ದೇವರ ಹೆಸರಲ್ಲಿ ಶಾಸಕ ಸುನಿಲ್ ಕುಮಾರ್ ರಾಜಕೀಯ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ
ದೇವರ ಹೆಸರಲ್ಲಿ ಶಾಸಕ ಸುನಿಲ್ ಕುಮಾರ್ ರಾಜಕೀಯ - ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ
ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ...
ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಥಮ ಪ್ರಾಶಸ್ತ್ಯ – ಶಾಸಕ ಕಾಮತ್
ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಥಮ ಪ್ರಾಶಸ್ತ್ಯ - ಶಾಸಕ ಕಾಮತ್
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೆಂಟ್ರಲ್ ವಾರ್ಡಿನ ಭವಂತಿ ಸ್ಟ್ರೀಟ್ ವೆಂಕಟರಮಣ ಆರ್ಕೇಡ್ ಹಿಂಬದಿಯ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ...
ಗೊಕಳ್ಳತನ ಹೀಗೆ ಮುಂದುವರೆದರೆ ಬೆತ್ತಲೆ ಪ್ರಕರಣ ಮರುಕಳಿಸಬಹುದು -ಯಶಪಾಲ್ ಸುವರ್ಣ
ಗೊಕಳ್ಳತನ ಹೀಗೆ ಮುಂದುವರೆದರೆ ಬೆತ್ತಲೆ ಪ್ರಕರಣ ಮರುಕಳಿಸಬಹುದು -ಯಶಪಾಲ್ ಸುವರ್ಣ
ಪ್ರತೀ ವರ್ಷದಂತೆ ಈ ವರ್ಷವೂ ಮಳೆಗಾಲ ಆರಂಭವಾಗುತ್ತಿದ್ದಂತೆ ಕರಾವಳಿಯ ಗ್ರಾಮೀಣ ಪ್ರದೇಶಗಳಲ್ಲಿ ಗೋಗಳ್ಳತನದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಇದಕ್ಕೆ ರಾಜ್ಯ ಸರಕಾರ...
ಕೊರೋನಾ ಗೆ ಉಡುಪಿ ಜಿಲ್ಲೆಯಲ್ಲಿ 6 ನೇ ಬಲಿ
ಕೊರೋನಾ ಮಹಾಮಾರಿಗೆ ಉಡುಪಿ ಜಿಲ್ಲೆಯಲ್ಲಿ 6 ನೇ ಬಲಿ
ಉಡುಪಿ: ಮಹಾಮಾರಿ ಕೊರೋನಾ ಉಡುಪಿ ಜಿಲ್ಲೆಯಲ್ಲಿ ಗುರುವಾರ ಮತ್ತೋರ್ವ ವ್ಯಕ್ತಿಯನ್ನು ಬಲಿ ಪಡೆದಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೃತರಾದವರ ಸಂಖ್ಯೆ 6 ಕ್ಕೆ...
ಉಡುಪಿ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಕಪಿಲ್ ದೇವ್ ಎಸ್ ಗೋಡೆಮನೆ ನಿಧನ
ಉಡುಪಿ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಕಪಿಲ್ ದೇವ್ ಎಸ್ ಗೋಡೆಮನೆ ನಿಧನ
ಉಡುಪಿ: ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರಾಗಿದ್ದ ಕಪಿಲ್ ದೇವ್ ಎಸ್ ಗೋಡೆಮನೆ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ...
ಕೋಟ: ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು ಮೂರು ವರ್ಷದ ಬಾಲಕ ಮೃತ್ಯು
ಕೋಟ: ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು ಮೂರು ವರ್ಷದ ಬಾಲಕ ಮೃತ್ಯು
ಕೋಟ: ರೆಸಾರ್ಟ್ ಕಂಪೌಂಡ್ ಒಂದರ ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು 3 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಕೋಟತಟ್ಟು ವ್ಯಾಪ್ತಿಯ ಪಡುಕೆರೆ...
ಮಂಗಳೂರು: ಡಾ|| ಬಿ.ಆರ್. ಅಂಬೇಡ್ಕರ್ 68ನೇ ಮಹಾ ಪರಿನಿರ್ವಾಣ ದಿನ : ಜಿಲ್ಲಾಡಳಿತ ನಮನ
ಮಂಗಳೂರು: ಡಾ|| ಬಿ.ಆರ್. ಅಂಬೇಡ್ಕರ್ 68ನೇ ಮಹಾ ಪರಿನಿರ್ವಾಣ ದಿನ : ಜಿಲ್ಲಾಡಳಿತ ನಮನ
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ...
ಮಾಜಿ ಶಾಸಕ ರಘುಪತಿ ಭಟ್ ಪ್ರತಿಭಟನೆ : ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಶಾಸಕ ಯಶ್ಪಾಲ್ ಸುವರ್ಣ
ಮಾಜಿ ಶಾಸಕ ರಘುಪತಿ ಭಟ್ ಪ್ರತಿಭಟನೆ : ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಶಾಸಕ ಯಶ್ಪಾಲ್ ಸುವರ್ಣ
ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ರವರ ಬಡಾನಿಡಿಯೂರು ಗ್ರಾಮದ ನಿವೇಶನದ ಏಕ ವಿನ್ಯಾಸ...
ಕೊಲ್ಲೂರು ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; 24 ಗಂಟೆಯೊಳಗೆ ಆರೋಪಿ ಬಂಧನ
ಕೊಲ್ಲೂರು ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; 24 ಗಂಟೆಯೊಳಗೆ ಆರೋಪಿ ಬಂಧನ
ಬೈಂದೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳಾ ಯಾತ್ರಾರ್ಥಿಯ ಮೈಮೇಲಿದ್ದ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ...
ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ
ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ
ಮಂಗಳೂರು : ಮಂಗಳೂರು ನಗರ ಪೊಲೀಸ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸೋಮವಾರ ಪೊಲೀಸ್ ಪೆರೇಡ್ ಮೈದಾನದಲ್ಲಿ ಪೊಲೀಸ್ ಹುತಾತ್ಮದಿನ ಅಚರಿಸಲಾಯಿತು.
...




























