ಮಂಗಳೂರು: ಅಕ್ಟೋಬರ್ 7ರಂದು ಸುರತ್ಕಲ್-ಕಾನ – MRPL- ರಸ್ತೆ ಡಾಮರೀಕರಣಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ

ಮಂಗಳೂರು: ಸುರತ್ಕಲ್- ಕಾನ - MRPL - ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನಗಳ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದ್ದು ನಿರ್ವಹಣೆಯ ಹೊಣೆ ಹೊತ್ತಿರುವ ಮಹಾನಗರ ಪಾಲಿಕೆ ಅವೈಜ್ಞಾನಿಕ ರೀತಿಯಲ್ಲಿ ದುರಸ್ಥಿಗೊಳಿಸಿರುವುದು ರಸ್ತೆ ಸಮಸ್ಯೆಯನ್ನು ತೀವ್ರಗೊಳಿಸಿದ್ದು...

ಲಯನ್ಸ್ ಲೀಯೋ ಕ್ಲಬ್ ವತಿಯಿಂದ ಸಾಧನ ಸಲಕರಣೆ  ವಿತರಣೆ

ಮಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ ಹಾಗೂ ಲಯನ್ಸ್ ಲೀಯೋ ಕ್ಲಬ್ ನೇತ್ರಾವತಿ ಮಂಗಳೂರು ಇವರ...

ಧರ್ಮಸ್ಥಳದಲ್ಲಿ ಸಿ.ಎಂ. ಯಡಿಯೂರಪ್ಪ ವಿಶೇಷ ಪೂಜೆ

ಧರ್ಮಸ್ಥಳದಲ್ಲಿ ಸಿ.ಎಂ. ಯಡಿಯೂರಪ್ಪ ವಿಶೇಷ ಪೂಜೆ ಉಜಿರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಧರ್ಮಸ್ಥಳ ಹೆಲಿಪ್ಯಾಡ್ಗೆ ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಮತ್ತು ಶಾಸಕ ಹರೀಶ್ ಪೂಂಜ ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಬಳಿಕ...

ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಬೃಹತ್ ಮೆರವಣಿಗೆ , ಪ್ರತಿಭಟನಾ ಪ್ರದರ್ಶನ

ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಬೃಹತ್ ಮೆರವಣಿಗೆ , ಪ್ರತಿಭಟನಾ ಪ್ರದರ್ಶನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ...

ಬ್ರಹ್ಮಾವರ: ಬಸ್ಸು- ಬೈಕ್ ನಡುವೆ ಅಪಘಾತ – ಸವಾರ ಮೃತ್ಯು

ಬ್ರಹ್ಮಾವರ: ಬಸ್ಸು- ಬೈಕ್ ನಡುವೆ ಅಪಘಾತ – ಸವಾರ ಮೃತ್ಯು ಬ್ರಹ್ಮಾವರ: ಬೈಕ್ ಮತ್ತು ಬಸ್ಸಿನ ನಡುವೆ ನಡೆದ ಅಫಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಧರ್ಮಾವರ ಅಡಿಟೋರಿಯಂ...

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕ್ಯಾ. ಗಣೇಶ್ ಕಾರ್ಣಿಕ್ ಮನವಿ

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕ್ಯಾ. ಗಣೇಶ್ ಕಾರ್ಣಿಕ್ ಮನವಿ ಮಂಗಳೂರು: 2018 ಜೂನ್ 8 ರಂದು ನಡೆಯಲಿರುವ ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕ ಹಾಗೂ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ದಕ್ಷಿಣ ...

ಸ್ವಯಂ ರಕ್ಷಣೆ ಕರಾಟೆ ಕೌಶಲ್ಯ: ತರಬೇತುದಾರರ ಆಹ್ವಾನ

ಸ್ವಯಂ ರಕ್ಷಣೆ ಕರಾಟೆ ಕೌಶಲ್ಯ: ತರಬೇತುದಾರರ ಆಹ್ವಾನ ಮ0ಗಳೂರು : ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 2017-18ನೇ ಸಾಲಿನಲ್ಲಿ 3 ತಿಂಗಳ ಅವಧಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರೌಢಶಾಲೆಗಳಲ್ಲಿ 9ನೇ...

ಡಿ. 13: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ವತಿಯಿಂದ ಉಡುಪಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

ಡಿ. 13: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ವತಿಯಿಂದ ಉಡುಪಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಉಡುಪಿ: ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ, ಉಡುಪಿ, ಪರ್ಯಾಯ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗಣೇಂದ್ರ ತೀರ್ಥ...

ಅ.5ರಂದು ಬಣ್ಣ ಬಣ್ಣದ ಬದುಕು ಧ್ವನಿ ಸುರುಳಿ ಬಿಡುಗಡೆ

ಅ.5ರಂದು ಬಣ್ಣ ಬಣ್ಣದ ಬದುಕು ಧ್ವನಿ ಸುರುಳಿ ಬಿಡುಗಡೆ ಮಂಗಳೂರು : ಶ್ರೀ ಮುತ್ತುರಾಮ್ ಕ್ರಿಯೇಷನ್ಸ್ ಕಾರ್ಕಳ ಲಾಂಛನದಲ್ಲಿ ತಯಾರಾದ ಬಣ್ಣ ಬಣ್ಣದ ಬದುಕು , ಕನ್ನಡ ಚಲನ ಚಿತ್ರದ ಧ್ವನಿ ಸುರುಳಿ ಬಿಡುಗಡೆ...

ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ – ಯಶ್ಪಾಲ್ ಸುವರ್ಣ

ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ – ಯಶ್ಪಾಲ್ ಸುವರ್ಣ ಉಡುಪಿ: ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಕೂಡ ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ ಎಂದು...

Members Login

Obituary

Congratulations