26.5 C
Mangalore
Friday, December 26, 2025

ಮಸ್ಕತ್ ಕರ್ನಾಟಕ ಸಂಘದಿಂದ ” ಗುರು ನಮನ”

ಮಸ್ಕತ್ ಕರ್ನಾಟಕ ಸಂಘದಿಂದ "ಗುರು ನಮನ" ಮಸ್ಕತ್ : ಭಾರತೀಯ ಸಂಸ್ಕೃತಿಯಲ್ಲಿ ಗುರುವಿನ ಸ್ಥಾನ ಮಹತ್ವವಾದದ್ದು. ಗುರುವನ್ನು ಗೌರವಿಸಿ ಕೃತಜ್ಞತೆಯನ್ನು ಸಲ್ಲಿಸುವುದು ನಮ್ಮ ಪರಂಪರೆ. ಇದೇ ಪರಂಪರೆಯನ್ನು ಮುಂದುವರಿಸುತ್ತಾ ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಸ್ಕತ್ತಿನ...

ಉಳ್ಳಾಲ: ಕಂಪೌಂಡ್ ಗೋಡೆ ಕುಸಿದು ಮನೆ ಮೇಲೆ ಬಿದ್ದು ಮಕ್ಕಳು ಸಹಿತ ನಾಲ್ವರು ಬಲಿ

ಉಳ್ಳಾಲ: ಕಂಪೌಂಡ್ ಗೋಡೆ ಕುಸಿದು ಮನೆ ಮೇಲೆ ಬಿದ್ದು ಮಕ್ಕಳು ಸಹಿತ ನಾಲ್ವರು ಬಲಿ ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ...

ನವದೆಹಲಿಯಲ್ಲಿ ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ  

ನವದೆಹಲಿಯಲ್ಲಿ ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ      ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024ರ ಸಾಹಸಿಕ ಪ್ರವಾಸಿ ತಾಣ (ಅಡ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲ್ಲೂಕಿನ...

ಗಾಂಜಾ, ಡ್ರಗ್ಸ್ ವ್ಯಸನ: ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾನೂನು ಅರಿವು- ಜಿಲ್ಲಾ ನ್ಯಾಯಾಧೀಶರು ಕಡ್ಲೂರು ಸತ್ಯನಾರಾಯಣಾಚಾರ್ಯ

ಗಾಂಜಾ, ಡ್ರಗ್ಸ್ ವ್ಯಸನ: ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾನೂನು ಅರಿವು- ಜಿಲ್ಲಾ ನ್ಯಾಯಾಧೀಶರು ಕಡ್ಲೂರು ಸತ್ಯನಾರಾಯಣಾಚಾರ್ಯ  ಮಂಗಳೂರು: ಗಾಂಜಾ, ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗದಂತೆ ಜಿಲ್ಲೆಯ ವೃತ್ತಿಪರ ಶಿಕ್ಷಣ ಸಂಸ್ಥೆಗಳು, ಕಾಲೇಜುಗಳಲ್ಲಿ...

 ಮಂಗಳೂರು: ಸೈಬರ್ ಅಪರಾಧ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಂಗಳೂರು: ಸೈಬರ್ ಅಪರಾಧ ಪ್ರಕರಣ: ಮೂವರು ಆರೋಪಿಗಳ ಬಂಧನ ಮಂಗಳೂರು : ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಸೈಬರ್ ಅಪರಾಧ ಪ್ರಕರಣ ಗಳನ್ನು ಬೇಧಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಬಿಐ...

ಸರ್ವರೂ ಸಂಭ್ರಮಿಸುವ ದಿನ ಶ್ರೀ ಕೃಷ್ಣ ಜನ್ಮಾಷ್ಟಮಿ – ಪ್ರದೀಪ್‍ಕುಮಾರ್ ಕಲ್ಕೂರ

ಸರ್ವರೂ ಸಂಭ್ರಮಿಸುವ ದಿನ ಶ್ರೀ ಕೃಷ್ಣ ಜನ್ಮಾಷ್ಟಮಿ - ಪ್ರದೀಪ್‍ಕುಮಾರ್ ಕಲ್ಕೂರ ಮಂಗಳೂರು :ಜಾತಿ, ಬೇದವಿಲ್ಲದೆ ಸರ್ವರೂ ಸಂಭ್ರಮಿಸುವ ದಿನ ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಎಸ್...

ಕೇಂದ್ರೀಕರಿಸಿ ಆಟವಾಡಿದಾಗ ನಿರೀಕ್ಷಿತ ಗುರಿ ಮುಟ್ಟಲು ಸಾಧ್ಯ – ರವಿಕಿರಣ್ ಮುರ್ಡೇಶ್ವರ್

ಕೇಂದ್ರೀಕರಿಸಿ ಆಟವಾಡಿದಾಗ ನಿರೀಕ್ಷಿತ ಗುರಿ ಮುಟ್ಟಲು ಸಾಧ್ಯ - ರವಿಕಿರಣ್ ಮುರ್ಡೇಶ್ವರ್ ಕುಂದಾಪುರ: ಪ್ರತಿಯೊಬ್ಬ ಕ್ರೀಡಾಪಟುವೂ ಸಾಧನೆಯ ಗುರಿಯನ್ನು ಕೇಂದ್ರೀಕರಿಸಿ ಆಟವಾಡಿದಾಗ ಮಾತ್ರ ಅವರು ನಿರೀಕ್ಷಿತ ಗುರಿಯನ್ನು ಮುಟ್ಟಲು ಸಾಧ್ಯ ಎಂದು ತಾಲ್ಲೂಕು ಅಮೆಚ್ಯೂರ್...

ಬಿ.ಎಸ್.ವೈ ಭೇಟಿಯಾದ ‘ಲೀವಾ ಮಿಸ್ ದೀವಾ ಯೂನಿವರ್ಸ್-2020’ ಅಡ್ಲೀನ್ ಕ್ಯಾಸ್ಟಲಿನೊ

ಬಿ.ಎಸ್.ವೈ ಭೇಟಿಯಾದ 'ಲೀವಾ ಮಿಸ್ ದೀವಾ ಯೂನಿವರ್ಸ್-2020' ಅಡ್ಲೀನ್ ಕ್ಯಾಸ್ಟಲಿನೊ ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು, 'ಲೀವಾ ಮಿಸ್ ದೀವಾ ಯೂನಿವರ್ಸ್-2020' ಸೌಂದರ್ಯ ಸ್ಪರ್ಧೆ ವಿಜೇತೆ, ಉಡುಪಿಯ ಕುಮಾರಿ ಅಡ್ಲೀನ್ ಕ್ಯಾಸ್ಟಲಿನೊ...

ಭರತನಾಟ್ಯ ಜ್ಯೂನಿಯರ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಧನೆ

ಭರತನಾಟ್ಯ ಜ್ಯೂನಿಯರ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಧನೆ ಮೂಡುಬಿದಿರೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಆಳ್ವಾಸ್‍ನ 15 ಮಂದಿ ವಿಶಿಷ್ಟ ಶ್ರೇಣಿ, 9 ಮಂದಿ ಪ್ರಥಮ...

ಉಪಚುನಾವಣೆ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡುವ ಸಾಧ್ಯತೆ

ಉಪಚುನಾವಣೆ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡುವ ಸಾಧ್ಯತೆ   ಮಂಗಳೂರು: ಜಿಲ್ಲಾಡಳಿತ ವತಿಯಿಂದ ಆಯೋಜಿಸಲು ಉದ್ದೇಶಿಸಲಾಗಿರುವ ಬಹು ನಿರೀಕ್ಷಿತ ಪಿಲಿಕುಳ "ನೇತ್ರಾವತಿ- ಫಲ್ಗುಣಿ' ಜೋಡುಕರೆ ಕಂಬಳ ಮೂಡುಶೆಡ್ಡೆ ಪಂಚಾಯತ್ ಚುನಾವಣೆ ಕಾರಣಕ್ಕೆ ಮುಂದೂಡಿಕೆಯಾಗುವ ಬಹುತೇಕ...

Members Login

Obituary

Congratulations