ಬೆಂಗಳೂರು: ನುಡಿದಂತೆ ನಡೆದ, ಭೃಷ್ಟಾಚಾರ ಹಗರಣ ಮುಕ್ತ ಸರಕಾರ ನರೇಂದ್ರ ಮೋದಿಯದ್ದು – ಕೇಂದ್ರ ಸಚಿವ ಸದಾನಂದ ಗೌಡ

ಬೆಂಗಳೂರು: ನುಡಿದಂತೆ ನಡೆದು ದೇಶದ ಆರ್ಥಿಕ ಪರಿಸ್ಥಿತಯನ್ನು ಸುಧಾರಿಸುವುದರೊಂದಿಗೆ  ಒಂದೇ ಒಂದು ಹಗರಣ ನಡೆಯದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರವನ್ನು ಒಂದು ವರ್ಷ ಮುನ್ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ...

ಅಗಸ್ಟ್ 29: ಉಡುಪಿ ಜಿಲ್ಲೆಯಲ್ಲಿ 172 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಅಗಸ್ಟ್ 29: ಉಡುಪಿ ಜಿಲ್ಲೆಯಲ್ಲಿ 172 ಮಂದಿಗೆ ಕೊರೋನಾ ಪಾಸಿಟಿವ್ ದೃಢ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 172 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ...

ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಸಂದೇಶಗಳನ್ನು ಹಾಕುತ್ತಿದ್ದವನ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಸಂದೇಶಗಳನ್ನು ಹಾಕುತ್ತಿದ್ದವನ ಬಂಧನ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಸಂದೇಶಗಳನ್ನು ಹಾಕುತ್ತಿದ್ದ ಆರೋಪದ ಮೇಲೆ ಮಂಗಳೂರು ದಕ್ಷಿಣ ಠಾಣಾ ಪೋಲಿಸರು ಒರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ಶ್ರೀ ಹರಿ...

ಬೆಂಗಳೂರು: ಮರ ಬಿದ್ದು ಇನ್‌ಸ್ಪೆಕ್ಟರ್‌ ತಂದೆ ಸಾವು

ಬೆಂಗಳೂರು: ಆಡುಗೋಡಿಯ ನಗರ ಸಶಸ್ತ್ರ ಮೀಸಲು ಪೊಲೀಸ್‌ ಪಡೆ (ಸಿಎಆರ್) ವಸತಿ ಸಮುಚ್ಚಯದ  ‘ಎಂ’ ಬ್ಲಾಕ್‌ನಲ್ಲಿ ಬುಧವಾರ ಸಂಜೆ ಬೃಹತ್‌ ಗುಲ್‌ಮೊಹರ್‌ ಮರ ಮೈಮೇಲೆ ಬಿದ್ದು ರಾಜ್ಯ ಗುಪ್ತಚರ ದಳದ  ಇನ್‌ಸ್ಪೆಕ್ಟರ್‌ ಧರಣೇಶ್‌...

ಆಳ್ವಾಸ್ ಹೋಮಿಯೋಪತಿ ಕಾಲೇಜಿಗೆ 32 ರ್ಯಾಂಕ್

ಆಳ್ವಾಸ್ ಹೋಮಿಯೋಪತಿ ಕಾಲೇಜಿಗೆ 32 ರ್ಯಾಂಕ್ ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು 2019-20ರ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಹೋಮಿಯೋಪತಿ ಮೆಡಿಕಲ್ ಸೈನ್ಸ್ ಪದವಿ ಪರೀಕ್ಷೆಗಳ ಫಲಿತಾಂಶವು ಬಿಡುಗಡೆಯಾಗಿದ್ದು, ಆಳ್ವಾಸ್ ಹೋಮಿಯೋಪತಿ ಕಾಲೇಜು...

ಬೈಕಂಪಾಡಿ-ಕೂಳೂರು ಫ್ಲೈಓವರ್: ತ್ವರಿತಗೊಳಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ 

ಬೈಕಂಪಾಡಿ-ಕೂಳೂರು ಫ್ಲೈಓವರ್: ತ್ವರಿತಗೊಳಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ  ಮಂಗಳೂರು:  ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಂಪಾಡಿಯಿಂದ ಕೂಳೂರುವರೆಗೆ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚಿಸಿದ್ದಾರೆ. ಅವರು ಶನಿವಾರ ಜಿಲ್ಲಾಧಿಕಾರಿ...

ಜ.5-11: 24ನೇ ವರ್ಷದ ಕೆಮ್ತೂರು ತುಳು ನಾಟಕ ಸ್ಪರ್ಧೆ

ಜ.5-11: 24ನೇ ವರ್ಷದ ಕೆಮ್ತೂರು ತುಳು ನಾಟಕ ಸ್ಪರ್ಧೆ ಉಡುಪಿ: ತುಳುಕೂಟ ಉಡುಪಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ 24ನೇ ವರ್ಷದ ದಿ.ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆಯನ್ನು...

ಪತ್ರಕರ್ತರು ಕ್ರೀಡೆಯಲ್ಲಿ ತೊಡಗಿದಾಗ ಉದ್ಯೋಗದಲ್ಲಿ ಕ್ಷಮತೆ ಸಾಧ್ಯ; ಎಸ್ಪಿ ಲಕ್ಷಣ್ ನಿಂಬರ್ಗಿ

ಪತ್ರಕರ್ತರು ಕ್ರೀಡೆಯಲ್ಲಿ ತೊಡಗಿದಾಗ ಉದ್ಯೋಗದಲ್ಲಿ ಕ್ಷಮತೆ ಸಾಧ್ಯ; ಎಸ್ಪಿ ಲಕ್ಷಣ್ ನಿಂಬರ್ಗಿ ಉಡುಪಿ: ದಿನದ ಇಪ್ಪನಾಲ್ಕೂ ಗಂಟೆ ಕರ್ತವ್ಯದಲ್ಲಿರುವ ಪತ್ರಕರ್ತರು ಮತ್ತು ಪೊಲೀಸರು ಆಗಾಗ ಕ್ರೀಡೆ, ಮನೋರಂಜನೆ ಇತ್ಯಾದಿ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು, ಆಗ ಮಾತ್ರ...

ಸಾಲಿಗ್ರಾಮ ಕೋಳಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಮೆಣಸಿನ ಪುಡಿ ಎರಚಿ ಹಣ ದರೋಡೆ

ಸಾಲಿಗ್ರಾಮ ಕೋಳಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಮೆಣಸಿನ ಪುಡಿ ಎರಚಿ ಹಣ ದರೋಡೆ ಉಡುಪಿ: ಗ್ರಾಹಕರ ವೇಷದಲ್ಲಿ ಬಂದ ದರೋಡೆಕೋರರು ಕೋಳಿ ಮಾರಾಟ ಅಂಗಡಿಯ ಮಾಲಿಕರಿಗೆ ಮೆಣಸಿನ ಪುಡಿ ಎರಚಿ ಬಳಿಕ ಕಟ್ಟಿ...

ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರವನ್ನು ಕೂಡಲೇ ಬೈಕಂಪಾಡಿ ಮಾರುಕಟ್ಟೆಗೆ ಸ್ಥಳಾಂತರಿಸಿ – ಕೃಷ್ಣ ರಾಜ ಹೆಗ್ಡೆ

ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರವನ್ನು ಕೂಡಲೇ ಬೈಕಂಪಾಡಿ ಮಾರುಕಟ್ಟೆಗೆ ಸ್ಥಳಾಂತರಿಸಿ – ಕೃಷ್ಣ ರಾಜ ಹೆಗ್ಡೆ ಮಂಗಳೂರು: ಪ್ರಸ್ತುತ ಸೆಂಟ್ರಲ್ ಮಾರುಕಟ್ಟೆಯಲ್ಲಿನ ಹಣ್ಣು ಮತ್ತು ತರಕಾರಿ ವ್ಯಾಪಾರ ನಡೆಯುತ್ತಿರುವ ವ್ಯಾಪಾರ ವನ್ನು ಕೂಡಲೇ ಬೈಕಂಪಾಡಿ ಮಾರುಕಟ್ಟೆ...

Members Login

Obituary

Congratulations