ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಸಿದ್ಧರಾಮಯ್ಯ ರಿಂದ ರಾಜೀನಾಮೆ ಪಡೆಯಲಿ: ಯಶ್ಪಾಲ್ ಸುವರ್ಣ
ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಸಿದ್ಧರಾಮಯ್ಯ ರಿಂದ ರಾಜೀನಾಮೆ ಪಡೆಯಲಿ: ಯಶ್ಪಾಲ್ ಸುವರ್ಣ
ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ದೇಶದ ಸಂವಿಧಾನ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಿಂಚಿತ್ ಗೌರವ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇದ್ದರೆ...
ಮೂರು ದಿನಗಳ ಬಳಿಕ ಬಾವಿಯೊಳಗಿಂದ ಬದುಕಿ ಬಂದ ವೃದ್ಧ!
ಮೂರು ದಿನಗಳ ಬಳಿಕ ಬಾವಿಯೊಳಗಿಂದ ಬದುಕಿ ಬಂದ ವೃದ್ಧ!
ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಕೈಯಲ್ಲಿ ಹಿಡಿದುಕೊಂಡಿದ್ದ ವ್ಯಕ್ತಿ ಕೊನೆಗೂ ಪವಾಡ ಸದೃಶರಾಗಿ ಬದುಕಿಬಂದ ಘಟನೆ ಆದಿ ಉಡುಪಿಯ...
ಖ್ಯಾತ ಸಿವಿಲ್ ಇಂಜೀನಿಯರವರಾದ ಸುರೇಶ್ ಮಲ್ಯ ನಿಧನ
ಖ್ಯಾತ ಸಿವಿಲ್ ಇಂಜೀನಿಯರವರಾದ ಸುರೇಶ್ ಮಲ್ಯ ನಿಧನ
ಮಂಗಳೂರು: ನಗರದ ಖ್ಯಾತ ಸಿವಿಲ್ ಇಂಜೀನಿಯರವರಾದ ಸುರೇಶ್ ಮಲ್ಯ(63) ರವರು ತಾ:08.01.2019ರಂದು ಹೃದಯಾಘಾತದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು. ವೃತ್ತಿಯಲ್ಲಿ ಇಂಜೀನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರೂ. ಪೃವೃತ್ತಿಯಲ್ಲಿ...
ಗೋಪಾಡಿ ಮಿತ್ರ ಸಂಗಮದ ವತಿಯಿಂದ ಕರಾವಳಿಯಲ್ಲಿ ಸರಕಾರಿ ಬಸ್ ಓಡಿಸಲು ಮನವಿ
ಗೋಪಾಡಿ ಮಿತ್ರ ಸಂಗಮದ ವತಿಯಿಂದ ಕರಾವಳಿಯಲ್ಲಿ ಸರಕಾರಿ ಬಸ್ ಓಡಿಸಲು ಮನವಿ
ಕುಂದಾಪುರ: ಕರಾವಳಿಯ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ಸೌಕರ್ಯ ಇಲ್ಲದೇ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗುವ...
ಮಂಗಳೂರು: ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೋ-ಚಾನ್ಸಲರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ
ಮಂಗಳೂರು: ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೋ-ಚಾನ್ಸಲರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ
ಮಂಗಳೂರು: ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೋ-ಚಾನ್ಸಲರ್, ಸೇಂಟ್ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಹಾಗೂ ಮಂಗಳೂರು ಜೆಸೂಯಿಟ್ ಎಜುಕೇಷನಲ್ ಸೊಸೈಟಿ (MJES)...
ಲೋಕಸಭಾ ಚುನಾವಣೆ: ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ವೀಕ್ಷಕರ ನೇಮಕ
ಲೋಕಸಭಾ ಚುನಾವಣೆ: ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ವೀಕ್ಷಕರ ನೇಮಕ
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ಪಕ್ಷದದಿಂದ ವೀಕ್ಷಕರನ್ನು ನೇಮಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...
ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನವಾದಲ್ಲಿ ಪರಿಪೂರ್ಣ ಅಭಿವೃದ್ದಿ: ಸಂಸದ ಕೋಟ ವಿಶ್ವಾಸ
ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನವಾದಲ್ಲಿ ಪರಿಪೂರ್ಣ ಅಭಿವೃದ್ದಿ: ಸಂಸದ ಕೋಟ ವಿಶ್ವಾಸ
ಕುಂದಾಪುರ: ಬೇಡಿಕೆಯಂತೆ ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನವಾಗುವ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಗಳಾಗಿದ್ದು, ಇದಕ್ಕೆ ಕರ್ನಾಟಕ ಸರ್ಕಾರ ಭಾಗಶಃ ಒಪ್ಪಿಗೆ...
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ: ಆಟೋರಿಕ್ಷಾದ ಕೀ ಫಲಾನುಭವಿಗಳಿಗೆ ಹಸ್ತಾಂತರ
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ: ಆಟೋರಿಕ್ಷದ ಕೀ ಫಲಾನುಭವಿಗಳಿಗೆ ಹಸ್ತಾಂತರ
ಉಡುಪಿ :ಡಾ.ಬಿಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಉಡುಪಿ ಜಿಲ್ಲೆ ಇವರ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಇಬ್ಬರು ಫಲಾನುಭವಿಗಳಿಗೆ ಆಟೋರಿಕ್ಷಾ ಖರೀದಿಗೆ ಆರ್ಥಿಕ ನೆರವು...
ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ವರ್ಗಾವಣೆ
ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ವರ್ಗಾವಣೆ
ಮಂಗಳೂರು: ಮಂಗಳೂರು ನಗರ ಪೂಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ಅವರ ಸ್ಥಾನಕ್ಕೆ ಸಂದೀಪ್ ಪಾಟೀಲ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ...
ಮಾನವೀಯ ಮೌಲ್ಯಗಳೊಂದಿಗೆ ಸಮಾಜ ಸೇವೆ ಕನಸಿನೊಂದಿಗೆ ‘ಬೀಯಿಂಗ್ ಸೋಶೀಯಲ್’ ತಂಡಕ್ಕೆ ಚಾಲನೆ
ಮಾನವೀಯ ಮೌಲ್ಯಗಳೊಂದಿಗೆ ಸಮಾಜ ಸೇವೆ ಕನಸಿನೊಂದಿಗೆ 'ಬೀಯಿಂಗ್ ಸೋಶೀಯಲ್' ತಂಡಕ್ಕೆ ಚಾಲನೆ
ಉಡುಪಿ: ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ' Being Social'(ಬೀಯಿಂಗ್ ಸೋಶಿಯಲ್) ಎನ್ನುವ ಸಮಾನ ಮನಸ್ಕ ವೇದಿಕೆಯ ಉದ್ಘಾಟನೆ...



























