28.5 C
Mangalore
Tuesday, March 24, 2026

ಶೈಕ್ಷಣಿಕ ಸಂಸ್ಥೆಗಳ ಬಗ್ಗೆ ಕಾಂಗ್ರೇಸ್ ಉಸ್ತುವಾರಿಯ ವರದಿ ಸಂಗ್ರಹಕ್ಕೆ ಕಾರ್ಣಿಕ್ ಖಂಡನೆ

ಶೈಕ್ಷಣಿಕ ಸಂಸ್ಥೆಗಳ ಬಗ್ಗೆ ಕಾಂಗ್ರೇಸ್ ಉಸ್ತುವಾರಿಯ ವರದಿ ಸಂಗ್ರಹಕ್ಕೆ ಕಾರ್ಣಿಕ್ ಖಂಡನೆ ಮಂಗಳೂರು: ಅಂತ:ಕಲಹದ ಗೂಡಾಗಿದ್ದ ಕಾಂಗ್ರೇಸ್ ನ ಉಸ್ತುವಾರಿ ದಿಗ್ವಿಜಯ್ ಸಿಂಗ್ ರವರ ಉದ್ಧಟತನದ ಪರಿಣಾಮಗಳನ್ನು ನಿಯಂತ್ರಿಸಲು ಹಾಗೂ ಕಾಂಗ್ರೇಸ್ ಪಕ್ಷದಲ್ಲಿ ಶಿಸ್ತನ್ನು...

ಬಿರ್ಕನಕಟ್ಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ: ಶಾಸಕ ಜೆ.ಆರ್.ಲೋಬೊ

ಬಿರ್ಕನಕಟ್ಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ: ಶಾಸಕ ಜೆ.ಆರ್.ಲೋಬೊ ಮಂಗಳೂರು:  ಬಿರ್ಕನಕಟ್ಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದ್ದು ಈಗ ಇರುವ ಮಾರುಕಟ್ಟೆ ಅಂಗಡಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಿ ಮಾರುಕಟ್ಟೆ ಕೆಲಸವನ್ನು ಪ್ರಾರಂಭಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು...

ಮಂಗಳೂರು: ದಕ್ಷ ಅಧಿಕಾರಿ ಇನ್ಸ್‍ಪೆಕ್ಟರ್ ಪ್ರಮೋದ್ ವರ್ಗಾವಣೆಗೆ ಮರಳು ಮಾಫಿಯದ ಹುನ್ನಾರ – ಡಿವೈಎಫ್‍ಐ

ಮಂಗಳೂರು: ಗ್ರಾಮಾಂತರ ಠಾಣೆಯಲ್ಲಿ ಇನ್ಸ್‍ಪೆಕ್ಟರ್ ಆಗಿರುವ ದಕ್ಷ, ಪ್ರಾಮಾಣಿಕ ಅಧಿಕಾರಿ ಪ್ರಮೋದ್ ಅವರನ್ನು ವರ್ಗಾಯಿಸಲು ಮರಳು ಮಾಫಿಯಾದ ಸಹಿತ ಠಾಣಾ ವ್ಯಾಪ್ತಿಯ ಸ್ಥಾಪಿತ ಹಿತಾಶಕ್ತಿಗಳು ಮುಖ್ಯಮಂತ್ರಿಯ ಮಟ್ಟದಲ್ಲಿ ಲಾಭಿ ನಡೆಸುತ್ತಿದ್ದು ಈ ಲಾಭಿಯ...

ಉಡುಪಿ: ಅರಿವು ಸಾಲ ಯೋಜನೆ – ಅರ್ಜಿ ಆಹ್ವಾನ

ಉಡುಪಿ: ಅರಿವು ಸಾಲ ಯೋಜನೆ - ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್‍ನಲ್ಲಿ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್,...

ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ನವದೆಹಲಿ: 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದರು. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಮೋದಿ ಈಶ್ವರನ ಹೆಸರಿನಲ್ಲಿ...

ಕುಂದಾಪುರ: ಬೊಲೆರೋ ವಾಹನದಲ್ಲಿ ಅಕ್ರಮ ಗೋಸಾಗಾಟ –  ಗೋಕಳ್ಳರು ಎಸ್ಕೇಪ್,   ದನಗಳ ರಕ್ಷಣೆ

ಕುಂದಾಪುರ: ಬೊಲೆರೋ ವಾಹನದಲ್ಲಿ ಅಕ್ರಮ ಗೋಸಾಗಾಟ –  ಗೋಕಳ್ಳರು ಎಸ್ಕೇಪ್,   ದನಗಳ ರಕ್ಷಣೆ ಕುಂದಾಪುರ: ಬೊಲೆರೋ ವಾಹನದಲ್ಲಿ ಹಿಂಸಾತ್ಮಕವಾಗಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಕುಂದಾಪುರ ಗ್ರಾಮಾಂತ ಪೊಲೀಸರು ತಡೆದಿದ್ದು ಗೋಕಳ್ಳರು ಪರಾರಿಯಾಗಿದ್ದು...

ಪರ್ಯಾಯೋತ್ಸವದಲ್ಲಿ ಅಸಂವಿಧಾನಿಕ ಕೃತ್ಯ ಎಸಗಿದ ಡಿಸಿ ವಿರುದ್ದ ಕ್ರಮಕ್ಕೆ ಸಹಬಾಳ್ವೆ ಸಂಘಟನೆ ಆಗ್ರಹ

ಪರ್ಯಾಯೋತ್ಸವದಲ್ಲಿ ಅಸಂವಿಧಾನಿಕ ಕೃತ್ಯ ಎಸಗಿದ ಡಿಸಿ ವಿರುದ್ದ ಕ್ರಮಕ್ಕೆ ಸಹಬಾಳ್ವೆ ಸಂಘಟನೆ ಆಗ್ರಹ ಉಡುಪಿ: ಪರ್ಯಾಯ ಕಾರ್ಯಕ್ರಮದಲ್ಲಿ ಅಸಂವಿಧಾನಿಕ ಕೃತ್ಯ ಎಸಗಿರುವ ಉಡುಪಿ ಜಿಲ್ಲಾಧಿಕಾರಿ ಅವರ ಮೇಲೆ ಕ್ರಮಕ್ಕೆ ಸಹಬಾಳ್ವೆ ಉಡುಪಿ ಪ್ರಧಾನ ಸಂಚಾಲಕ...

ರೋಹನ್ ಕಾರ್ಪೊರೇಷನ್‌ನಿಂದ ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಪುನರ್‌ ವ್ಯಾಖ್ಯಾನ: ಶಾರುಖ್ ಖಾನ್ ರಾಯಭಾರಿ

ರೋಹನ್ ಕಾರ್ಪೊರೇಷನ್‌ನಿಂದ ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಪುನರ್‌ ವ್ಯಾಖ್ಯಾನ: ಶಾರುಖ್ ಖಾನ್ ರಾಯಭಾರಿ ಮಂಗಳೂರು: ಕರ್ನಾಟಕದ ರಿಯಲ್ ಎಸ್ಟೇಟ್ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು. ಮಂಗಳೂರಿನ ಪ್ರಮುಖ ಬಿಲ್ಡರ್‌ಗಳಲ್ಲಿ ಒಂದಾದ ರೋಹನ್ ಕಾರ್ಪೊರೇಷನ್, ಬಾಲಿವುಡ್‌ನ...

ಉಡುಪಿ ಜಿಲ್ಲೆಯಲ್ಲಿ ಶನಿವಾರ 19 ಮಂದಿಗೆ ಕೋರೋನಾ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ ಶನಿವಾರ 19 ಮಂದಿಗೆ ಕೋರೋನಾ ಪಾಸಿಟಿವ್ ಉಡುಪಿ : ಉಡುಪಿ ಜಿಲ್ಲೆಯಲ್ಲಿಶನಿವಾರ ಒಟ್ಟು 19 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1277 ಕ್ಕೆ...

ಉಡುಪಿ: ಕಿದಿಯೂರು ಉದಯ್ ಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಚಿತ್ರಕಲಾ ಶಿಬಿರ ವರ್ಣೋದಯ

ಉಡುಪಿ: ಕಿದಿಯೂರು ಉದಯ್ ಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕಿದಿಯೂರು ಸ್ಕೂಲ್ ಆಫ್ ಆರ್ಟ್ಸ್ ಉಡುಪಿ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಚಿತ್ರಕಲಾ ಶಿಬಿರ ವರ್ಣೋದಯ ಉಡುಪಿಯ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ...

Members Login

Obituary

Congratulations