ಸಿದ್ಧರಾಮಯ್ಯ ಬಜೆಟ್ : ಜಿಲ್ಲೆಯ ನೀರಾವರಿಗೆ ಒತ್ತು- ಸಚಿವ ಯು.ಟಿ. ಖಾದರ್
ಸಿದ್ಧರಾಮಯ್ಯ ಬಜೆಟ್ : ಜಿಲ್ಲೆಯ ನೀರಾವರಿಗೆ ಒತ್ತು- ಸಚಿವ ಯು.ಟಿ. ಖಾದರ್
ಮಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಂಡಿಸಿರುವ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಯ ಮೂಲಭೂತ ಸೌಲಭ್ಯಗಳಿಗೆ ಒತ್ತು ನೀಡಿದ್ದು, ಜಿಲ್ಲೆಯ ನೀರಾವರಿ...
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್: ಮಂಗಳೂರಿನಲ್ಲಿ ಬಸ್ಸುಗಳಿಗೆ ಕಲ್ಲು ತೂರಾಟ
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್: ಮಂಗಳೂರಿನಲ್ಲಿ ಬಸ್ಸುಗಳಿಗೆ ಕಲ್ಲು ತೂರಾಟ
ಮಂಗಳೂರು: ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ದಕ...
ವಿದ್ಯಾರ್ಥಿನಿ ಶಿಕ್ಷಣಕ್ಕೆ ನೆರವು ನೀಡಿ ಮಾನವೀಯತೆ ಮೆರೆದ ಕಾಪು ಎಸ್ಐ
ವಿದ್ಯಾರ್ಥಿನಿ ಶಿಕ್ಷಣಕ್ಕೆ ನೆರವು ನೀಡಿ ಮಾನವೀಯತೆ ಮೆರೆದ ಕಾಪು ಎಸ್ಐ
ಕಾಪು : ಪತಿಯನ್ನು ಕಳೆದುಕೊಂಡು ಕಷ್ಟದ ಜೀವನ ನಡೆಸುತ್ತಿದ್ದ, ಕುಟುಂಬವೊಂದರ ವಿದ್ಯಾರ್ಥಿನಿಗೆ ಶೈಕ್ಷಣಿಕ ಪರಿಕರ ಹಾಗೂ ಶಾಲಾ ಶುಲ್ಕವನ್ನು ನೀಡುವ ಮೂಲಕ ಕಾಪು ಠಾಣೆಯ...
ಬಸ್ ಮತ್ತು ಬೈಕ್ ನಡುವೆ ಡಿಕ್ಕಿ : ಓರ್ವ ಸಾವು : ಇನ್ನೋರ್ವ ಗಂಭೀರ
ಬಸ್ ಮತ್ತು ಬೈಕ್ ನಡುವೆ ಡಿಕ್ಕಿ : ಓರ್ವ ಸಾವು : ಇನ್ನೋರ್ವ ಗಂಭೀರ
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಅರಂತೋಡಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದಿದೆ.ಬೈಕ್ನಲ್ಲಿದ್ದ ಓರ್ವ...
ಮ0ಗಳೂರು: ಜಿಲ್ಲೆಯಲ್ಲಿ ಅಭೂತಪೂರ್ವ ಭದ್ರತೆ- ಕಾನೂನು ಕೈಗೆತ್ತಿಕೊಂಡರೆ ಉಗ್ರ ಕ್ರಮ: ಡಿಸಿ ಎಚ್ಚರಿಕೆ
ಮ0ಗಳೂರು : ಜಿಲ್ಲೆಯಲ್ಲಿ ನ. 13 ರಂದು ಪ್ರಸ್ತಾವಿತ ಬಂದ್ ಕರೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನಾ ಉನ್ನತ ಮಟ್ಟದ ಸಭೆಯು ಬುಧವಾರ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅಧ್ಯಕ್ಷತೆಯಲ್ಲಿ ನಡೆಯಿತು.
ಪೊಲೀಸ್ ಆಯುಕ್ತ...
ಮಹಾನಗರ ಪಾಲಿಕೆ: ನೀರು ಪೂರೈಕೆ ದಿನ ನಿಗದಿ
ಮಹಾನಗರ ಪಾಲಿಕೆ: ನೀರು ಪೂರೈಕೆ ದಿನ ನಿಗದಿ
ಮ0ಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಬಳಕೆದಾರರ ಗಮನಕ್ಕೆ ಪ್ರಸ್ತುತ ನೇತ್ರಾವತಿ ನದಿಯಲ್ಲಿ ನೀರಿನ ಒಳ ಹರಿವು ಸ್ಥಗಿತಗೊಂಡಿದ್ದು, ಹಾಲಿ ತುಂಬೆ ಮತ್ತು...
30 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
30 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಸುಮಾರು 30 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತನನ್ನು ಉಳ್ಳಾಲ ಕೀನ್ಯಾ ನಿವಾಸಿ ಶೇಖಬ್ಬ (50) ಎಂದು ಗುರುತಿಸಲಾಗಿದೆ
ಈತನ...
ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ-ಯು ಟಿ ಖಾದರ್
ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ-ಯು ಟಿ ಖಾದರ್
ಮಂಗಳೂರು: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂದೆ ಯು ಟಿ ಖಾದರ್ ಅವರಂತಹ ಕಾಂಗ್ರೆಸ್...
ಕಮೀಷನರ್ ಕಚೇರಿಗೆ ಪಿಎಫ್ಐ ಕಾರ್ಯಕರ್ತರ ಮುತ್ತಿಗೆ; ಲಾಠಿಚಾರ್ಜ್
ಕಮೀಷನರ್ ಕಚೇರಿಗೆ ಪಿಎಫ್ಐ ಕಾರ್ಯಕರ್ತರ ಮುತ್ತಿಗೆ; ಲಾಠಿಚಾರ್ಜ್
ಮಂಗಳೂರು: ನಗರ ಪೋಲಿಸ್ ಆಯುಕ್ತರ ಕಚೇರಿಯ ಎದುರುಗಡೆ ಧರಣಿ ನಡೆಸಲು ಪ್ರಯತ್ನಿಸಿದ ಪಾಪ್ಯುಲರ್ ಫ್ರಂಟ್ ಒಫ್ ಇಂಡಿಯಾ ಇದರ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಚ್ ನಡೆಸಿದ...
ಜಗತ್ತಿಗೆ ಭಾರತ ನೀಡಿದ ಕೊಡುಗೆ ಯೋಗ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಜಗತ್ತಿಗೆ ಭಾರತ ನೀಡಿದ ಕೊಡುಗೆ ಯೋಗ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಯೋಗವು ಇಡೀ ಜಗತ್ತಿನ ಮನುಕುಲಕ್ಕೆ ಭಾರತ ನೀಡಿದ ಶ್ರೇಷ್ಠವಾದ ಕೊಡುಗೆಯಾಗಿದೆ ಎಂದು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ...



























