ಬೆಟ್ಟಿಂಗ್ ದಂಧೆಗೆ ಕಡಿವಾಣ ಬೀಳಲಿ : ಕೆ. ವಿಕಾಸ್ ಹೆಗ್ಡೆ
ಬೆಟ್ಟಿಂಗ್ ದಂಧೆಗೆ ಕಡಿವಾಣ ಬೀಳಲಿ : ಕೆ. ವಿಕಾಸ್ ಹೆಗ್ಡೆ
ಕುಂದಾಪುರ: ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಿರುವ ಬೆಟ್ಟಿಂಗ್ ದಂಧೆಗೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು ಕುಂದಾಪುರ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್...
ಅಗಸ್ಟ್ 7 : ಉಡುಪಿ ಜಿಲ್ಲೆಯಲ್ಲಿ 245 ಮಂದಿಗೆ ಕೊರೋನಾ ಪಾಸಿಟಿವ್, 1148 ನೆಗೆಟಿವ್
ಅಗಸ್ಟ್ 7 : ಉಡುಪಿ ಜಿಲ್ಲೆಯಲ್ಲಿ 245 ಮಂದಿಗೆ ಕೊರೋನಾ ಪಾಸಿಟಿವ್, 1148 ನೆಗೆಟಿವ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 245 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ...
ಮೀನುಗಾರರು ನಾಪತ್ತೆ: ಜ 6ರಂದು ಹೆದ್ದಾರಿ ತಡೆದು ಪ್ರತಿಭಟನೆ
ಮೀನುಗಾರರು ನಾಪತ್ತೆ: ಜ 6ರಂದು ಹೆದ್ದಾರಿ ತಡೆದು ಪ್ರತಿಭಟನೆ
ಉಡುಪಿ: ಮಲ್ಪೆಯಿಂದ ಮೀನುಗಾ ರಿಕೆಗೆ ತೆರಳಿದ್ದ 7 ಮೀನುಗಾರರು ನಾಪತ್ತೆಯಾಗಿ 18 ದಿನಗಳು ಕಳೆದಿವೆ. ಮೀನುಗಾರರ ಪತ್ತೆಗೆ ಗಂಭೀರ ಪ್ರಯತ್ನಗಳು ನಡೆದಿಲ್ಲ. ಹಾಗಾಗಿ, ಇದೇ...
ಉಡುಪಿ ನಗರಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಉಡುಪಿ ನಗರಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಉಡುಪಿ: ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರಾದ ಜನಾರ್ದನ ತೋನ್ಸೆಯವರ ಅನುಮತಿ ಮೇರೆಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಸತೀಶ್ ಅಮೀನ್ ಪಡುಕರೆಯವರು ಉಡುಪಿ...
ಇಫ್ತಿಕಾರ್ ಆಲಿ ಬಿಜೆಪಿ ಸೇರ್ಪಡೆ ಶುದ್ದ ಸುಳ್ಳು: ಖಾದರ್
ಇಫ್ತಿಕಾರ್ ಆಲಿ ಬಿಜೆಪಿ ಸೇರ್ಪಡೆ ಶುದ್ದ ಸುಳ್ಳು: ಖಾದರ್
ಮಂಗಳೂರು: ತನ್ನ ಸಹೋದರ ಇಫ್ತಿಕಾರ್ ಆಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿಗಳು ಸತ್ಯಕ್ಕೆ ದೂರವಾದವು ಎಂದು ಸಚಿವ ಯು ಟಿ ಖಾದರ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ...
ಮಂಗಳೂರು: ಮಂಡ್ಯದ ನಾಗಮಂಗಲದ ಗಲಭೆ ಖಂಡಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ
ಮಂಗಳೂರು: ಮಂಡ್ಯದ ನಾಗಮಂಗಲದ ಗಲಭೆ ಖಂಡಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ
ಮಂಗಳೂರು: ಮಂಡ್ಯದ ನಾಗಮಂಗಲದಲ್ಲಿ ಗಲಭೆ ಪ್ರಕರಣ ಖಂಡಿಸಿ ನಗರದಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವಿಹೆಚ್ ಪಿ ಮುಖಂಡ ಶರಣ್...
ಪೊಲೀಸ್ ಇನ್ಸ್ ಪೆಕ್ಟರ್ ಗೆ ಸಂಸದ ನಳಿನ್ ಬೆದರಿಕೆ ಹಾಕಿದ ವೀಡಿಯೋ ವೈರಲ್
ಪೊಲೀಸ್ ಇನ್ಸ್ ಪೆಕ್ಟರ್ ಗೆ ಸಂಸದ ನಳಿನ್ ಬೆದರಿಕೆ ಹಾಕಿದ ವೀಡಿಯೋ ವೈರಲ್
ಮಂಗಳೂರು: ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಗುರುವಾರ ಮಂಗಳೂರಿನಲ್ಲಿ ಆಯೋಜಿಸಿದ ಬೈಕ್ ಜಾಥಾದ ಪರವಾನಿಗೆ ಸಂಬಂಧಿಸಿ ಕದ್ರಿ ಠಾಣೆಯ ಇನ್ಸ್...
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ- ದೈಹಿಕ, ಮಾನಸಿಕ ಮತ್ತು ಕಾನೂನಾತ್ಮಕ ಅಂಶಗಳು ಕಾರ್ಯಗಾರ
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ- ದೈಹಿಕ, ಮಾನಸಿಕ ಮತ್ತು ಕಾನೂನಾತ್ಮಕ ಅಂಶಗಳು ಕಾರ್ಯಗಾರ
ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸರ್ವಿಸ್, ಕುಟುಂಬ ಸಮಾಲೋಚನ ಕೇಂದ್ರವು (ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅನುದಾನಿತ) ಸಮಾಜ...
ತೊಡಕುಗಳನ್ನು ಮೆಟ್ಟಿ ಸಾಧನೆಯ ಶಿಖರವೇರಿದ ಜನತಾ: ಕೆ. ಗೋಪಾಲ ಪೂಜಾರಿ
ತೊಡಕುಗಳನ್ನು ಮೆಟ್ಟಿ ಸಾಧನೆಯ ಶಿಖರವೇರಿದ ಜನತಾ: ಕೆ. ಗೋಪಾಲ ಪೂಜಾರಿ
ಕುಂದಾಪುರ: ಕಳೆದ ವರ್ಷವಷ್ಟೇ ಹೊಸ ಆಡಳಿತದೊಂದಿಗೆ ಪುನಾರಂಭಗೊಂಡ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿಗೆ ಆರಂಭದ ದಿನಗಳಲ್ಲಿ ಹಲವು ತೊಡಕುಗಳು ಎದುರಾಗಿತ್ತು. ಆದರೆ ಈ...
ಫೇಸ್ಬುಕ್ನಲ್ಲಿ ಏಸು ಕ್ರಿಸ್ತರ ಅವಮಾನ: ಯುವ ಕಾಂಗ್ರೆಸ್ ಮತ್ತು ಕ್ರೈಸ್ತರಿಂದ ಪೊಲೀಸ್ ದೂರು
ಫೇಸ್ಬುಕ್ನಲ್ಲಿ ಏಸು ಕ್ರಿಸ್ತರ ಅವಮಾನ: ಯುವ ಕಾಂಗ್ರೆಸ್ ಮತ್ತು ಕ್ರೈಸ್ತರಿಂದ ಪೊಲೀಸ್ ದೂರು
ಮಂಗಳೂರು: ಮದರ್ ತೆರೆಸಾ ಹಾಗೂ ಏಸು ಕ್ರಿಸ್ತರ ಬಗ್ಗೆ ಫೇಸ್ಬುಕ್ ಮಾಧ್ಯಮದಲ್ಲಿ ನಿಂದನಾತ್ಮಕ ಬರಹ ಪ್ರಕಟಿಸಿದ ವ್ಯಕ್ತಿಯ ವಿರುದ್ಧ ಯುವ ಕಾಂಗ್ರೆಸ್ ಮುಂದಾಳತ್ವದಲ್ಲಿ...




























