ರಾಮೋತ್ಸವ: ಕೃಷ್ಣಮಠದಲ್ಲಿ ಅಖಂಡ ಭಜನಾ ಕಾರ್ಯಕ್ರಮಕ್ಕೆ ಚಾಲನೆ
ರಾಮೋತ್ಸವ: ಕೃಷ್ಣಮಠದಲ್ಲಿ ಅಖಂಡ ಭಜನಾ ಕಾರ್ಯಕ್ರಮಕ್ಕೆ ಚಾಲನೆ
ಉಡುಪಿ: ಅಯೋದ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪತಿಸ್ಥಾಪನೆ ಹಾಗೂ ಲೋಕಾರ್ಪಣೆಯ ಸಂದರ್ಭದಲ್ಲಿ ರಾಮೋತ್ಸವದ ಅಂಗವಾಗಿ ಉಡುಪಿಯ ಶ್ರೀ ಕೃಷ್ಣಮಠದ ಮಧ್ವಮಂಟಪದಲ್ಲಿ ವಿವಿಧ ಭಜನಾ ತಂಡಗಳಿಂದ ವಿಶೇಷ...
ಬಾಡಿಗೆದಾರರಿಗೆ ಹಾಗೂ ಮಲ್ಲಿಗೆ ಬೆಳೆಗಾರರಿಗೆ ಸರಕಾರ ನೆರವು ನೀಡಲು ಮೆಲ್ವಿನ್ ಡಿಸೋಜ ಆಗ್ರಹ
ಬಾಡಿಗೆದಾರರಿಗೆ ಹಾಗೂ ಮಲ್ಲಿಗೆ ಬೆಳೆಗಾರರಿಗೆ ಸರಕಾರ ನೆರವು ನೀಡಲು ಮೆಲ್ವಿನ್ ಡಿಸೋಜ ಆಗ್ರಹ
ಉಡುಪಿ: ಬಾಡಿಗೆದಾರರಿಗೆ ಹಾಗೂ ಮಲ್ಲಿಗೆ ಬೆಳೆಗಾರರಿಗೆ ಸರಕಾರ ನೆರವು ನೀಡುವಂತೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮೆಲ್ವಿನ್ ಡಿಸೋಜ...
ನಿಗದಿಯಾಗದ ಶಾಲಾ ಮಕ್ಕಳ ವಾಹನ ಚಾಲಕರ ಸಭೆ ಚಾಲಕರಿಂದ RTO ಅಧಿಕಾರಿಗೆ ಘೆರಾವ್
ನಿಗದಿಯಾಗದ ಶಾಲಾ ಮಕ್ಕಳ ವಾಹನ ಚಾಲಕರ ಸಭೆ ಚಾಲಕರಿಂದ RTO ಅಧಿಕಾರಿಗೆ ಘೆರಾವ್
ಮಂಗಳೂರು: ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಹಾಗೂ ವಾಹನ ಚಾಲಕರ ಸಂಕಷ್ಟಗಳನ್ನು ಅರಿಯಲು, ಶಾಲಾ ಆಡಳಿತ ಮಂಡಳಿಯ ಜವಾಬ್ದಾರಿಯನ್ನು ತಿಳಿ...
ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಇಬ್ಬರ ಬಂಧನ, ಹೊಡೆದಾಟದ ವಿಡಿಯೋ ವೈರಲ್
ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಇಬ್ಬರ ಬಂಧನ, ಹೊಡೆದಾಟದ ವಿಡಿಯೋ ವೈರಲ್
ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕಾಪು ಮೂಲದ ಎರಡು ತಂಡಗಳ...
ಉಡುಪಿ: ದೇವಾಲಯಗಳು ದೇವರ ಅಸ್ವಿತ್ವದ ಸ್ಥಳ: ಉಚ್ಬಿಲ ಚರ್ಚ್ ಉದ್ಘಾಟಿಸಿ ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ದೇವಾಲಯಗಳು ದೇವರ ಅಸ್ತಿತ್ವದ ಸ್ಥಳಗಳಾಗಿವೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಅವರು ಗುರುವಾರ ಉಚ್ಚಿಲ ಸೇಕ್ರೆಡ್ ಹಾರ್ಟ್ ಚರ್ಚ್ ಇದರ ನೂತನ ಕಟ್ಟಡದ ಉದ್ಘಾಟನೆ...
ಮಂಗಳೂರಿನ ಯುವಕ ಉಡುಪಿಯಿಂದ ಕಾಣೆ; ದೂರು ದಾಖಲು
ಮಂಗಳೂರಿನ ಯುವಕ ಉಡುಪಿಯಿಂದ ಕಾಣೆ; ದೂರು ದಾಖಲು
ಮಂಗಳೂರು: ಮಂಗಳೂರು ಮೂಲದ ಯುವಕನೊರ್ವ ಉಡುಪಿಯ ತನ್ನ ದೊಡ್ಡಮ್ಮನ ಮನೆಯಿಂದ ಏಪ್ರಿಲ್ 24ರಿಂದ ಕಾಣೆಯಾದ ಕುರಿತು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಣೆಯಾದ ಯುವಕನನ್ನು...
ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಪಿಂಪ್ ಸೆರೆ
ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಪಿಂಪ್ ಸೆರೆ
ಮಂಗಳೂರು: ಮಂಗಳೂರು ನಗರದ ಕೆ.ಎಸ್ ರಾವ್ ರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಗ್ರಾಹಕರಿಗೆ ಒದಗಿಸುತ್ತಿದ್ದ ದಲ್ಲಾಳಿ(ಪಿಂಪ್) ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ವೇಶ್ಯಾವಾಟಿಕೆ ದಂಧೆಯಲ್ಲಿ...
ಆಳ್ವಾಸ್ ನುಡಿಸಿರಿ-2018ಕನ್ನಡ ನಾಡು-ನುಡಿಯ ಸಮ್ಮೇಳನಕ್ಕೆ ವೈಭವದ ಚಾಲನೆ
ಆಳ್ವಾಸ್ ನುಡಿಸಿರಿ-2018ಕನ್ನಡ ನಾಡು-ನುಡಿಯ ಸಮ್ಮೇಳನಕ್ಕೆ ವೈಭವದ ಚಾಲನೆ
ಬಹುತ್ವದ ಸಂಸ್ಕøತಿಯ ಬುನಾದಿಯನ್ನು ಸಾಹಿತ್ಯದೊಳಗೆ ಕಾಣಲುಕಷ್ಟಸಾಧ್ಯ - ಡಾ.ಷ. ಶೆಟ್ಟರ್
ಮೂಡುಬಿದಿರೆ: ಅಕ್ಷರ ಸಂಸ್ಕøತಿಯಲ್ಲಿಬಹುತ್ವದ ಸಂಸ್ಕøತಿಯ ಬುನಾದಿಯನ್ನು ಸಾಹಿತ್ಯದೊಳಗೆ ಕಾಣಲುಕಷ್ಟಸಾಧ್ಯ, ಸಾಹಿತ್ಯ ಭಾಷೆ, ಕಲೆ, ಸಾಮಾಜಿಕವಾಗಿ ಮುಂದುವರೆದು...
ವೃತ್ತಿಯ ಜೊತೆಗೆ ಸಮಾಜಮುಖಿ ಕಾರ್ಯದೊಂದಿಗೆ ಮುನ್ನಡೆಯಿರಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ
ವೃತ್ತಿಯ ಜೊತೆಗೆ ಸಮಾಜಮುಖಿ ಕಾರ್ಯದೊಂದಿಗೆ ಮುನ್ನಡೆಯಿರಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ
ಕುಂದಾಪುರ: ಛಾಯಾಗ್ರಾಹಕರು ತಮ್ಮ ವೃತ್ತಿಜೀವನದ ಜೊತೆಗೆ ಸಮಾಜಮುಖಿಯಾಗಿ ಕೆಲಸ ಮಾಡುವ ಹಂಬಲದೊಂದಿಗೆ ಸಂಘಟನೆ ಕಟ್ಟಿಕೊಂಡಿರುವುದು ಉತ್ತಮ ಬೆಳವಣಿಗೆ. ತಾವೆಲ್ಲರೂ ವೃತ್ತಿಯ ಜೊತೆಗೆ...
ಮಂಗಳೂರಿನಲ್ಲಿ ಸಾಸ್ತಾನದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರಿನಲ್ಲಿ ಸಾಸ್ತಾನದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರಿನ ವೈದ್ಯಕೀಯ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ ಸಾಸ್ತಾನ ಮೂಲದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಕಳವಳಕಾರಿ ಘಟನೆ ವರದಿಯಾಗಿದೆ.
ಸಾಸ್ತಾನ ಎಡಬೆಟ್ಟು ನಿವಾಸಿ ನಾಗರಾಜ್ ಐತಾಳ್...




























