27.5 C
Mangalore
Sunday, December 14, 2025

ಶಿರಾಡಿ ಬಸ್ ಸಂಚಾರ: ಡಿಸಿಗಳ ಸಭೆ ಬಳಿಕ ನಿರ್ಧಾರ

ಶಿರಾಡಿ ಬಸ್ ಸಂಚಾರ: ಡಿಸಿಗಳ ಸಭೆ ಬಳಿಕ ನಿರ್ಧಾರ ಮಂಗಳೂರು : ಶಿರಾಡಿ ಘಾಟಿ ರಸ್ತೆಯಲ್ಲಿ ಬಸ್ ಮತ್ತು ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು...

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ...

ಮಂಗಳೂರು: ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಮಂಗಳೂರು: ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ ಮಂಗಳೂರು: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ...

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ ಬೆಳ್ತಂಗಡಿ: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ...

ರಾಜ್ಯ ಕಂಬಳ ಅಸೋಸಿಯೇಶನ್  ನಿಂದ 25 ಕಡೆಗಳಲ್ಲಿ ಮೇಳೈಸಲಿದೆ ಕಂಬಳ

ರಾಜ್ಯ ಕಂಬಳ ಅಸೋಸಿಯೇಶನ್  ನಿಂದ 25 ಕಡೆಗಳಲ್ಲಿ ಮೇಳೈಸಲಿದೆ ಕಂಬಳ ಮಂಗಳೂರು: ಜನಪ್ರಿಯ ಜಾನಪದ ಕ್ರೀಡೆ ಕಂಬಳ ನಡೆಸಲು ಬಜೆಟ್ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿರಿಸುವಂತೆ ರಾಜ್ಯ ಕಂಬಳ ಅಸೋಸಿಯೇಷನ್ ಮುಖ್ಯಮಂತ್ರಿಗೆ ಮನವಿ...

ರಾಮಮಂದಿರ ಭೂಮಿಪೂಜೆ: ಉಡುಪಿ ಜಿಲ್ಲೆಯಾದ್ಯಂತ ಆ.4 ರಿಂದ 6 ರ ವರೆಗೆ ನಿಷೇಧಾಜ್ಞೆ

ರಾಮಮಂದಿರ ಭೂಮಿಪೂಜೆ: ಉಡುಪಿ ಜಿಲ್ಲೆಯಾದ್ಯಂತ ಆ.4 ರಿಂದ 6 ರ ವರೆಗೆ ನಿಷೇಧಾಜ್ಞೆ ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರದ ಭೂಮಿಪೂಜೆಯು ಆ.5ರಂದು ನೆರವೇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.4ರಂದು ರಾತ್ರಿ 8ರಿಂದ ಆ.6ರಂದು...

ದಿವಂಗತ ಐ.ಎ.ಎಸ್​ ಅಧಿಕಾರಿ ಡಿಕೆ ರವಿ ಪತ್ನಿ ಎಚ್. ಕುಸುಮಾ ಕಾಂಗ್ರೆಸ್ ಗೆ ಸೇರ್ಪಡೆ

ದಿವಂಗತ ಐ.ಎ.ಎಸ್​ ಅಧಿಕಾರಿ ಡಿಕೆ ರವಿ ಪತ್ನಿ ಎಚ್. ಕುಸುಮಾ ಕಾಂಗ್ರೆಸ್ ಗೆ ಸೇರ್ಪಡೆ ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ದಿವಂಗತ ಐಎಎಸ್​ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು...

ಮ0ಗಳೂರು ಮಹಾನಗರಪಾಲಿಕೆ ನಿಯೋಗದಿಂದ ಸಿಎಂ ಭೇಟಿ

ಮ0ಗಳೂರು ಮಹಾನಗರಪಾಲಿಕೆ ನಿಯೋಗದಿಂದ ಸಿಎಂ ಭೇಟಿ  ಮ0ಗಳೂರು : ಮೇಯರ್ ಕವಿತಾ ಸನಿಲ್ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರಪಾಲಿಕೆ ನಿಯೋಗವು ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿತು. ಮಂಗಳೂರು ಮಹಾನಗರಪಾಲಿಕೆಗೆ ನಗರೋತ್ಥಾನ...

ದಕ ಜಿಲ್ಲಾಧಿಕಾರಿ ವರ್ಗಾವಣೆಯ ವಿಚಾರದಲ್ಲಿ ಖಾದರ್ ರಾಜಕೀಯ ಮಾಡುತ್ತಿದ್ದಾರೆ – ಸಚಿವ ಕೋಟ

ದಕ ಜಿಲ್ಲಾಧಿಕಾರಿ ವರ್ಗಾವಣೆಯ ವಿಚಾರದಲ್ಲಿ ಖಾದರ್ ರಾಜಕೀಯ ಮಾಡುತ್ತಿದ್ದಾರೆ - ಸಚಿವ ಕೋಟ ಮಂಗಳೂರು: ದಕ ಜಿಲ್ಲಾಧಿಕಾರಿ ವರ್ಗಾವಣೆಯ ವಿಚಾರದಲ್ಲಿ ಮಾಜಿ ಸಚಿವ ಖಾದರ್ ರಾಜಕೀಯ ಮಾಡುತ್ತಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ...

ಕ್ವಾರೆಂಟನ್ ಸಿಲ್ ಇದ್ದು, ನಗರದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಗಳ ರಕ್ಷಿಸಿ ಕ್ವಾರೆಂಟನ್ ಕೇಂದ್ರಕ್ಕೆ ದಾಖಲು

ಕ್ವಾರೆಂಟನ್ ಸಿಲ್ ಇದ್ದು, ನಗರದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಗಳ ರಕ್ಷಿಸಿ ಕ್ವಾರೆಂಟನ್ ಕೇಂದ್ರಕ್ಕೆ ದಾಖಲು ಉಡುಪಿ: ಕೈಗೆ ಕ್ವಾರೆಂಟನ್ ಸಿಲ್ ಇದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಡುತ್ತ ಆತಂಕ ಸೃಷ್ಟಿಸಿದ ಇರ್ವರು ಹಿರಿಯ ನಾಗರಿಕರನ್ನು ಪೊಲೀಸರು...

Members Login

Obituary

Congratulations