26.6 C
Mangalore
Friday, March 6, 2026

ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ ; ಸದಾಶಿವ ಉಳ್ಳಾಲ್

ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ ; ಸದಾಶಿವ ಉಳ್ಳಾಲ್ ಮಂಗಳೂರು: ಕನ್ನಡದ ಪ್ರಥಮ ಪತ್ರಿಕೆ 'ಮಂಗಳೂರ ಸಮಾಚಾರ' ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ...

ಮಹಿಳೆಯರನ್ನು ಹೀಯಾಳಿಸುವುದೇ ಕಾಂಗ್ರೆಸ್ ಸಂಸ್ಕೃತಿ: ಮಂಜುಳಾ ರಾವ್

ಮಹಿಳೆಯರನ್ನು ಹೀಯಾಳಿಸುವುದೇ ಕಾಂಗ್ರೆಸ್ ಸಂಸ್ಕೃತಿ: ಮಂಜುಳಾ ರಾವ್ ಮಂಗಳೂರು: ಮಹಿಳಾ ಶಕ್ತಿಯನ್ನು ಅವಮಾನಿಸಿ ಅಗೌರವಿಸುವುದೇ ಕಾಂಗ್ರೆಸ್‌ ಸಂಸ್ಕೃತಿ ಎಂದು ಬಿಜೆಪಿ ಮಹಿಳಾ ಮೋರ್ಚಾ ವಾಗ್ದಾಳಿ ನಡೆಸಿದೆ. ಇಂದು ಪಕ್ಷದ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿದ...

ಪಾಲಿಕೆ ಆಯುಕ್ತ ಹೇಳಿಕೆ ಗೊಂದಲ: ಸುಶೀಲ್ ನೊರೊನ್ಹ

ಪಾಲಿಕೆ ಆಯುಕ್ತ ಹೇಳಿಕೆ ಗೊಂದಲ: ಸುಶೀಲ್ ನೊರೊನ್ಹ ಆಸ್ತಿ ತೆರಿಗೆ ಬಾಕಿ ಸಂಗ್ರಹ ಕ್ರಮ ಕೈಗೊಳ್ಳಲು ಆಯುಕ್ತರು ಮುಂದಾಗಿದ್ದು ತಮ್ಮ ಅಧೀನದಲ್ಲಿರುವ ನಾಣಿಜ್ಯ ಕಟ್ಟಡ, ಪಾಲಿಕೆ ಕಟ್ಟಡ ಪಾರ್ಕಿಂಗ್ ಶುಲ್ಕ, ಜಾಹೀರಾತು ಶುಲ್ಕ ವಸೂಲಿ...

ಯೆನೆಪೋಯ ದಂತ ಮಹಾವಿದ್ಯಾಲಯ ಮತ್ತು ಟೀಚ್ ಸ್ಪೂನ್ ಎಜುಟೆಕ್ ಸಹಯೋಗದೊಂದಿಗೆ ಮೆಡಿ ಸ್ಟಡಿ ಗೊ ಕಲಿಕಾ ಕಾರ್ಯಕ್ರಮ

ಯೆನೆಪೋಯ ದಂತ ಮಹಾವಿದ್ಯಾಲಯ ಮತ್ತು ಟೀಚ್ ಸ್ಪೂನ್ ಎಜುಟೆಕ್ ಸಹಯೋಗದೊಂದಿಗೆ ಮೆಡಿ ಸ್ಟಡಿ ಗೊ ಕಲಿಕಾ ಕಾರ್ಯಕ್ರಮ ದೇರಳಕಟ್ಟೆಯ ಯೆನೆಪೋಯ ದಂತ ಮಹಾವಿದ್ಯಾಲಯ ಮತ್ತು ಟೀಚ್ ಸ್ಪೂನ್ ಎಜುಟೆಕ್ ಸಹಯೋಗದೊಂದಿಗೆ ಆಯೋಜಿಸಿದ ಮೆಡಿ ಸ್ಟಡಿ...

ಭಾರತ್ ಬಂದ್‍  ಯಶಸ್ವಿಗೊಳಿಸಲು ಮೀನುಗಾರ ಕಾಂಗ್ರೆಸ್ ಕರೆ

ಭಾರತ್ ಬಂದ್‍  ಯಶಸ್ವಿಗೊಳಿಸಲು ಮೀನುಗಾರ ಕಾಂಗ್ರೆಸ್ ಕರೆ ಉಡುಪಿ: ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಗಮನಾರ್ಹ ರೀತಿಯಲ್ಲಿ ಕಡಿಮೆಯಾದರೂ ಭಾರತ ಸರ್ಕಾರ ಪೆಟ್ರೋಲ್ ಬೆಲೆಯನ್ನು ಅವೈಜ್ಞಾನಿಕವಾಗಿ ನಿರಂತರ ಏರಿಸಿರುವುದನ್ನು ವಿರೋಧಿಸಿ ಅಖಿಲ ಭಾರತ ಕಾಂಗ್ರೆಸ್...

ಸಿದ್ಧರಾಮಯ್ಯ ಅವರನ್ನು ಸದೆಬಡಿಯುವ ಬಿಜೆಪಿಯ ಕನಸು ನನಸಾಗದು- ಗೀತಾ ವಾಗ್ಳೆ

ಸಿದ್ಧರಾಮಯ್ಯ ಅವರನ್ನು ಸದೆಬಡಿಯುವ ಬಿಜೆಪಿಯ ಕನಸು ನನಸಾಗದು- ಗೀತಾ ವಾಗ್ಳೆ ಉಡುಪಿ: ಬಡವರ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ಜನಪ್ರಿಯತೆ,ಬಡವರಿಗೆ ಅವರ ಮೇಲಿರುವ ಪ್ರೀತಿ, ಸಿದ್ಧರಾಮಯ್ಯ ಅವರು ತಮ್ಮ ವಿರುದ್ಧ...

ಬಂಟ್ವಾಳ: ತಂಡದಿಂದ ಹಲ್ಲೆ ಪರಸ್ಪರ ದೂರು

ಬಂಟ್ವಾಳ: ತಂಡದಿಂದ ಹಲ್ಲೆ ಪರಸ್ಪರ ದೂರು ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿ ಲೊರೆಟ್ಟೊ ಎಂಬಲ್ಲಿ ತಂಡವೊಂದು ಬಂದು ಕೈ ಮತ್ತು ರಾಡ್ ನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಗಾಯಾಳುವನ್ನು ಸ್ಥಳೀಯ...

ಸರಣಿ ಶೂಟೌಟ್ ಪ್ರಕರಣ: ಕಲಿ ಯೋಗಿಶನ ಸಹಚರನ ಬಂಧನ

ಸರಣಿ ಶೂಟೌಟ್ ಪ್ರಕರಣ: ಕಲಿ ಯೋಗಿಶನ ಸಹಚರನ ಬಂಧನ ಮಂಗಳೂರು: ನಗರದಲ್ಲಿ ಭೂಗತ ಪಾತಕಿ ಕಲಿ ಯೋಗಿಶನ ಸಹಚರರಿಂದ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತನ್ನನ್ನು...

ಮಂಗಳೂರು | ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಅಂತರ್‌ಜಿಲ್ಲೆ ಕಳ್ಳನ ಬಂಧನ, ಚಿನ್ನ ವಶ

ಮಂಗಳೂರು | ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಅಂತರ್‌ಜಿಲ್ಲೆ ಕಳ್ಳನ ಬಂಧನ, ಚಿನ್ನ ವಶ ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಸರಣಿ ಬ್ಯಾಗ್ ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲೆ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು...

 ಪುಂಜಾಲಕಟ್ಟೆಯಲ್ಲಿ ಅಕ್ರಮ ದನ ಸಾಗಾಟ ; ಒರ್ವನ ಬಂಧನ

 ಪುಂಜಾಲಕಟ್ಟೆಯಲ್ಲಿ ಅಕ್ರಮ ದನ ಸಾಗಾಟ ; ಒರ್ವನ ಬಂಧನ ಮಂಗಳೂರು: ಅಕ್ರಮ ದನಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೋಲಿಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತನನನ್ನು ಪರಂಗೀಪೇಟೆ ನಿವಾಸಿ ಮಹಮ್ಮದ್ ಇಲಾಲ್ (25) ಎಂದು ಗುರುತಿಸಲಾಗಿದೆ. ಸಪ್ಟೆಂಬರ್ 3...

Members Login

Obituary

Congratulations