ಉಡುಪಿ: ಅದ್ದೂರಿಯಾಗಿ ನಡೆದ ಶೀರೂರು ಪರ್ಯಾಯ ಮಹೋತ್ಸವದ ಶೋಭಯಾತ್ರೆ
ಉಡುಪಿ: ಅದ್ದೂರಿಯಾಗಿ ನಡೆದ ಶೀರೂರು ಪರ್ಯಾಯ ಮಹೋತ್ಸವದ ಶೋಭಯಾತ್ರೆ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ಮಹೋತ್ಸವದ ಭವ್ಯ ಶೋಭಾ ಯಾತ್ರೆ ಭಾನುವಾರ ಬೆಳಗಿನ ಜಾವ ವಿಜೃಂಭಣೆಯಿಂದ ಜರುಗುವುದರೊಂದಿಗೆ ಲಕ್ಷಾಂತರ ಮಂದಿ ಭಕ್ತರು ಸಾಕ್ಷಿಯಾದರು.
...
ಮಂಗಳೂರು: ಪ್ಲೆಕ್ಸ್ ಬ್ಯಾನರು, ಕಟೌಟ್, ಬಂಟಿಂಗ್ಸ್ ತೆರವುಗೊಳಿಸದಿದ್ದಲ್ಲಿ ಕ್ರಿಮಿನಲ್ ಕೇಸ್
ಮಂಗಳೂರು: ಪ್ಲೆಕ್ಸ್ ಬ್ಯಾನರು, ಕಟೌಟ್, ಬಂಟಿಂಗ್ಸ್ ತೆರವುಗೊಳಿಸದಿದ್ದಲ್ಲಿ ಕ್ರಿಮಿನಲ್ ಕೇಸ್
ಮಂಗಳೂರು: ಲೋಕಸಭಾ ಚುನಾವಣೆ ಮತ್ತು ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಸಮಯದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರು ಪ್ಲೆಕ್ಸ್ ಗಳನ್ನು ಈಗಾಗಲೇ ತೆರವುಗೊಳಿಸಲಾಗಿರುತ್ತದೆ. ಆದರೆ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಿಂದ ಬಿಡುಗಡೆ, ಬೆಂಗಳೂರಿಗೆ ಪ್ರಯಾಣ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಿಂದ ಬಿಡುಗಡೆ, ಬೆಂಗಳೂರಿಗೆ ಪ್ರಯಾಣ
ಉಜಿರೆ: ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಇದೇ 16 ರಿಂದ 28ರ ವರೆಗೆ “ಸಾಧಕ”ರಾಗಿ ಶುಶ್ರೂಷೆ ಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ...
ಜಿಎಸ್ಟಿ ಇಳಿಕೆಗೆ ಕರಾವಳಿಯ ಬಿಜೆಪಿ ಜನಪ್ರತಿನಿಧಿಗಳ ಕೊಡುಗೆ ಏನು? : ಐವನ್ ಡಿಸೋಜಾ
ಜಿಎಸ್ಟಿ ಇಳಿಕೆಗೆ ಕರಾವಳಿಯ ಬಿಜೆಪಿ ಜನಪ್ರತಿನಿಧಿಗಳ ಕೊಡುಗೆ ಏನು? : ಐವನ್ ಡಿಸೋಜಾ
ಮಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ತೆರಿಗೆ ಕಡಿತಗೊಳಿಸಿರುವುದು ಜನತೆಗೆ ದೀಪಾವಳಿ ಗಿಫ್ಟ್ ಎಂದು ಕರಪತ್ರ ಮುದ್ರಿಸಿ ಅಂಚೆ ಮೂಲಕ ಕಳುಹಿಸುತ್ತಿರುವ...
ಕಾಂಗ್ರೆಸ್ ಸಮಾವೇಶ: ವಾಹನ ಸಂಚಾರ, ಪಾರ್ಕಿಂಗ್ ವ್ಯವಸ್ಥೆಯಲ್ಲಿ ಮಾರ್ಪಾಡು
ಕಾಂಗ್ರೆಸ್ ಸಮಾವೇಶ: ವಾಹನ ಸಂಚಾರ, ಪಾರ್ಕಿಂಗ್ ವ್ಯವಸ್ಥೆಯಲ್ಲಿ ಮಾರ್ಪಾಡು
ಮಂಗಳೂರು: ನಗರದ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ದಿನಾಂಕ: 17-02-2024 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ರಾಜ್ಯ...
20 ಲಕ್ಷ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ
20 ಲಕ್ಷ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 36 ನೇ ವಾರ್ಡಿನ ಕಲ್ಪನೆ ಕುಲಶೇಖರ ಚರ್ಚ್ ಕೌಂಪೌಡಿಗೆ ಹೋಗುವ ರಸ್ತೆ ಯನ್ನು ಅಲ್ಪಸಂಖ್ಯಾತರ ನಿಧಿಯಿಂದ ಅಂದಾಜು 20 ಲಕ್ಷ...
ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ಸರಳವಾಗಿ ಬೃಹ್ಮಶ್ರೀ ನಾರಾಯಣ ಗುರು ಜಯಂತಿ
ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ಸರಳವಾಗಿ ಬೃಹ್ಮಶ್ರೀ ನಾರಾಯಣ ಗುರು ಜಯಂತಿ
ಮಣಿಪಾಲ: ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಬೃಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಅಂಗವಾಗಿ ಸರಳವಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ರವರು ಬೃಹ್ಮಶ್ರೀ ನಾರಾಯಣ...
ಸುಧೀರ್ ಕುಮಾರ್ ರೆಡ್ಡಿ ದಕ ಜಿಲ್ಲಾ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕಾರ
ಸುಧೀರ್ ಕುಮಾರ್ ರೆಡ್ಡಿ ದಕ ಜಿಲ್ಲಾ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೋಲಿಸ್ ವರಿಷ್ಠಾಧಿಕಾರಿಯಾಗಿ ಸುಧೀರ್ ಕುಮಾರ್ ರೆಡ್ಡಿ ಗುರುವಾರ ಅಧಿಕಾರ ಸ್ವೀಕರಿಸಿದರು.
ದ.ಕ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿದ್ದ...
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ
ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ...
ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನ ಬಿಡುಗಡೆ
ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನ ಬಿಡುಗಡೆ
ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೆಯ ಜವಾಬ್ದಾರಿ ದೊಡ್ಡದು. ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೆ ಇರುವುದು ಉತ್ತಮ ವಿಚಾರ. ಸ್ಪರ್ಧೆಯಿಂದ ಪರಿಸ್ಕಾರ ಆಗುತ್ತದೆ. ಇಂದು ಪತ್ರಿಕೆಗಳಲ್ಲಿ ಭಾಷಣದ ವಿಷಯವನ್ನು ಕುತೂಹಲ...



























