ಸುಳ್ಯ: ಬಾಲಕನಿಗೆ ವಾಹನ ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ
ಸುಳ್ಯ: ಬಾಲಕನಿಗೆ ವಾಹನ ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ
ಸುಳ್ಯ: ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ...
ಮ0ಗಳೂರು: ಮರಳು ಸಾಗಾಟ: ವಾಹನ ವಶ
ಮ0ಗಳೂರು : ಮಂಗಳೂರು ತಾಲ್ಲೂಕು ಪಡುಶೆಡ್ಡೆ ಗ್ರಾಮದ ಬಳಿ ಮರಳು ತೆಗೆದು ಸಾಗಾಟ ಮಾಡಲು ತೆರಳಿದ್ದ 4 ವಾಹನಗಳು ಮತ್ತು 1 ಜೆ.ಸಿ.ಬಿ.ಯನ್ನು ವಶಪಡಿಸಿಕೊಂಡು, ಕಾವೂರು ಪೊಲೀಸ್ ಠಾಣೆಯ ವಶಕ್ಕೆ ನೀಡಿ ಸದರಿ ವಾಹನಗಳ...
ಶಿಕ್ಷ ಕರು ಹಾಗೂ ಪದವೀಧರರಿಗೆ ಕಾಂಗ್ರೆಸ್ ನೀಡಿದ ಯೋಜನೆ ಪರಿಷತ್ ಚುನಾವಣೆ ಗೆಲುವಿಗೆ ಸಹಕಾರಿ; ಐವಾನ್
ಶಿಕ್ಷ ಕರು ಹಾಗೂ ಪದವೀಧರರಿಗೆ ಕಾಂಗ್ರೆಸ್ ನೀಡಿದ ಯೋಜನೆ ಪರಿಷತ್ ಚುನಾವಣೆ ಗೆಲುವಿಗೆ ಸಹಕಾರಿ; ಐವಾನ್
ಉಡುಪಿ: ಶಿಕ್ಷ ಕರು ಹಾಗೂ ಪದವೀಧರರಿಗೆ ಕಾಂಗ್ರೆಸ್ ಕೊಡಮಾಡಿರುವ ಹತ್ತು ಹಲವು ಮಹತ್ತರ ಯೋಜನೆಗಳು ಈ...
ನೀಟ್-ಪಿಜಿ ಅಕ್ರಮ; ಭಾನುವಾರ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ
ನೀಟ್-ಪಿಜಿ ಅಕ್ರಮ; ಭಾನುವಾರ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ
ನವದೆಹಲಿ: ನೀಟ್ -ಪಿಜಿ ಅಕ್ರಮದ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.
ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ನಾಳೆ (ಜೂನ್ 23)...
ಮಣಿಪಾಲ: ಆರ್ಥಿಕ ಸಮಸ್ಯೆಯಿಂದ ನೊಂದು ಟ್ಯಾಕ್ಸಿ ಡ್ರೈವರ್ ನೇಣಿಗೆ ಶರಣು
ಮಣಿಪಾಲ: ಆರ್ಥಿಕ ಸಮಸ್ಯೆಯಿಂದ ನೊಂದು ಟ್ಯಾಕ್ಸಿ ಡ್ರೈವರ್ ನೇಣಿಗೆ ಶರಣು
ಮಣಿಪಾಲ: ಆರ್ಥಿಕ ಸಮಸ್ಯೆಯಿಂದ ಹೌಸಿಂಗ್ ಲೋನ್ ಕಟ್ಟಲಾಗದೆ ನೊಂದು ಟ್ಯಾಕ್ಸಿ ಡ್ರೈವರ್ ಒರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಸುವಿಧಾ ಅಪಾರ್ಟ್ಮೆಂಟ್...
ಬಾಳೆಬರೆ ಘಾಟ್: ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ
ಬಾಳೆಬರೆ ಘಾಟ್: ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ
ಉಡುಪಿ: ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಮಾರ್ಗದಲ್ಲಿ ಅಧಿಕ ಭಾರ ಹೊತ್ತ ಸರಕು-ಸಾಗಾಟ ವಾಹನಗಳು...
ಮಥುರಾ ವಿಮೋಚನೆಗೂ ಕೃಷ್ಣನ ಪ್ರೇರಣೆಯಾಗಲಿ – ಪೇಜಾವರ ಸ್ವಾಮೀಜಿ
ಮಥುರಾ ವಿಮೋಚನೆಗೂ ಕೃಷ್ಣನ ಪ್ರೇರಣೆಯಾಗಲಿ – ಪೇಜಾವರ ಸ್ವಾಮೀಜಿ
ಉಡುಪಿ: ಅಯೋಧ್ಯೆಯಲ್ಲಿ ರಾಮಲಲ್ಲಾಗೆ ಪ್ರಾಣಪ್ರತಿಷ್ಠೆ ಪೊರೈಸಿ ಮಂಡಲ ಪೂಜೆ ಮುಗಿಸಿ ಉಡುಪಿಗೆ ಬಂದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥಸ್ವಾಮೀಜಿಗಳಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
...
ಅಂತರ್ಜಿಲ್ಲಾ ಕ್ರೀಡಾಕೂಟದಲ್ಲಿ “ಸಾನಿಧ್ಯ”ದ ವಿಶೇಷ ಸಾಧನೆ
ಅಂತರ್ಜಿಲ್ಲಾ ಕ್ರೀಡಾಕೂಟದಲ್ಲಿ “ಸಾನಿಧ್ಯ”ದ ವಿಶೇಷ ಸಾಧನೆ
ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಉಡುಪಿ,ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಮಹಾವಿದ್ಯಾಲಯ, ಅಜ್ಜೆರಕಾಡು, ಲಯನ್ಸ್ಕ್ಲಬ್ ಪರ್ಕಳ ಹಾಗೂ ಸ್ಪೆಷಲ್ ಒಲಿಂಪಿಕ್ಸ್ ಭಾರತ್...
ಬೆಂಗಳೂರು: ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಶವ ಡ್ರಮ್ ನಲ್ಲಿಟ್ಟಿದ್ದ ಕಿರಾತಕನ ಬಂಧನ
ಬೆಂಗಳೂರು: ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಶವ ಡ್ರಮ್ ನಲ್ಲಿಟ್ಟಿದ್ದ ಕಿರಾತಕನ ಬಂಧನ
ಬೆಂಗಳೂರು: 70 ವರ್ಷದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, ವೃದ್ಧೆಯ ಶವವನ್ನು ತುಂಡುತುಂಡಾಗಿ ಕತ್ತರಿಸಿ ಡ್ರಮ್ನಲ್ಲಿ ತುಂಬಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ...
ಕಾಫಿ ನಾಡಿನಲ್ಲಿ ಅಣ್ಣಾಮಲೈ ಮುಂದಾಳತ್ವದಲ್ಲಿ ಯಶಸ್ವಿಯಾದ 200 ಕಿ.ಮೀ ಬ್ರೆವೆಟ್ ಸೈಕಲ್ ಸವಾರಿ
ಕಾಫಿ ನಾಡಿನಲ್ಲಿ ಅಣ್ಣಾಮಲೈ ಮುಂದಾಳತ್ವದಲ್ಲಿ ಯಶಸ್ವಿಯಾದ 200 ಕಿ.ಮೀ ಬ್ರೆವೆಟ್ ಸೈಕಲ್ ಸವಾರಿ
ಚಿಕ್ಕಮಗಳೂರು: ಮಂಗಳೂರು ಸೈಕ್ಲಿಂಗ್ ಕ್ಲಬ್, ಚಿಕ್ಕಮಗಳೂರು ಸೈಕ್ಲಿಂಗ್ ಕ್ಲಬ್ ಎಐಆರ್ ಸಂಸ್ಥೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ ‘ಮಾನ್ಸೂನ್ ಕಾಫಿ ಮ್ಯಾಜಿಕ್...



























