ಅಲೆವೂರು ಗ್ರೂಪ್ ಅವಾರ್ಡ್ಗೆ ಪ್ರೊ. ಮ್ಯಾಥ್ಯೂ ಸಿ. ನೈನನ್ ಆಯ್ಕೆ
ಅಲೆವೂರು ಗ್ರೂಪ್ ಅವಾರ್ಡ್ಗೆ ಪ್ರೊ. ಮ್ಯಾಥ್ಯೂ ಸಿ. ನೈನನ್ ಆಯ್ಕೆ
ಉಡುಪಿ: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2017ನೇ ಸಾಲಿನ ಪ್ರತಿಷ್ಟಿತ ಅಲೆವೂರು ಗ್ರೂಪ್ ಅವಾರ್ಡ್ಗೆ ಖ್ಯಾತ ಶಿಕ್ಷಣ ತಜ್ಞ ಹಾಗೂ...
ಲಾಕ್ ಡೌನ್; ನಗರಸಭಾ ಸದಸ್ಯ ರಮೇಶ್ ಕಾಂಚನ್ ರಿಂದ ಬಡವರಿಗೆ 150 ತರಕಾರಿ ಕಿಟ್ ವಿತರಣೆ
ಲಾಕ್ ಡೌನ್; ನಗರಸಭಾ ಸದಸ್ಯ ರಮೇಶ್ ಕಾಂಚನ್ ರಿಂದ ಬಡವರಿಗೆ 150 ತರಕಾರಿ ಕಿಟ್ ವಿತರಣೆ
ಉಡುಪಿ: ಕೊರೊನಾ ಲಾಕ್ ಡೌನ್ನಿಂದಾಗಿ ಸಂಕಷ್ಟದಲ್ಲಿವರಿಗೆ 31ನೇ ಬೈಲೂರು ವಾರ್ಡಿನ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್ರವರ ವಿಶೇಷ...
ಉಡುಪಿ: ಜಿಲ್ಲಾ ಮಟ್ಟದ ಮುದ್ರಾ ಸಾಲದ ಮಹಾ ಮೇಳ
ಉಡುಪಿ:- ಕಿರು ಉದ್ದಿಮೆಗಳಿಗೆ ಬೆಂಬಲ ನೀಡಿ ಅವುಗಳ ಅಭಿವೃದ್ಧಿಗಾಗಿ ಭಾರತ ಸರಕಾರ ಲೋಕಾರ್ಪಣೆ ಮಾಡಿದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ...
ದರೋಡೆ ಪ್ರಕರಣದ ಆರೋಪಿಗಳ ಬಂಧನ
ದರೋಡೆ ಪ್ರಕರಣದ ಆರೋಪಿಗಳ ಬಂಧನ
ಮಂಗಳೂರು ನಗರ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣವನ್ನು ಮಂಗಳೂರು ನಗರದ ಕೇಂದ್ರ ಉಪ ವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಬೇಧಿಸಿ ರೂ.16,57,000/- ನಗದು...
ಜಿಪಂ ಸಿಬಂದಿಗೆ ಕೊರೊನಾ ಪಾಸಿಟಿವ್ –ಸ್ಯಾನಿಟೈಜ್ ಮಾಡುವ ಪ್ರಯುಕ್ತ ಮಂಗಳವಾರ ಜಿಪಂ ಕಚೇರಿ ಬಂದ್
ಜಿಪಂ ಸಿಬಂದಿಗೆ ಕೊರೊನಾ ಪಾಸಿಟಿವ್ –ಸ್ಯಾನಿಟೈಜ್ ಮಾಡುವ ಪ್ರಯುಕ್ತ ಮಂಗಳವಾರ ಜಿಪಂ ಕಚೇರಿ ಬಂದ್
ಉಡುಪಿ: ಜಿಲ್ಲಾ ಪಂಚಾಯತ್ ನ ಹೊರಗುತ್ತಿಗೆ ನೌಕರ ಒಬ್ಬರಿಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆಯಲ್ಲಿ ಜಿಪಂ ಕಚೇರಿಯನ್ನು...
ಮೀನುಗಾರಿಕಾ ಯಾಂತ್ರೀಕೃತ ದೋಣಿಗಳಿಗಾಗಿ ಡೀಸೆಲ್ ಸಬ್ಸಿಡಿ 33 ಕೋಟಿ ರೂಪಾಯಿ ಬಿಡುಗಡೆ
ಮೀನುಗಾರಿಕಾ ಯಾಂತ್ರೀಕೃತ ದೋಣಿಗಳಿಗಾಗಿ ಡೀಸೆಲ್ ಸಬ್ಸಿಡಿ 33 ಕೋಟಿ ರೂಪಾಯಿ ಬಿಡುಗಡೆ
ಮಂಗಳೂರು: ರಾಜ್ಯದಲ್ಲಿರುವ ಕರಾವಳಿ ಜಿಲ್ಲೆಯ 2700 ಮೀನುಗಾರಿಕಾ ಯಾಂತ್ರೀಕೃತ ದೋಣಿಗಳಿಗೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಬಾಬ್ತು 33 ಕೋಟಿ ರೂಪಾಯಿ...
ಕೊರಗ ಸಮುದಾಯದ ಯುವಕರ ಮೇಲೆ ಹಲ್ಲೆ ; ಸಂಘಟನೆಗಳಿಂದ ಎಸ್ಪಿ ಕಚೇರಿ ಎದುರು ಪ್ರತಿಭಟನೆ
ಕೊರಗ ಸಮುದಾಯದ ಯುವಕರ ಮೇಲೆ ಹಲ್ಲೆ ; ಸಂಘಟನೆಗಳಿಂದ ಎಸ್ಪಿ ಕಚೇರಿ ಎದುರು ಪ್ರತಿಭಟನೆ
ಮಂಗಳೂರು: ದನದ ಮಾಂಸ ಸೇವಿಸುತ್ತಿರುವುದಾಗಿ ಆರೋಪಿಸಿ ಬಜರಂಗದಳ ಕಾರ್ಯಕರ್ತರು ಮೊವಾಡಿ - ಹೊಸಾಡು ಕೊರಗ ಸಮುದಾಯದವರ ಮೆಲೆ ಹಲ್ಲೆ...
ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಹೆಚ್ಡಿಕೆ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ
ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಹೆಚ್ಡಿಕೆ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ
ಮಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ ಕುಮಾರ ಸ್ವಾಮಿ ಅರೋಗ್ಯ ಸುಧಾರಣೆಯಾಗಲಿ ಎಂದು ದಕ್ಷಿಣಕನ್ನಡ ಜಿಲ್ಲಾ ಯುವ ಜನತಾದಳ ವತಿಯಿಂದ...
ಬರಹಗಾರ ಸ್ಥಿತ ಪ್ರಜ್ಞನಾಗಿರಬೇಕು : ಡಾ. ಅಜೆಕ್ಕಳ
ಬರಹಗಾರ ಸ್ಥಿತ ಪ್ರಜ್ಞನಾಗಿರಬೇಕು : ಡಾ. ಅಜೆಕ್ಕಳ
ವಿದ್ಯಾಗಿರಿ : ಟೀಕೆ, ವಿಮರ್ಶೆಯನ್ನು ಸ್ವೀಕರಿಸುವವನು ಮಾತ್ರ ನಿಜವಾದ ಬರಹಗಾರನಾಗುತ್ತಾನೆ. ಓದು ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಂಡಲ್ಲಿ ಬರವಣಿಗೆ ಕ್ಷೇತ್ರದಲ್ಲಿ ಮುಂದೆ ಬರಲು ಸಾಧ್ಯ ಎಂದು ಬೆಂಗಳೂರಿನ...
ಲೋಕಸಭಾ ಚುನಾವಣೆ ಹಿನ್ನೆಲೆ; ರೌಡಿಶೀಟರ್ಗಳ ಪರೇಡ್
ಲೋಕಸಭಾ ಚುನಾವಣೆ ಹಿನ್ನೆಲೆ; ರೌಡಿಶೀಟರ್ಗಳ ಪರೇಡ್
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಮಂಗಳೂರು ಪೊಲೀಸ್ ಮೈದಾನದಲ್ಲಿ ಗುರುವಾರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 200 ಕ್ಕೂ ಹೆಚ್ಚು...



























