ದಾಮೋದರ ನಿಸರ್ಗ ಅವರ ತುಳು ಸೇವೆ ಅನನ್ಯ: ಪ್ರೊ.ಎ.ವಿ ನಾವಡ
ದಾಮೋದರ ನಿಸರ್ಗ ಅವರ ತುಳು ಸೇವೆ ಅನನ್ಯ: ಪ್ರೊ.ಎ.ವಿ ನಾವಡ
ಮಂಗಳೂರು: ತುಳು ಸಂಘಟನೆ, ಚಳುವಳಿಗೆ ದಾಮೋದರ ನಿಸರ್ಗ ಅವರ ಕೊಡುಗೆ ಅನನ್ಯವಾದುದು. ಯಕ್ಷಗಾನ ಬಗೆಗಿನ ಅವರ ಕಾಳಜಿ ಅಪಾರವಾಗಿತ್ತು ಎಂಬುದನ್ನು ಹಿರಿಯ ತುಳು...
ಸ್ವದೇಶಿ ಉತ್ಪನ್ನಗಳನ್ನು ಪ್ರೋತ್ಸಾಹಿಸಿ: ಜಿಪಂ ಅಧ್ಯಕ್ಷ ದಿನಕರ ಬಾಬು
ಸ್ವದೇಶಿ ಉತ್ಪನ್ನಗಳನ್ನು ಪ್ರೋತ್ಸಾಹಿಸಿ: ಜಿಪಂ ಅಧ್ಯಕ್ಷ ದಿನಕರ ಬಾಬು
ಉಡುಪಿ : “ಉಡುಪಿ ಸೀರೆ”ಗಳು ಉಡುಪಿಯ ಹೆಮ್ಮೆಯ ಸ್ಥಳೀಯ ಉತ್ಪನ್ನವಾಗಿದ್ದು ಪ್ರಧಾನಮಂತ್ರಿ ಅವರು ನೀಡಿದ ಕರೆಯಂತೆ, ಸಾರ್ವಜನಿಕರು ಸ್ವದೇಶಿ ವಸ್ತುಗಳ ಬಳಕೆ, ಉತ್ಪಾದನೆಗೆ ಹೆಚ್ಚಿನ...
ವಾಮಂಜೂರಿನಲ್ಲಿ ಪಂಚೋತ್ಸವ ಕಾರ್ಯಕ್ರಮ
ವಾಮಂಜೂರಿನಲ್ಲಿ ಪಂಚೋತ್ಸವ ಕಾರ್ಯಕ್ರಮ
ಮಂಗಳೂರು:ಅಮೃತೇಶ್ವರ ನಾಟ್ಯಾಲಯ ವಾಮಂಜೂರು ಸಮರ್ಪಿಸಿದ “ಪಂಚೋತ್ಸವ” ಕಾರ್ಯಕ್ರಮವು ಚರ್ಚ್ಹಾಲ್ ವಾಮಂಜೂರುನಲ್ಲಿ ಇತ್ತೀಚೆಗೆ ಜರಗಿತು. ವಿದುಷಿ ಶ್ರೀಮತಿ ಭಾರತೀ ಸುರೇಶ್ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಜಿ...
ಕರ್ನಾಟಕ ರಾಷ್ಟ್ರೀಯ ಮಕ್ಕಳ ಹಾಗೂ ಮಹಿಳೆಯರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆಯಾಗಿ ಡಾ ಮಂಜುಶ್ರೀ ಆರ್ ಆಯ್ಕೆ
ಕರ್ನಾಟಕ ರಾಷ್ಟ್ರೀಯ ಮಕ್ಕಳ ಹಾಗೂ ಮಹಿಳೆಯರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆಯಾಗಿ ಡಾ ಮಂಜುಶ್ರೀ ಆರ್ ಆಯ್ಕೆ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಡಾ ಮಂಜುಶ್ರೀ ಆರ್ ಕರ್ನಾಟಕದ ರಾಷ್ಟ್ರೀಯ ಮಕ್ಕಳ...
ಡಿಸೆಂಬರ್ 29 ರಿಂದ ಮಲ್ಪೆ ಬೀಚ್ ಉತ್ಸವ- ಜಿಲ್ಲಾಧಿಕಾರಿ ಜಿ.ಜಗದೀಶ್
ಡಿಸೆಂಬರ್ 29 ರಿಂದ ಮಲ್ಪೆ ಬೀಚ್ ಉತ್ಸವ- ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ (ರಿ)...
ಮ0ಗಳೂರು ಮಹಾನಗರಪಾಲಿಕೆ ನಿಯೋಗದಿಂದ ಸಿಎಂ ಭೇಟಿ
ಮ0ಗಳೂರು ಮಹಾನಗರಪಾಲಿಕೆ ನಿಯೋಗದಿಂದ ಸಿಎಂ ಭೇಟಿ
ಮ0ಗಳೂರು : ಮೇಯರ್ ಕವಿತಾ ಸನಿಲ್ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರಪಾಲಿಕೆ ನಿಯೋಗವು ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿತು.
ಮಂಗಳೂರು ಮಹಾನಗರಪಾಲಿಕೆಗೆ ನಗರೋತ್ಥಾನ...
ವಿಟ್ಲ: ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಆತ್ಮಹತ್ಯೆ
ವಿಟ್ಲ: ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಆತ್ಮಹತ್ಯೆ
ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಬದನಾಜೆಯಲ್ಲಿ ನಡೆದಿದೆ.
ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್...
ಪರ್ಯಾಯ ಮಿಸ್ಟರ್ 2026 ಕ್ಲಾಸಿಕ್ ಜಿಲ್ಲಾ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ ಉದ್ಘಾಟನೆ
ಪರ್ಯಾಯ ಮಿಸ್ಟರ್ 2026 ಕ್ಲಾಸಿಕ್ ಜಿಲ್ಲಾ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ ಉದ್ಘಾಟನೆ
ಉಡುಪಿ: ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ವತಿಯಿಂದ ಶಿರೂರು ಪರ್ಯಾಯ ಮಹೋತ್ಸವದ ಪ್ರಯುಕ್ತ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ...
ಕಾಂಗ್ರೆಸ್ ಕಾರ್ಯಕರ್ತ ಲೀಲಾಧರ ದೇವಾಡಿಗ ನಿಧನ
ಕಾಂಗ್ರೆಸ್ ಕಾರ್ಯಕರ್ತ ಲೀಲಾಧರ ದೇವಾಡಿಗ ನಿಧನ
ಮಂಗಳೂರು: ಶಕ್ತಿನಗರ 21 ನೇ ವಾರ್ಡ್ ನ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಾದ ಲೀಲಾಧರ್ ದೇವಾಡಿಗ ಅವರು ಇಂದು ಬೆಳಿಗ್ಗೆ ಆಕ್ಮಸಿಕವಾಗಿ ನಿಧನ ಹೊಂದಿದರು.
ಲೀಲಾಧರ್ ಕಾಂಗ್ರೆಸ್ ಪಕ್ಷದ ಶಿಸ್ತಿನ...
ಮಹಿಳಾ ಆರೋಗ್ಯ ಮತ್ತು ಸಾವು-ಜೀವದ ಸುರಕ್ಷತೆ ಜಾಗೃತಿ ಕಾರ್ಯಕ್ರಮ
ಮಹಿಳಾ ಆರೋಗ್ಯ ಮತ್ತು ಸಾವು-ಜೀವದ ಸುರಕ್ಷತೆ ಜಾಗೃತಿ ಕಾರ್ಯಕ್ರಮ
ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು...




























