ಉಡುಪಿಯಲ್ಲಿ ಮುಂದುವರೆದ ಕೊರೋನಾರ್ಭಟ ಮತ್ತೆ 27 ಮಂದಿಗೆ ಪಾಸಿಟಿವ್
ಉಡುಪಿಯಲ್ಲಿ ಮುಂದುವರೆದ ಕೊರೋನಾರ್ಭಟ ಮತ್ತೆ 27 ಮಂದಿಗೆ ಪಾಸಿಟಿವ್
ಉಡುಪಿ: ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ (ಕೋವಿಡ್-19) ಪ್ರಕರಣದ ಸಂಖ್ಯೆ ಜಿಲ್ಲೆಯಲ್ಲಿ ಮತ್ತೆ ಏರಿಕೆ ಕಂಡಿದ್ದುಗುರುವಾರ ಮತ್ತೆ 27 ಕೊರೊನಾ ಪಾಸಿಟಿವ್ ಪ್ರಕರಣ...
ಸಪ್ಟೆಂಬರ್ 9ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮಿಲನ -2018
ಸಪ್ಟೆಂಬರ್ 9ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮಿಲನ -2018
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ಹಾಗೂ ಉಡುಪಿ ಜಿಲ್ಲೆಯ ಸಮಸ್ತ ಬಂಟರ ಸಂಘಗಳ ಸಹಯೋಗದಲ್ಲಿ ವಿಶ್ವ ಮಟ್ಟದ ಸಮಸ್ತ ಬಂಟರನ್ನು ಒಗ್ಗೂಡಿಸುವ ವಿಶ್ವ...
ಮಂಗಳೂರು: ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ ಪೂರೈಸಿದ ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜಾ
ಮಂಗಳೂರು: ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ ಪೂರೈಸಿದ ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜಾ
ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ ಅವರು ಧರ್ಮಾಧ್ಯಕ್ಷರಾಗಿ (ಬಿಷಪ್)...
ಒಮಾನ್ ಬಿಲ್ಲವಾಸ್ ಕುಟುಂಬ ಸಮಾಗಮ 2019
ಒಮಾನ್ ಬಿಲ್ಲವಾಸ್ ಕುಟುಂಬ ಸಮಾಗಮ 2019
ಒಮಾನ್ ಬಿಲ್ಲವಾಸ್ ವತಿಯಿಂದ ಫೆಬ್ರವರಿ 15, 2019 ರಂದು ಓಮನಿನ ಅಲ್ ಬರ್ಕಾದ ಎಸ್ರಿ ಫಾರ್ಮ್ ಹೌಸಿನಲ್ಲಿ "ಓಮನ್ ಬಿಲ್ಲವಾಸ್ ಕುಟುಂಬ ಸಮಾಗಮ 2019" ಸಂಭ್ರಮದಿಂದ ನಡೆಯಿತು....
ಮಂಗಳೂರು | ಕಾರ್ಯಕರ್ತರ ಆಕ್ರೋಶಕ್ಕೆ ಮಣಿದು ಕಾಂಗ್ರೆಸ್ ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ ಮುಸ್ಲಿಂ ಮುಖಂಡರು
ಮಂಗಳೂರು | ಕಾರ್ಯಕರ್ತರ ಆಕ್ರೋಶಕ್ಕೆ ಮಣಿದು ಕಾಂಗ್ರೆಸ್ ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ ಮುಸ್ಲಿಂ ಮುಖಂಡರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಕೊಳತ್ತಮಜಲುವಿನಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ...
ಇನ್ಸ್ಟಾಗ್ರಾಂ ಪೇಜ್ನಲ್ಲಿ ಪ್ರಚೋದನಕಾರಿ ಸಂದೇಶ ಹರಡಿದ ಯುವಕ ಬಂಧನ
ಇನ್ಸ್ಟಾಗ್ರಾಂ ಪೇಜ್ನಲ್ಲಿ ಪ್ರಚೋದನಕಾರಿ ಸಂದೇಶ ಹರಡಿದ ಯುವಕ ಬಂಧನ
ಮಂಗಳೂರು: “Karavali_tigers” ಎಂಬ ಇನ್ಸ್ಟಾಗ್ರಾಂ ಪೇಜ್ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ಹರಡುತ್ತಿದ್ದ ಆರೋಪಿತನನ್ನು ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಕೈಫ್ (22...
ಸುಟ್ಟು, ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆ – ಆತ್ಮಹತ್ಯೆ ಶಂಕೆ
ಸುಟ್ಟು, ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆ – ಆತ್ಮಹತ್ಯೆ ಶಂಕೆ
ಮಂಗಳೂರು: ಮನೆಯೊಳಗೆ ದಂಪತಿಗಳಿಬ್ಬರ ಶವಗಳು ಸುಟ್ಟು, ಕೊಳೆತ ರೀತಿಯಲ್ಲಿ ನಗರದ ತೊಕ್ಕೊಟ್ಟು, ಚೆಂಬುಗುಡ್ಡೆಯಲ್ಲಿ ಬುಧವಾರ ಪತ್ತೆಯಾಗಿವೆ.
ಮೃತರನ್ನು ತೊಕ್ಕೊಟ್ಟು,ಚೆಂಬುಗುಡ್ಡೆ ದಂಪತಿಗಳಾದ ಪದ್ಮನಾಭ...
ಕನ್ನಡದ ಬಗ್ಗೆ ಪ್ರತಿಯೊಬ್ಬರಲ್ಲಿ ವ್ಯಾಮೋಹ ಬೆಳೆದಾಗ ಉಳಿವು ಸಾಧ್ಯ ; ಪ್ರಮೋದ್ ಮಧ್ವರಾಜ್
ಕನ್ನಡದ ಬಗ್ಗೆ ಪ್ರತಿಯೊಬ್ಬರಲ್ಲಿ ವ್ಯಾಮೋಹ ಬೆಳೆದಾಗ ಉಳಿವು ಸಾಧ್ಯ ; ಪ್ರಮೋದ್ ಮಧ್ವರಾಜ್
ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆಶ್ರಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಮಟ್ಟದ ಸಮಾವೇಶದ ಅಂಗವಾಗಿ ಭಾನುವಾರ...
ಕುಡುಪು ಬ್ರಹ್ಮಕಲಶ ಧಾರ್ಮಿಕ ಸಮಾರಂಭಕ್ಕೆ ಸುಬ್ರಹ್ಮಣ್ಯ ಸ್ವಾಮೀಜಿ ಚಾಲನೆ
ಕುಡುಪು ಬ್ರಹ್ಮಕಲಶ ಧಾರ್ಮಿಕ ಸಮಾರಂಭಕ್ಕೆ ಸುಬ್ರಹ್ಮಣ್ಯ ಸ್ವಾಮೀಜಿ ಚಾಲನೆ
ಮಂಗಳೂರು: ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನ ನಾಗರಾಧನೆಯ ಪ್ರಸಿದ್ಧ ಕ್ಷೇತ್ರವಾಗಿದ್ದು, ಬಹಳ ವರ್ಷಗಳ ಬಳಿಕ ಜೀರ್ಣೋದ್ಧಾರ ಕಾಣುತ್ತಿದೆ. ಸಮಗ್ರ ಭೂಮಿಯಲ್ಲಿ ನಾಗ ದೇವರ ಸ್ಥಾನ...
ಸರಕಾರದ ಹುಳುಕನ್ನು ಬರೆಯುವವರ ವಿರುದ್ಧ ಸಿಎಂ ದ್ವೇಷ ಸಾಧನೆ – ಶಾಸಕ ಕಾಮತ್
ಸರಕಾರದ ಹುಳುಕನ್ನು ಬರೆಯುವವರ ವಿರುದ್ಧ ಸಿಎಂ ದ್ವೇಷ ಸಾಧನೆ - ಶಾಸಕ ಕಾಮತ್
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರಕಾರದ ದುರಾಡಳಿತದ ಬಗ್ಗೆ ಬರೆದ ತಕ್ಷಣ ಅಂಥವರನ್ನು ಬಂಧಿಸಿ ಮಾನಸಿಕವಾಗಿ ಪೀಡಿಸುವುದನ್ನು ರಾಜ್ಯ ಸರಕಾರ...



























