27.5 C
Mangalore
Wednesday, November 26, 2025

ತಾಲೂಕು ಮಟ್ಟದ ಮಹಿಳಾ ಕ್ರೀಡಾ ಕೂಟ 

ತಾಲೂಕು ಮಟ್ಟದ ಮಹಿಳಾ ಕ್ರೀಡಾ ಕೂಟ  ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ...

ಅಬುಧಾಬಿ ಕರ್ನಾಟಕ ಸಂಘದ ಆದ್ಧೂರಿ 62ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಡಾ| ಬಿ. ಆರ್. ಶೆಟ್ಟಿಯವರಿಂದ ಉದ್ಘಾಟನೆ

ಅಬುಧಾಬಿ ಕರ್ನಾಟಕ ಸಂಘದ ಆದ್ಧೂರಿ 62ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಡಾ| ಬಿ. ಆರ್. ಶೆಟ್ಟಿಯವರಿಂದ ಉದ್ಘಾಟನೆ, ಶ್ರೀ ಶೇಖರ್ ದಾಮೋದರ ಶೆಟ್ಟಿಗಾರ್ ಕಿನ್ನಿಗೋಳಿಯವರಿಗೆ ಡಾ| ದ. ರಾ. ಬೇಂದ್ರೆ ಪ್ರಶಸ್ತಿ ಪ್ರಧಾನ ಅಬುಧಾಬಿಯಲ್ಲಿರುವ...

ನಗರಸಭಾ ಸದಸ್ಯ ರಮೇಶ್ ಕಾಂಚನ್ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರಿಗೆ, ಬಡವರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ನಗರಸಭಾ ಸದಸ್ಯ ರಮೇಶ್ ಕಾಂಚನ್ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರಿಗೆ, ಬಡವರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಉಡುಪಿ: 31ನೇ ಬೈಲೂರು ವಾರ್ಡಿನ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್ರವರ ವಿಶೇಷ ಮುತುವರ್ಜಿಯಿಂದ ಉಡುಪಿ ನಗರಸಭೆಯ ಪರ್ಕಳ...

ಬಿಜೆಪಿಗೆ ಡೈವೋರ್ಸ್ ನೀಡಿ ಕೆಜೆಪಿ ಸೇರಿದ್ದ  ಶೋಭಾ ಕರಂದ್ಲಾಜೆ ಅವರಿಂದ ರಾಜಕೀಯ ಕಲಿಯಬೇಕಿಲ್ಲ – ಪ್ರಮೋದ್ ಮಧ್ವರಾಜ್ 

ಬಿಜೆಪಿಗೆ ಡೈವೋರ್ಸ್ ನೀಡಿ ಕೆಜೆಪಿ ಸೇರಿದ್ದ  ಶೋಭಾ ಕರಂದ್ಲಾಜೆ ಅವರಿಂದ ರಾಜಕೀಯ ಕಲಿಯಬೇಕಿಲ್ಲ - ಪ್ರಮೋದ್ ಮಧ್ವರಾಜ್  ಉಡುಪಿ: ‘ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ರಾಜಕೀಯ ಕಲಿಯಬೇಕಿಲ್ಲ’ ಎಂದು ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಪಕ್ಷಗಳ...

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇವರಿಂದ ಮಂಗಳೂರಿನ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆ

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇವರಿಂದ ಮಂಗಳೂರಿನ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆ ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ನೂತನ ಬಿಷಪ್ ಆಗಿ ನೇಮಕಗೊಂಡಿರುವ ವಂ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಶನಿವಾರ ಕೆಥೊಲಿಕ್ ಸಭಾ ಉಡುಪಿ...

ಬೆದರಿಕೆ ನಡುವೆಯೂ ಶ್ರೀ ಕ್ಷೇತ್ರ ಅಂಬಿಕ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಮೊಯ್ದಿನ್ ಬಾವಾ

ಬೆದರಿಕೆ ನಡುವೆಯೂ ಶ್ರೀ ಕ್ಷೇತ್ರ ಅಂಬಿಕ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಮೊಯ್ದಿನ್ ಬಾವಾ ಮಂಗಳೂರು: ಬೆದರಿಕೆ ನಡುವೆಯೂ ಶ್ರೀ ಕ್ಷೇತ್ರಕ್ಕೆ ದೇವಸ್ಥಾನದ ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಮತ್ತೊಮ್ಮೆ ಸುರತ್ಕಲ್ ಮಾಜಿ ಶಾಸಕ...

ಅಗಸ್ಟ್ 26: ಮಾದಕ ವ್ಯಸನ ವಿರೋಧಿ ಅಭಿಯಾನದ ಪ್ರಯುಕ್ತ ಸೈಕ್ಲಾಥಾನ್

ಅಗಸ್ಟ್ 26: ಮಾದಕ ವ್ಯಸನ ವಿರೋಧಿ ಅಭಿಯಾನದ ಪ್ರಯುಕ್ತ ಸೈಕ್ಲಾಥಾನ್ ಉಡುಪಿ: ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಇವರ ಜಂಟಿ ಸಹಯೋಗದೊಂದಿಗೆ...

ಪ್ರಕೃತಿಗೆ ಪೂರಕವಾದ ಅಭಿವೃದ್ದಿಗೆ ಆದ್ಯತೆ – ಪ್ರವಾಸೋದ್ಯಮ ಸಚಿವ ಸಿ.ಟಿ ರವಿ

ಪ್ರಕೃತಿಗೆ ಪೂರಕವಾದ ಅಭಿವೃದ್ದಿಗೆ ಆದ್ಯತೆ - ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಮೂಡಿಗೆರೆಯ ಪ್ರವಾಸಿ ತಾಣಗಳಿಗೆ ಸಚಿವ ಸಿ.ಟಿ ರವಿ ಬೇಟಿ ಸಚಿವರ ಕಾರು ತಡೆದು ಅಳಲು ತೋಡಿಕೊಂಡ ನೆರೆ ಸಂತ್ರಸ್ತೆ ಲಾಕ್ಡೌನ್...

ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ: ಅಧೀಕ್ಷಕರ ಸ್ಪಷ್ಟನೆ

ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ: ಅಧೀಕ್ಷಕರ ಸ್ಪಷ್ಟನೆ ಮಂಗಳೂರು: ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸುಳ್ಳಾಗಿದೆ. ಆಕೆಯ ಈ ಆರೋಪವು...

ಉಡುಪಿ ಜಿಲ್ಲೆಯಲ್ಲಿ ಮಹಿಳಾ ಮತದಾರರನ್ನು ಆಕರ್ಷಿಸಲು ಸಿಂಗಾರಗೊಂಡಿದೆ 10 ಪಿಂಕ್ ಮತಗಟ್ಟೆಗಳು

ಉಡುಪಿ ಜಿಲ್ಲೆಯಲ್ಲಿ ಮಹಿಳಾ ಮತದಾರರನ್ನು ಆಕರ್ಷಿಸಲು ಸಿಂಗಾರಗೊಂಡಿದೆ 10 ಪಿಂಕ್ ಮತಗಟ್ಟೆಗಳು ಉಡುಪಿ: ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಯ ಒಟ್ಟು 10 ಮತಗಟ್ಟೆಗಳನ್ನು ಪಿಂಕ್ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಮತಗಟ್ಟೆಗಳು ಅತ್ಯಾಕರ್ಷಣೀಯವಾಗಿ ಶೃಂಗಾರಗೊಂಡು...

Members Login

Obituary

Congratulations