25.5 C
Mangalore
Friday, January 23, 2026

ಬಾಲಿವುಡ್ ನಟಿ ಐಶ್ಚರ್ಯ ರೈ ಅವರಿಗೆ ಪಿತೃವಿಯೋಗ

ಬಾಲಿವುಡ್ ನಟಿ ಐಶ್ಚರ್ಯ ರೈ ಅವರಿಗೆ ಪಿತೃವಿಯೋಗ ಮುಂಬಯಿ, ಮಾ. 18: ಪ್ರಸಿದ್ಧ ಬಾಲಿವುಡ್ ನಟಿ ಐಶ್ಚರ್ಯ ರೈ ಅವರ ತಂದೆ ಕೃಷ್ಣರಾಜ್ ರೈ (78.) ಅವರು ಇಂದಿಲ್ಲಿ ಶನಿವಾರ (18.03.2017) ಬಾಂದ್ರಾ ಪಶ್ಚಿಮದ...

ಮೇ 14 ರವರೆಗೆ ಮಂಗಳೂರು ನಗರದಲ್ಲಿ ಡ್ರೋನ್ ಬಳಕೆ ನಿಷೇಧ: ಕಮಿಷನರ್ ಅನುಪಮ್ ಅಗರ್ವಾಲ್

ಮೇ 14 ರವರೆಗೆ ಮಂಗಳೂರು ನಗರದಲ್ಲಿ ಡ್ರೋನ್ ಬಳಕೆ ನಿಷೇಧ: ಕಮಿಷನರ್ ಅನುಪಮ್ ಅಗರ್ವಾಲ್ ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಎಲ್ಲ...

ಅದ್ದೂರಿಯಾಗಿ ನಡೆದ ಎಂಪಿ ಎಂ.ಎಲ್ಎ ನ್ಯೂಸ್ 11ನೇ ಸೌಹಾರ್ದ ಸಂಗಮ

ಅದ್ದೂರಿಯಾಗಿ ನಡೆದ ಎಂಪಿ ಎಂ.ಎಲ್ಎ ನ್ಯೂಸ್ 11ನೇ ಸೌಹಾರ್ದ ಸಂಗಮ ಮಂಗಳೂರು : ನಾವೆಲ್ಲರೂ ಜಾತ್ಯಾತೀತವಾಗಿ ಬದುಕಬೇಕು ಸೌಹಾರ್ದತೆ ಎನ್ನುವುದು ನಮ್ಮ ಉಸಿರಾಗಿ ಇಡೀ ಭಾರತ ದೇಶ ಹಸಿರಾಗಿ ಪ್ರಜ್ವಲಿಸಬೇಕು, ಶಾಂತಿ, ಸರ್ವ ಧರ್ಮಗಳ...

ಬಾಬರಿ ಮಸೀದಿಯನ್ನು ಜಾದೂ ಮೂಲಕ ಧ್ವಂಸಗೊಳಿಸಲಾಗಿದೆಯೇ? ಇಂದು ನ್ಯಾಯಾಂಗ ವ್ಯವಸ್ಥೆಯಲ್ಲಿ ಕರಾಳ ದಿನ: ಓವೈಸಿ

ಬಾಬರಿ ಮಸೀದಿಯನ್ನು ಜಾದೂ ಮೂಲಕ ಧ್ವಂಸಗೊಳಿಸಲಾಗಿದೆಯೇ? ಇಂದು ನ್ಯಾಯಾಂಗ ವ್ಯವಸ್ಥೆಯಲ್ಲಿ ಕರಾಳ ದಿನ: ಓವೈಸಿ ಹೈದರಾಬಾದ್: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಎಂಐ...

ಮಂಗಳೂರು : ಬಿಜೈಯಲ್ಲಿ ‘ದಿ ಓಶಿಯನ್ ಪರ್ಲ್ ಇನ್’ ಉದ್ಘಾಟನೆ

ಮಂಗಳೂರು : ಬಿಜೈಯಲ್ಲಿ 'ದಿ ಓಶಿಯನ್ ಪರ್ಲ್ ಇನ್' ಉದ್ಘಾಟನೆ ಮಂಗಳೂರು : ಸಾಗರ ರತ್ನಹೊಟೇಲ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ಬಿಜೈ ಕಾಪಿಕಾಡ್ ರಸ್ತೆಯ ಬಳಿ ನಿರ್ಮಾಣಗೊಂಡ ನೂತನ ಕಟ್ಟಡದಲ್ಲಿ 'ದಿ ಓಶಿಯನ್...

ನಿಷೇಧಿತ ಮಾದಕ ದ್ರವ್ಯ ಮಾರಾಟ – ಇಬ್ಬರ ಬಂಧನ, ರೂ. 16.13 ಲಕ್ಷ ಮೌಲ್ಯದ ಸೊತ್ತು ವಶಕ್ಕೆ

ನಿಷೇಧಿತ ಮಾದಕ ದ್ರವ್ಯ ಮಾರಾಟ – ಇಬ್ಬರ ಬಂಧನ, ರೂ. 16.13 ಲಕ್ಷ ಮೌಲ್ಯದ ಸೊತ್ತು ವಶಕ್ಕೆ ಮಂಗಳೂರು: ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ...

ಅನಧಿಕೃತ ಉಪ ಖನಿಜ ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ನಿಯಂತ್ರಿಸುವ ಕುರಿತು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ

ಅನಧಿಕೃತ ಉಪ ಖನಿಜ ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ನಿಯಂತ್ರಿಸುವ ಕುರಿತು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಧಿಕೃತ ಉಪ ಖನಿಜ ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ನಿಯಂತ್ರಿಸುವ ಕುರಿತು ಜಿಲ್ಲಾ...

ದ ಕ ಜಿಲ್ಲೆಯಲ್ಲಿ ಕೊರೋನಾಗೆ 30 ನೇ  ಬಲಿ – 55 ವರ್ಷದ ಬೋಳೂರು ನಿವಾಸಿ ಸಾವು

ದ ಕ ಜಿಲ್ಲೆಯಲ್ಲಿ ಕೊರೋನಾಗೆ 30 ನೇ  ಬಲಿ – 55 ವರ್ಷದ ಬೋಳೂರು ನಿವಾಸಿ ಸಾವು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಆತಂಕ ಹೆಚ್ಚುತ್ತಿದ್ದು ಗುರುವಾರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಮಂಗಳೂರು-ಪುಣೆ ನೇರ ವಿಮಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ 

ಮಂಗಳೂರು-ಪುಣೆ ನೇರ ವಿಮಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ  ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ...

ಅನರ್ಹರು ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಿ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

ಅನರ್ಹರು ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಿ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಉಡುಪಿ: ಜಿಲ್ಲೆಯಲ್ಲಿ ವೇತನವನ್ನು ಗಣನೆಗೆ ತೆಗೆದುಕೊಳ್ಳದ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ...

Members Login

Obituary

Congratulations