26.6 C
Mangalore
Friday, July 24, 2026

ವಿವಿ ಪಠ್ಯ ಪುಸ್ತಕದಲ್ಲಿ ಸೈನಿಕರ ಅವಹೇಳನ ಎಬಿವಿಪಿ ಪ್ರತಿಭಟನೆ

  ವಿವಿ ಪಠ್ಯ ಪುಸ್ತಕದಲ್ಲಿ ಸೈನಿಕರ ಅವಹೇಳನ ಎಬಿವಿಪಿ ಪ್ರತಿಭಟನೆ  ಮಂಗಳೂರು: ಮಂಗಳೂರು ವಿವಿ ಪ್ರಥಮ ವರ್ಷದ ತರಗತಿಗೆ ನಿಗದಿಪಡಿಸಿರುವ ‘ಪದಚಿತ್ತಾರ’ ಪಠ್ಯ ಪುಸ್ತಕದಲ್ಲಿ ಡಾ|| ಬರಗೂರು ರಾಮಚಂದ್ರಪ್ಪನವರು ಬರೆದ ‘ಯುದ್ಧ ಒಂದು ಉಧ್ಯಮ’ ಎಂಬ...

ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಗೋಪಾಲ್ ಭಂಡಾರಿಗೆ ಶೃದ್ಧಾಂಜಲಿ

ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಗೋಪಾಲ್ ಭಂಡಾರಿಗೆ ಶೃದ್ಧಾಂಜಲಿ ಉಡುಪಿ: ಜಾತಿ, ಧರ್ಮದ ವೈಷಮ್ಯವೇ ಹೆಚ್ಚಾಗಿರುವ ಇಂದಿನ ಕಾಲದಲ್ಲಿ ಜಾತ್ಯತೀತತೆಗೆ ಹೆಚ್ಚಿನ ಒತ್ತು ನೀಡಿದ್ದ ಗೋಪಾಲ ಭಂಡಾರಿ ಅವರು, ಸದಾ ಸಾಮಾನ್ಯ ಜನರೊಂದಿಗೆ...

ಶಂಕರಪುರ: ಟಿಪ್ಪರ್, ಕಾರು ಡಿಕ್ಕಿ- ಪಲ್ಟಿಯಾದ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು

ಶಂಕರಪುರ: ಟಿಪ್ಪರ್, ಕಾರು ಡಿಕ್ಕಿ- ಪಲ್ಟಿಯಾದ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು ಉಡುಪಿ: ಟಿಪ್ಪರ್ ಹಾಗೂ ಕಾರು ಪರಸ್ಪರ ಡಿಕ್ಕಿಹೊಡೆದು ಬಳಿಕ ಟಿಪ್ಪರ್ ಪಲ್ಟಿಯಾಗಿ ಅದರಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ...

ಸಾರ್ವಜನಿಕರ ಸಮಸ್ಯೆ- ಜಿಲ್ಲಾಧಿಕಾರಿಗಳಿಂದ ನೇರ ಫೋನ್ ಇನ್ ಕಾರ್ಯಕ್ರಮ

ಸಾರ್ವಜನಿಕರ ಸಮಸ್ಯೆ- ಜಿಲ್ಲಾಧಿಕಾರಿಗಳಿಂದ ನೇರ ಫೋನ್ ಇನ್ ಕಾರ್ಯಕ್ರಮ ಉಡುಪಿ: ಜಿಲ್ಲೆಯಲ್ಲಿರುವ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅಲ್ಲಿಯೇ ತಕ್ಷಣವೇ ನಿವಾರಿಸುವ ಸಲುವಾಗಿ ಮಾರ್ಚ್ 27 ರಂದು ಬೆ.10 ಗಂಟೆಯಿಂದ 11 ಗಂಟೆಯವರೆಗೆ ಜಿಲ್ಲಾಧಿಕಾರಿ...

ಉಪ್ಪಿನಂಗಡಿ: ಎಂಡಿಎಂಎ ಸಹಿತ ಆರೋಪಿ ಬಂಧನ

ಉಪ್ಪಿನಂಗಡಿ: ಎಂಡಿಎಂಎ ಸಹಿತ ಆರೋಪಿ ಬಂಧನ ಉಪ್ಪಿನಂಗಡಿ: ಪಂಜಳ ಪ್ರದೇಶದಲ್ಲಿ ಹಗಲು ಗಸ್ತು ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯಿಂದ ಎಂ.ಡಿ.ಎಂ.ಎ. ಮಾದಕ ವಸ್ತು ಪತ್ತೆಯಾಗಿ, ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ (ಫೆ.10) ಸಂಜೆ 6 ಗಂಟೆ ಸುಮಾರಿಗೆ...

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಪ್ರಯಾಣಿಕರ ಮಧ್ಯೆ ಹೊಡೆದಾಟ ; ನಾಲ್ವರು ಆಸ್ಪತ್ರೆಗೆ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಪ್ರಯಾಣಿಕರ ನಡುವೆ ನಡೆದ ಹೊಡೆದಾಟದಲ್ಲಿ ನಾಲ್ಕು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ರವಿವಾರ ಸಂಜೆ ನಡೆದಿದೆ. ಆಸ್ಪತ್ರೆಗೆ ದಾಖಲಾದವರುನ್ನು ಗಾಯಾಳುಗಳಾದ ಕಾರು ಪ್ರಯಾಣಿಕರಾದ ಉಜಿರೆ ಗುರಿಪಳ್ಳ ನಿವಾಸಿಗಳಾದ...

ಗಾಂಜಾ ಪೊರೈಕೆ ಆರೋಪಿ ಸೆರೆ; ಸೊತ್ತು ವಶ

ಗಾಂಜಾ ಪೊರೈಕೆ ಆರೋಪಿ ಸೆರೆ; ಸೊತ್ತು ವಶ ಮಂಗಳೂರು: ನಗರಕ್ಕೆ ಮಾದಕ ವಸ್ತುವಾದ ಗಾಂಜಾವನ್ನು ತಂದು ಮಾರಾಟ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಆತನ ವಶದಿಂದ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ...

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್ ಎಫೆಕ್ಟ್ ಕರ್ನಾಟಕ, ಕೇರಳದಲ್ಲಿ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್ ಎಫೆಕ್ಟ್ ಕರ್ನಾಟಕ, ಕೇರಳದಲ್ಲಿ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ ಮಂಗಳೂರು: ಕರ್ನಾಟಕ ಮತ್ತು ಗೋವಾ ಕರಾವಳಿಯ ಸಮೀಪ ಮಧ್ಯ ಪೂರ್ವ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಉಂಟಾಗುತ್ತಿದೆ...

ಸಾರ್ವಜನಿಕ ಸ್ಥಳದಲ್ಲಿ ಪಾನ್ ತಿಂದವರ ಮೇಲೆ 32 ಕೇಸು ದಾಖಲು  

ಸಾರ್ವಜನಿಕ ಸ್ಥಳದಲ್ಲಿ ಪಾನ್ ತಿಂದವರ ಮೇಲೆ 32 ಕೇಸು ದಾಖಲು   ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಮಸಾಲ ತಿನ್ನುವವರ ವಿರುದ್ಧ ಕಾರ್ಯಾಚರಣೆ ನಡೆಸಿದ ಆಹಾರ ಸುರಕ್ಷತಾ ಅಧಿಕಾರಿಗಳು, 32 ಮಂದಿ ವಿರುದ್ಧ ಕೇಸು ದಾಖಲಿಸಿದ್ದಾರೆ. ಜಿಲ್ಲಾ...

ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಕೊರೊನಾ ಹರಡುವಿಕೆಯ ಬಗ್ಗೆ ಸ್ಪಷ್ಟ ಜಾಗೃತಿ ನೀಡಿ – ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಕೊರೊನಾ ಹರಡುವಿಕೆಯ ಬಗ್ಗೆ ಸ್ಪಷ್ಟ ಜಾಗೃತಿ ನೀಡಿ – ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರ: ವಿಷಯದ ಬಗ್ಗೆ ಸ್ವಷ್ಟತೆ ಇರದೆ ಇದ್ದಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣವಾಗುತ್ತದೆ, ಇದಕ್ಕೆ...

Members Login

Obituary

Congratulations