ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಮಂಗಳೂರು : ಇಲ್ಲಿನ ಎಡಪದವು ಪೇಟೆಯಲ್ಲಿ ಶುಕ್ರವಾರ ಸಂಜೆ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಬೃಹತ್ ಲಾರಿಯೊಂದರ ಬ್ರೇಕ್ ಫೇಲ್ ಆದ ಕಾರಣ...
ಜೂನ್ 14-15: ಪಿಲಿಕುಳದಲ್ಲಿ ಹಣ್ಣುಗಳ ಮೇಳ
ಜೂನ್ 14-15: ಪಿಲಿಕುಳದಲ್ಲಿ ಹಣ್ಣುಗಳ ಮೇಳ
ಮಂಗಳೂರು: ರೈತರು ಹಾಗೂ ಉತ್ಪಾದಕರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ನಾನಾ ಮೇಳಗಳು ಮತ್ತು ವಸ್ತು ಪ್ರದರ್ಶನಗಳನ್ನು ಆಯೋಜಿಸುತ್ತಾ ಬಂದಿದೆ. ಕಳೆದ...
ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಹಾವಳಿ; ಮಂಗಳವಾರ 11 ಮಂದಿಗೆ ಪಾಸಿಟಿವ್
ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಹಾವಳಿ; ಮಂಗಳವಾರ 11 ಮಂದಿಗೆ ಪಾಸಿಟಿವ್
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಮುಂದುವರೆದಿದ್ದು, ಮಂಗಳವಾರ ಒಟ್ಟು 11 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ...
ಗೋ-ಹತ್ಯಾ ಅಧಿಸೂಚನೆ ವಿರೋಧಿಸಿ ಸಿಪಿಐಯಿಂದ ಜನಾಗ್ರಹ ಚಳವಳಿ
ಗೋ-ಹತ್ಯಾ ಅಧಿಸೂಚನೆ ವಿರೋಧಿಸಿ ಸಿಪಿಐಯಿಂದ ಜನಾಗ್ರಹ ಚಳವಳಿ
ಮಂಗಳೂರು: ಕೇಂದ್ರ ಸರಕಾರ ಇತ್ತೀಚೆಗೆ ಏಕಪಕ್ಷೀಯವಾಗಿ ಹೊರಡಿಸಿದ ಗೋ-ಹತ್ಯಾ ನಿಷೇಧ ಅಧಿಸೂಚನೆ ಭವಿಷ್ಯದಲ್ಲಿ ದೇಶದ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ...
ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ –...
ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ - ರೋಹನ್ ಮರೀನಾ ಒನ್
ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ...
ಬ್ಲಾಸಮ್ ಯಾವುದೇ ಅನೈತಿಕ ಸಂಬಂಧ ಹೊಂದಿರಲಿಲ್ಲ; ಕುಟುಂಬ ವರ್ಗ
ಬ್ಲಾಸಮ್ ಯಾವುದೇ ಅನೈತಿಕ ಸಂಬಂಧ ಹೊಂದಿರಲಿಲ್ಲ; ಕುಟುಂಬ ವರ್ಗ
ಮಂಗಳೂರು: ಅನೈತಿಕ ಸಂಬಂಧದ ಆರೋಪದಡಿಯಲ್ಲಿ ತನ್ನ ಗಂಡನಿಂದಲೇ ಕೊಲೆಯಾದ ಪತ್ನಿ ಬ್ಲಾಸಮ್ ಲೋಬೊ ಅವರಿಗೆ ಯಾವುದೇ ರೀತಿಯ ಅನೈತಿಕ ಸಂಬಂಧ ಇರಲಿಲ್ಲ ಬದಲಾಗಿ ಆಕೆ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್- ಪ್ರೇರಣ ಶಿಬಿರ ಉದ್ಘಾಟನೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್- ಪ್ರೇರಣ ಶಿಬಿರ ಉದ್ಘಾಟನೆ
ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ಉಡುಪಿ ಜಿಲ್ಲಾ ಸಂಸ್ಥೆ ಇವರ ಜಂಟಿ ಆಶ್ರಯದಲ್ಲಿ ಮೈಸೂರು ವಿಭಾಗೀಯ ಮಟ್ಟದ...
ಉಡುಪಿಯಲ್ಲಿ ಶೇ 40ರಷ್ಟು ಸೂರ್ಯಗ್ರಹಣ ಗೋಚರ
ಉಡುಪಿಯಲ್ಲಿ ಶೇ 40ರಷ್ಟು ಸೂರ್ಯಗ್ರಹಣ ಗೋಚರ
ಉಡುಪಿ: ಉಡುಪಿಯಲ್ಲಿ ನಭೋ ಮಂಡಲದಲ್ಲಿ ಅಪರೂಪದ ಕಂಕಣ ಸೂರ್ಯ ಗ್ರಹಣ ಶೇ 40ರಷ್ಟು ಗೋಚರವಾಗಿದೆ.
ಭಾನುವಾರ ಭಾರತ ಅಪರೂಪದ ಸೂರ್ಯ ಗ್ರಹಣಕ್ಕೆ ಸಾಕ್ಷಿಯಾಯಿತು. ರಾಜಸ್ಥಾನ, ಹರ್ಯಾಣ, ಉತ್ತರ...
ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆಯನ್ನು ಕೈ ಬಿಡುವಂತೆ ಆಗ್ರಹ
ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆಯನ್ನು ಕೈ ಬಿಡುವಂತೆ ಆಗ್ರಹ
ಮಂಗಳೂರು: ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್...
ಕೋವಿಡ್-19 ನಿಯಮ ಪಾಲನೆಯೊಂದಿಗೆ ಉಡುಪಿಯಲ್ಲಿ ಬಕ್ರೀದ್ ಆಚರಣೆ
ಕೋವಿಡ್-19 ನಿಯಮ ಪಾಲನೆಯೊಂದಿಗೆ ಉಡುಪಿಯಲ್ಲಿ ಬಕ್ರೀದ್ ಆಚರಣೆ
ಉಡುಪಿ: ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಕೋವಿಡ್-19 ರ ಹಿನ್ನಲೆಯಲ್ಲಿ...




























