ಕಾರ್ಕಳ ಯುವತಿ ವಫಾ ಸುಲ್ತಾನಾರಿಗೆ ಫೆಲೆಸ್ತೀನ್ ಕುರಿತ ಕಲೆಗೆ ಅಮೇರಿಕಾದಲ್ಲಿ ಪ್ರಶಸ್ತಿ
ಕಾರ್ಕಳ ಯುವತಿ ವಫಾ ಸುಲ್ತಾನಾರಿಗೆ ಫೆಲೆಸ್ತೀನ್ ಕುರಿತ ಕಲೆಗೆ ಅಮೇರಿಕಾದಲ್ಲಿ ಪ್ರಶಸ್ತಿ
ಉಡುಪಿ: ಕತಾರ್ ವಿವಿಯಲ್ಲಿ ಗಲ್ಫ್ ಸ್ಟಡೀಸ್ನಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು ಪಡೆಯುತ್ತಿರುವ ಕಾರ್ಕಳ ಮೂಲದ ಅನಿವಾಸಿ ಭಾರತೀಯ ವಿದ್ಯಾರ್ಥಿನಿ ವಫಾ ಸುಲ್ತಾನಾ ಫೆಲೆಸ್ತೀನ್...
ಸುರತ್ಕಲ್ ಟೋಲ್ಗೇಟ್ ಮುಚ್ಚಲು ಶಿಫಾರಸು ಮಾಡಿ – ಹೆದ್ದಾರಿ ಪ್ರಾಧಿಕಾರಕ್ಕೆ ಖಾದರ್ ಸೂಚನೆ
ಸುರತ್ಕಲ್ ಟೋಲ್ಗೇಟ್ ಮುಚ್ಚಲು ಶಿಫಾರಸು ಮಾಡಿ - ಹೆದ್ದಾರಿ ಪ್ರಾಧಿಕಾರಕ್ಕೆ ಖಾದರ್ ಸೂಚನೆ
ಮಂಗಳೂರು: ಸುರತ್ಕಲ್ನ ಟೋಲ್ ಗೇಟ್ ಅನ್ನು ಶಾಶ್ವತವಾಗಿ ಮುಚ್ಚಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆಯುವಂತೆ ಪ್ರಾಧಿಕಾರದ ಯೋಜನಾ ನಿರ್ದೇಶಕ ಸ್ಯಾಮ್ಸನ್...
ಹುಬ್ಬಳ್ಳಿಯಲ್ಲಿ ಯುವಕರಿಂದ ಪೊಲೀಸರತ್ತ ಕಲ್ಲುತೂರಾಟ
ಹುಬ್ಬಳ್ಳಿಯಲ್ಲಿ ಯುವಕರಿಂದ ಪೊಲೀಸರತ್ತ ಕಲ್ಲುತೂರಾಟ
ಹುಬ್ಬಳ್ಳಿ: ದೇಶದಲ್ಲಿ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಿಸಲಾಗಿದ್ದು, ಜನ ಜಮಾಣೆಗೊಳ್ಳದಂತೆ ಸೂಚಿಸಿರುವುದನ್ನು ಲೆಕ್ಕಿಸಿದ ಯುವಕರು ಪೊಲೀಸರತ್ತ ಕಲ್ಲು ತೂರಾಟ ಮಾಡಿರುವ ಘಟನೆ ವರದಿಯಾಗಿದೆ.
ಇಲ್ಲಿನ ಮಂಟೂರ್ ರೋಡ್...
ಜಿಲ್ಲಾ ಗ್ರಂಥಾಲಯ ಪ್ರಾಧಿಕಾರಕ್ಕೆ ಉಪಾಧ್ಯಕ್ಷರನ್ನಾಗಿ ವಸಂತಿಶೆಟ್ಟಿ ಬ್ರಹ್ಮಾವರ
ಜಿಲ್ಲಾ ಗ್ರಂಥಾಲಯ ಪ್ರಾಧಿಕಾರಕ್ಕೆ ಉಪಾಧ್ಯಕ್ಷರನ್ನಾಗಿ ವಸಂತಿಶೆಟ್ಟಿ ಬ್ರಹ್ಮಾವರ
ಉಡುಪಿ: ಉಡುಪಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 30ನೇ ಸಾಮಾನ್ಯ ಸಭೆಯು ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯವರಾದ ಶಿವಾನಂದ ಕಾಪಶಿ (ಕೆ.ಎ.ಎಸ್.), ಇವರ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ...
ಬೆಂಗಳೂರು: ಫಾದರ್ ಕೆ ಜೆ ಥಾಮಸ್ ಕೊಲೆ ಆರೋಪಿಗಳನ್ನು ಬಂಧಿಸಲು ಒತ್ತಾಯ
ಬೆಂಗಳೂರಿನಲ್ಲಿ 2013ರಲ್ಲಿ ನಡೆದ ಫಾದರ್ ಕೆ.ಜೆ ಥಾಮಸ್ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿ ನಡೆಸಿದ ಅಬ್ರಾಹಾಂ ಟಿ ಜೆ ಅವರು 2013ರ ಈಸ್ಟರ್ ಹಬ್ಬದ...
ಮಂಗಳೂರು: ಹಳೆಮನೆ ಕೆಡವುತ್ತಿದ್ದಾಗ ಗೋಡೆ ಸಹಿತ ಲಿಂಟಲ್ ಬಿದ್ದು ಇಬ್ಬರು ಮೃತ್ಯು
ಮಂಗಳೂರು: ಹಳೆಮನೆ ಕೆಡವುತ್ತಿದ್ದಾಗ ಗೋಡೆ ಸಹಿತ ಲಿಂಟಲ್ ಬಿದ್ದು ಇಬ್ಬರು ಮೃತ್ಯು
ಮಂಗಳೂರು: ಹಳೆಮನೆಯನ್ನು ಕೆಡವುತ್ತಿದ್ದ ವೇಳೆ ಏಕಾಏಕಿ ಗೋಡೆ ಸಹಿತ ಲಿಂಟಲ್ ಕುಸಿದುಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಜೈಲುರಸ್ತೆಯ ಸಿ.ಜೆ.ಕಾಮತ್...
ಕುದುರೆಮುಖ-ಮಂಗಳೂರು ಹೆದ್ದಾರಿಯಲ್ಲಿ ಭೂ ಕುಸಿತ : ವಾಹನ ಸಂಚಾರ ಸ್ಥಗಿತ
ಕುದುರೆಮುಖ-ಮಂಗಳೂರು ಹೆದ್ದಾರಿಯಲ್ಲಿ ಭೂ ಕುಸಿತ : ವಾಹನ ಸಂಚಾರ ಸ್ಥಗಿತ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಚಿಕ್ಕಮಗಳೂರು-ಕಳಸ-ಕುದುರೆಮುಖ-ಮಂಗಳೂರು ಸಂಪರ್ಕದ ಹೆದ್ದಾರಿಯಲ್ಲಿ ನಾಲ್ಕು ಕಡೆಗಳಲ್ಲಿ ಭೂ ಕಸಿತ ಉಂಟಾಗಿ...
ಡಾ| ಅಶೋಕ್ ಪೈಗಳ ನಿಧನಕ್ಕೆ ಹೆಗ್ಗಡೆಯವರ ಸಂತಾಪ
ಡಾ| ಅಶೋಕ್ ಪೈಗಳ ನಿಧನಕ್ಕೆ ಹೆಗ್ಗಡೆಯವರ ಸಂತಾಪ
ಧರ್ಮಸ್ಥಳ : ಸ್ಕಾಟ್ಲೆಂಡ್ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ರಾಜ್ಯದ ಖ್ಯಾತ ಮನೋವೈದ್ಯ ಶಿವಮೊಗ್ಗ ಮಾನಸ ಮಾನಸಿಕ ಆಸ್ಪತ್ರೆಯ ಡಾ| ಅಶೋಕ್ ಪೈಗಳ ಅಕಾಲಿಕ ನಿಧನಕ್ಕೆ ಧರ್ಮಸ್ಥಳ...
ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ
ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಮೂರು ಕೋರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಮುಂಬೈನಿಂದ ಆಗಮಿಸಿದ 55 ಮತ್ತು 31 ವರ್ಷ ವಯಸ್ಸಿನ...
ರಾಷ್ಟ್ರೀಯ ವಿಪತ್ತು ಕಾಯಿದೆ ಉಲ್ಲಂಘನೆ ಆರೋಪ- ನಳಿನ್ ವಿರುದ್ದ ಐವಾನ್ ಡಿಸೋಜಾರಿಂದ ಪೊಲೀಸರಿಗೆ ದೂರು
ರಾಷ್ಟ್ರೀಯ ವಿಪತ್ತು ಕಾಯಿದೆ ಉಲ್ಲಂಘನೆ ಆರೋಪ- ನಳಿನ್ ವಿರುದ್ದ ಐವಾನ್ ಡಿಸೋಜಾರಿಂದ ಪೊಲೀಸರಿಗೆ ದೂರು
ಬೆಂಗಳೂರು: ರಾಷ್ಟ್ರೀಯ ವಿಪತ್ತು ಕಾಯ್ದೆ ಉಲ್ಲಂಘನೆ ವಿಚಾರವಾಗಿ ಸಾರ್ವಜನಿಕವಾಗಿ ಸುಳ್ಳು ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವ...




























