಹಳ ವಿಶಿಷ್ಟವಾದದ್ದು ಅವರ ಕೃತಿಗಳು ಎಡಪಂಧೀಯ ನೆಲೆಯಲ್ಲೂಜೀವನದೃಷ್ಟಿ ಮತ್ತು ಮಾನವೀಯದೃಷ್ಟಿಯನ್ನುಕಾಣಬಹುದುಎಂದುಖ್ಯಾತ ವಿಮರ್ಶಕರಾದಎಸ್.ಆರ್. ವಿಜಯಶಂಕರ್ಅವರು ತಿಳಿಸಿದರು.
ಅವರು ಬೆಂಗಳೂರಿನಕನ್ನಡ ಭವನದಲ್ಲಿ 1 ನೇ...
ಗಡಿಪ್ರದೇಶದಲ್ಲಿ ನಡೆಯುವ ಹಲ್ಲೆಗಳು ರಾಜ್ಯಗಳ ಮಧ್ಯೆ ಬಿಕ್ಕಟ್ಟನ್ನು ಸೃಷ್ಟಿಸಬಹುದು : ಫಯಾಝ್ ದೊಡ್ಡಮನೆ ಆತಂಕ
ಗಡಿಪ್ರದೇಶದಲ್ಲಿ ನಡೆಯುವ ಹಲ್ಲೆಗಳು ರಾಜ್ಯಗಳ ಮಧ್ಯೆ ಬಿಕ್ಕಟ್ಟನ್ನು ಸೃಷ್ಟಿಸಬಹುದು : ಫಯಾಝ್ ದೊಡ್ಡಮನೆ ಆತಂಕ
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ ಕ ಜಿಲ್ಲಾ ವತಿಯಿಂದ ತಲಪಾಡಿಯಲ್ಲಿ ಅಮಾಯಕ ವಿದಾರ್ಥಿಗಳ ಮೇಲೆ ನಡೆದ ಹಲ್ಲೆಯ...
ಉಡುಪಿ : ಉಪ್ಪಾ ಅಧ್ಯಕ್ಷರಾಗಿ ಜನಾರ್ದನ್ ಕೊಡವೂರ್ ಆಯ್ಕೆ
ಉಡುಪಿ ಪ್ರೆಸ್ ಫೋಟೋಗ್ರಾಫರ್ಸ್ ಅಸೋಸಿಯೇಶನ್ಸ್ (ಉಪ್ಪಾ) ಇದರ ನೂತನ ಅಧ್ಯಕ್ಷರಾಗಿ ಜನಾರ್ದನ್ ಕೊಡವೂರು ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿ ಗಣೇಶ್ ಕಲ್ಯಾಣಪುರ, ಕೋಶಾಧ್ಯಕ್ಷ ಆಸ್ಟ್ರೋಮೋಹನ್, ಪದಾಧಿಕಾರಿಗಳಾಗಿ ಹೇಮನಾಥ್ ಪಡುಬಿದ್ರೆ, ಶರತ್ ಕಾನಂಗಿ, ಉಮೇಶ್ ಕುಕ್ಕುಪಲ್ಕೆ, ಪ್ರಸನ್ನ ಕೊಡವೂರು ಆಯ್ಕೆಯಾಗಿರುತ್ತಾರೆ.




























