ನಾಟಾ: ಆಳ್ವಾಸ್ನ ಆಕಾಂಕ್ಷಾ ವಿ ಅಕ್ಕಿಹಾಲ್ ಮೂರನೇ ರ್ಯಾಂಕ್
ನಾಟಾ: ಆಳ್ವಾಸ್ನ ಆಕಾಂಕ್ಷಾ ವಿ ಅಕ್ಕಿಹಾಲ್ ಮೂರನೇ ರ್ಯಾಂಕ್
ಮೂಡುಬಿದಿರೆ: ನ್ಯಾಷನಲ್ ಆಪ್ಟಿಟ್ಯುಡ್ ಟೆಸ್ಟ್ ಫಾರ್ ಆರ್ಕಿಟೆಕ್ಚರ್ (ನಾಟಾ) ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕಾಲೇಜಿನ 480 ವಿದ್ಯಾರ್ಥಿಗಳು ತೇರ್ಗೆಡೆಯಾಗಿದ್ದು...
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ಇದರ ವತಿಯಿಂದ...
ಮಕ್ಕಳಿಗೆ ಬದುಕಿನ ಶಿಕ್ಷಣ ಕಲಿಸಿ: ಉಮೇಶ್ ನಾಯ್ಕ್
ಮಕ್ಕಳಿಗೆ ಬದುಕಿನ ಶಿಕ್ಷಣ ಕಲಿಸಿ: ಉಮೇಶ್ ನಾಯ್ಕ್
ಉಡುಪಿ: ನಮ್ಮ ಶಿಕ್ಷಣ ಪದ್ಧತಿಯಲ್ಲಿ ಹೊಸತನ ಬೇಕಾಗಿದೆ, ವಿದ್ಯಾರ್ಥಿಗಳನ್ನು ತರಗತಿಯ ನಾಲ್ಕು ಗೋಡೆಗಳಿಂದ ಹೊರಗೆ ಕರೆದುಕೊಂಡು ಹೋಗಿ ಸಮಾಜದಲ್ಲಿ ಅವರಿಗೆ ಬದುಕಿನ ಶಿಕ್ಷಣ ಕೊಡಬೇಕಾಗಿರುಗುವುದು ಇಂದಿನ...
ಕುವೈತ್ ಕನ್ನಡ ಕೂಟ ರಾಜ್ಯೋತ್ಸವ
ಕುವೈತ್ ಕನ್ನಡ ಕೂಟ ರಾಜ್ಯೋತ್ಸವ
ಕುವೈತ್ : ಕುವೈತ್ ಕನ್ನಡ ಕೂಟ ಕುವೈತಿನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರ ಸಂಘಗಳಲ್ಲಿ ಹಳೆಯ ಮತ್ತು ಪ್ರಬುದ್ಧ ಸಂಘಗಳಲ್ಲಿ ಗಣನೆಗೆ ಬರುತ್ತದೆ. ಕೆಲವೇ ಕುಟುಂಬಗಳು ಹಬ್ಬ ಹರಿದಿನಗಳಲ್ಲಿ ಒಟ್ಟಾಗಿ...
ದೂರವಾಯ್ತು ಆತಂಕ, ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಬ್ ಸ್ಪೋಟಿಸುವಲ್ಲಿ ಯಶಸ್ವಿ
ದೂರವಾಯ್ತು ಆತಂಕ, ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಬ್ ಸ್ಪೋಟಿಸುವಲ್ಲಿ ಯಶಸ್ವಿ
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಸಜೀವ ಬಾಂಬ್ ಅನ್ನು ಸ್ಪೋಟಿಸುವ ಮೂಲಕ ನಿಶ್ಕ್ರಿಯಗೊಳಿಸುವಲ್ಲಿ ಬಾಂಬ್ ಪತ್ತೆ ದಳ ಯಶಸ್ವಿಯಾಗಿದ್ದು ಜನರಲ್ಲಿದ್ದ ಆತಂಕ...
ಲಾಕ್ ಡೌನ್ ಹೊಸ ನಿಯಮ; ಬೈಕಿನಲ್ಲಿ ಒಬ್ಬರು ಮತ್ತು ಕಾರಿನಲ್ಲಿ ಇಬ್ಬರು ಮಾತ್ರ ಪ್ರಯಾಣಿಸಬಹುದು – ಎಸ್ಪಿ ವಿಷ್ಣುವರ್ಧನ್
ಲಾಕ್ ಡೌನ್ ಹೊಸ ನಿಯಮ; ಬೈಕಿನಲ್ಲಿ ಒಬ್ಬರು ಮತ್ತು ಕಾರಿನಲ್ಲಿ ಇಬ್ಬರು ಮಾತ್ರ ಪ್ರಯಾಣಿಸಬಹುದು – ಎಸ್ಪಿ ವಿಷ್ಣುವರ್ಧನ್
ಉಡುಪಿ: ಲಾಕ್ ಡೌನ್ ಪ್ರಯುಕ್ತ ಕೇಂದ್ರ ಸರಕಾರದ ಆದೇಶದಂತೆ ಲಾಕ್ ಡೌನ್ ಅವಧಿಯಲ್ಲಿ ತುರ್ತು...
ಯೋಗ ತರಬೇತಿ ಶಿಬಿರ ಉದ್ಘಾಟನೆ
ಯೋಗ ತರಬೇತಿ ಶಿಬಿರ ಉದ್ಘಾಟನೆ
ಮ0ಗಳೂರು: ನಗರದ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ, ಸಂಸ್ಥೆಯ ಮಹಿಳಾ ಅಭಿವೃದ್ಧಿ ಘಟಕದ ವತಿಯಿಂದ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರ ಮಾರ್ಗದರ್ಶನದಲ್ಲಿ ಜುಲೈ...
ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ ‘ಕೊಡಿಯಡಿ-2020’ ಉದ್ಘಾಟನೆ
ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ ‘ಕೊಡಿಯಡಿ-2020’ ಉದ್ಘಾಟನೆ
ವಿದ್ಯಾಗಿರಿ: ಸನ್ಮಾರ್ಗದಲ್ಲಿ ಗಳಿಸಿದ ಹೆಸರು, ಕೀರ್ತಿ ಎಂದಿಗೂ ಶಾಶ್ವತ. ಅವಿರತ ಪರಿಶ್ರಮವೊಂದೇ ಸಾಧನೆಯ ಮಾರ್ಗ ಎಂದು ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕøತ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ...
ಸಚಿವ ಖಾದರ್ ಪ್ರಚಾರದ ಹೇಳಿಕೆ ಬಿಟ್ಟು, ರೇಶನ್ ಕಾರ್ಡ್ ನೀಡಲಿ – ಕೋಟ ಶ್ರೀನಿವಾಸ್ ಪೂಜಾರಿ
ಸಚಿವ ಖಾದರ್ ಪ್ರಚಾರದ ಹೇಳಿಕೆ ಬಿಟ್ಟು, ರೇಶನ್ ಕಾರ್ಡ್ ನೀಡಲಿ - ಕೋಟ ಶ್ರೀನಿವಾಸ್ ಪೂಜಾರಿ
ಉಡುಪಿ: ಬಡವರಿಗೆ ರೇಶನ್ ಅಂಗಡಿಗಳಲ್ಲಿ ವಿಮಾನದ ಟಿಕೇಟ್ ಅಗತ್ಯವಿಲ್ಲ ಬದಲಾಗಿ ಮೊದಲು ಅವರಿಗೆ ಸಮರ್ಪಕವಾಗಿ ರೇಶನ್ ಕಾರ್ಡನ್ನು...
ಸುದ್ದಿಯ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡಿದರೆ ಪೋಲಿಸರಿಗೆ ದೂರು ನೀಡಿ; ಉಡುಪಿ ಜಿಲ್ಲಾ ಪತ್ರಕರ್ತರ ಸಂಘ
ಸುದ್ದಿಯ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡಿದರೆ ಪೋಲಿಸರಿಗೆ ದೂರು ನೀಡಿ; ಉಡುಪಿ ಜಿಲ್ಲಾ ಪತ್ರಕರ್ತರ ಸಂಘ
ಉಡುಪಿ: ಕುಂದಾಪುರದಲ್ಲಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ ಬಂಧನಕ್ಕೆ ಒಳಗಾಗಿರುವ ಘಟನೆಯನ್ನು ಪತ್ರಕರ್ತರ ವಿಚಾರದ ಬಗ್ಗೆ ಉಡುಪಿ...



























