ಉಡುಪಿ ಬಿಶಪ್ ಭೇಟಿ ಮಾಡಿ ಆಶೀರ್ವಾದ ಪಡೆದ ಜೆಪಿ ಹೆಗ್ಡೆ
ಉಡುಪಿ ಬಿಶಪ್ ಭೇಟಿ ಮಾಡಿ ಆಶೀರ್ವಾದ ಪಡೆದ ಜೆಪಿ ಹೆಗ್ಡೆ
ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮಂಗಳವಾರ ಉಡುಪಿ ಶೋಕಮಾತಾ ಇಗರ್ಜಿಗೆ ಭೇಟಿ ನೀಡಿ...
ಚುನಾವಣೆಗೆ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ
ಚುನಾವಣೆಗೆ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ
ಉಡುಪಿ: ಉಡುಪಿ–ಚಿಕ್ಕಮಗಳೂರು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಗುರುವಾರ ನಗರದ ಜೋಡುಕಟ್ಟೆಯಿಂದ ಪಾದೆಯಾತ್ರೆ...
ವಿದ್ಯಾರ್ಥಿಗಳಿಗೆ ದೌರ್ಜನ್ಯಗಳ ಜಾಗೃತಿ ಮೂಡಿಸಲು ಶಕುಂತಳಾ ಶೆಟ್ಟಿ ಸೂಚನೆ
ವಿದ್ಯಾರ್ಥಿಗಳಿಗೆ ದೌರ್ಜನ್ಯಗಳ ಜಾಗೃತಿ ಮೂಡಿಸಲು ಶಕುಂತಳಾ ಶೆಟ್ಟಿ ಸೂಚನೆ
ಮ0ಗಳೂರು : ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯಬಹುದಾದ ದೌರ್ಜನ್ಯಗಳ ಬಗ್ಗೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲು ಮಹಿಳಾ...
ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣ: ಸ್ಥಳ ಮಹಜರು ಮಾಡಿದ ಪೊಲೀಸರು
ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣ: ಸ್ಥಳ ಮಹಜರು ಮಾಡಿದ ಪೊಲೀಸರು
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ಕೃತ್ಯ ನಡೆಸಿದ ಸ್ಥಳಗಳನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಮಹಜರು...
ಮಂಗಳೂರು: ಕ್ರೈಸ್ತರ ಪವಿತ್ರ ಸ್ಥಳ ದರ್ಶನಕ್ಕೆ ಅನುದಾನ ಒತ್ತಾಯಿಸಿ ಮನವಿ
ಮಂಗಳೂರು: ಕ್ರೈಸ್ತರ ಪವಿತ್ರ ಸ್ಥಳವಾದ ಜೆರೊಸಲೆಂ, ಬೆತ್ಲೆಹೇಮ್ ಹಾಗು ಈಜಿಪ್ಟಿನ ಸಿನಾಯಿ ಪರ್ವತದ ದರ್ಶನಕ್ಕೆ (ಹೋಲಿ ಲ್ಯಾಂಡ್) ಅಲ್ಪಸಂಖ್ಯಾತರಾದ ಕ್ರಿಶ್ಚಿಯನ್ ಧರ್ಮಪ್ರಾಂತೀಯರು ಸರಕಾರದ ಅನುದಾನಕ್ಕಾಗಿ ಒತ್ತಾಯಿಸಿ ಒಂದು ಮನವಿಯನ್ನು ಕರ್ನಾಟಕ ರಾಜ್ಯ ವಿಧಾನ...
ಪ್ರಕೃತಿಯನ್ನು ಸೇವಿಸಿದರೆ, ಜೀವನೋಲ್ಲಾಸದ ಕಿಕ್ – ಕಮಿಷನರ್ ಪಿ.ಎಸ್.ಹರ್ಷ
ಪ್ರಕೃತಿಯನ್ನು ಸೇವಿಸಿದರೆ, ಜೀವನೋಲ್ಲಾಸದ ಕಿಕ್ - ಕಮಿಷನರ್ ಪಿ.ಎಸ್.ಹರ್ಷ
ಮಾದಕ ದ್ರವ್ಯ ಸೇವನೆಯಿಂದ ಕಿಕ್ ಬರುವುದಿಲ್ಲ, ಅದರ ಬದಲು ಪ್ರಕೃತಿಯನ್ನು ಸೇವಿಸಿದರೆ, ಜೀವನೋಲ್ಲಾಸದ ಕಿಕ್ ಸಿಗಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಂವೇದನಾಶೀಲರಾಗಿರಬೇಕು ಎಂದು...
ಶಾಸಕ ಕಾಮತ್ ಅವರಿಂದ ಪ್ರಕೃತಿ ವಿಕೋಪ ಪರಿಹಾರನಿಧಿಯ ಚೆಕ್ ವಿತರಣೆ
ಶಾಸಕ ಕಾಮತ್ ಅವರಿಂದ ಪ್ರಕೃತಿ ವಿಕೋಪ ಪರಿಹಾರನಿಧಿಯ ಚೆಕ್ ವಿತರಣೆ
ಕಳೆದ ಮಳೆಗಾಲದಲ್ಲಿ ಪ್ರಕೃತಿ ವಿಕೋಪದಿಂದ ತೀವ್ರ ನಷ್ಟ ಅನುಭವಿಸಿದ 32 ನೇ ಮರೋಳಿ ವಾರ್ಡಿನ ದೊಡ್ಡಮನೆ ನಿವಾಸಿ ಹರೀಶ್ ಚಂದ್ರ ಅವರಿಗೆ ಶಾಸಕ...
ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಇದೇ ಜೂನ್ 13ಕ್ಕೆ ಮತದಾನ ನಡೆಯಲಿದ್ದು, ಎಂಎಲ್ಸಿ ಚುನಾವಣೆಗೆ...
ಮಲ್ಪೆ ಕೊಳ ₹ 25 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಚಾಲನೆ
ಮಲ್ಪೆ ಕೊಳ ₹ 25 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಚಾಲನೆ
ಉಡುಪಿ: ನಗರಸಭೆಯ ಕೊಳ ವಾರ್ಡಿನಲ್ಲಿ ನಗರಸಭೆಯ ಅನುದಾನದಿಂದ ₹25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀರಾಮ 1 ನೇ...
ಕುಂದಾಪುರದ ಶಾಸಕರು ಕೇವಲ ಪತ್ರ ಹಾಗೂ ಹೇಳಿಕೆಗಳಿಗೆ ಸೀಮಿತ – ವಿಕಾಸ್ ಹೆಗ್ಡೆ
ಕುಂದಾಪುರದ ಶಾಸಕರು ಕೇವಲ ಪತ್ರ ಹಾಗೂ ಹೇಳಿಕೆಗಳಿಗೆ ಸೀಮಿತ – ವಿಕಾಸ್ ಹೆಗ್ಡೆ
ಕುಂದಾಪುರ: ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರು ಕ್ಷೇತ್ರದ ಜ್ವಲಂತ ಸಮಸ್ಯೆಗಳ ಪರಿಹಾರ ಮಾಡುವುದನ್ನು ಬಿಟ್ಟು ಕೇವಲ ಸಚಿವರುಗಳಿಗೆ, ಇಲಾಖಾ...




























