ಮದುವೆ ಸಮಾರಂಭದಲ್ಲಿ ಅಶಕ್ತ ಕುಟುಂಬಕ್ಕೆ ನೆರವಾಗುವ ಮೂಲಕ ಇತರರಿಗೆ ಪ್ರೇರಣೆಯಾದ ಸಂಜೀವಿನಿ ದಂಪತಿಗಳು
ಮದುವೆ ಸಮಾರಂಭದಲ್ಲಿ ಅಶಕ್ತ ಕುಟುಂಬಕ್ಕೆ ನೆರವಾಗುವ ಮೂಲಕ ಇತರರಿಗೆ ಪ್ರೇರಣೆಯಾದ ಸಂಜೀವಿನಿ ದಂಪತಿಗಳು
ಮಂಗಳೂರು: ಹಿಂದೂ ಜಾಗರಣ ವೇದಿಕೆಯ ಮೂಲಕ ಹಿಂದುತ್ವದ ಪರಿಕಲ್ಪನೆಯನ್ನು ಮೂಡಿಸಿಕೊಂಡು ಅಮೃತಸಂಜೀವಿನಿ® ಮಂಗಳೂರು ಸಂಸ್ಥೆಯ ಮೂಲಕ ಸೇವೆಯನ್ನೇ ಉಸಿರಾಗಿಸಿಕೊಂಡವರು ಗಣೇಶ್...
ಬಂಡೀಮಠ ಕೊರಗ ಕಾಲೋನಿಯಲಿ ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ
ಬಂಡೀಮಠ ಕೊರಗ ಕಾಲೋನಿಯಲಿ ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ
ಬ್ರಹ್ಮಾವರ :ಉಡುಪಿ ಜಿಲ್ಲಾ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಮತ್ತು ಕುಂದಾಪರ ಯುವ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ...
ಕರ್ನಾಟಕ ಕೇಸರಿಯಲ್ಲ, ವರ್ಣರಂಜಿತವಾಗಲಿದೆ: ಪ್ರಕಾಶ್ ರೈ ಟ್ವೀಟ್
ಕರ್ನಾಟಕ ಕೇಸರಿಯಲ್ಲ, ವರ್ಣರಂಜಿತವಾಗಲಿದೆ: ಪ್ರಕಾಶ್ ರೈ ಟ್ವೀಟ್
ಬೆಂಗಳೂರು: ‘ಕರ್ನಾಟಕ ಕೇಸರಿಯಾಗುವುದಿಲ್ಲ... ಆದರೆ, ವರ್ಣರಂಜಿತವಾಗಲಿದೆ’ ಎಂದು ನಟ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ.
ವಿಶ್ವಾಸಮತ ಯಾಚಿಸದೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಬಗ್ಗೆ...
ಪ್ರಾಪರ್ಟಿ ಕಾರ್ಡ್ ಅವ್ಯವಸ್ಥೆ ಶೀಘ್ರವೇ ಸರಿಪಡಿಸಲಾಗುವುದು – ಶಾಸಕ ಕಾಮತ್
ಪ್ರಾಪರ್ಟಿ ಕಾರ್ಡ್ ಅವ್ಯವಸ್ಥೆ ಶೀಘ್ರವೇ ಸರಿಪಡಿಸಲಾಗುವುದು - ಶಾಸಕ ಕಾಮತ್
ಮಂಗಳೂರು: ಪ್ರಾಪರ್ಟಿ ಕಾರ್ಡಿನಿಂದ ಉಂಟಾದ ಅವ್ಯವಸ್ಥೆಯನ್ನು ಶೀಘ್ರವೇ ಸರಿಪಡಿಸಲಾಗುವುದೆಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ...
ನೀರು ಸರಬರಾಜಿನ ಅವ್ಯವಸ್ಥೆ ಬಿಜೆಪಿ ಪ್ರತಿಭಟನೆ ನಿರ್ಧಾರ
ನೀರು ಸರಬರಾಜಿನ ಅವ್ಯವಸ್ಥೆ ಬಿಜೆಪಿ ಪ್ರತಿಭಟನೆ ನಿರ್ಧಾರ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಾಸವನ್ನುಂಟು ಮಾಡಿ ವಾರದಲ್ಲಿ ಮೂರು ದಿನ ನೀರು ಪೂರೈಕೆ ಮಾಡದೆ ಎರಡು ದಿನ ನೀರು...
ಸರಕಾರದ ಹುಳುಕನ್ನು ಬರೆಯುವವರ ವಿರುದ್ಧ ಸಿಎಂ ದ್ವೇಷ ಸಾಧನೆ – ಶಾಸಕ ಕಾಮತ್
ಸರಕಾರದ ಹುಳುಕನ್ನು ಬರೆಯುವವರ ವಿರುದ್ಧ ಸಿಎಂ ದ್ವೇಷ ಸಾಧನೆ - ಶಾಸಕ ಕಾಮತ್
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರಕಾರದ ದುರಾಡಳಿತದ ಬಗ್ಗೆ ಬರೆದ ತಕ್ಷಣ ಅಂಥವರನ್ನು ಬಂಧಿಸಿ ಮಾನಸಿಕವಾಗಿ ಪೀಡಿಸುವುದನ್ನು ರಾಜ್ಯ ಸರಕಾರ...
ಡಿಸೆಂಟ್ ಫ್ರೆಂಡ್ಸ್ ಮಟಪಾಡಿ ನೀಲಾವರಕ್ಕೆ ಎಂಪಿಎಲ್ ಟ್ರೋಪಿ, ಫ್ರೆಂಡ್ಸ್ ಮಟಪಾಡಿ ರನ್ನರ್ಸ್
ಡಿಸೆಂಟ್ ಫ್ರೆಂಡ್ಸ್ ಮಟಪಾಡಿ ನೀಲಾವರಕ್ಕೆ ಎಂಪಿಎಲ್ ಟ್ರೋಪಿ, ಫ್ರೆಂಡ್ಸ್ ಮಟಪಾಡಿ ರನ್ನರ್ಸ್
ಬ್ರಹ್ಮಾವರ: ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ಮಟಪಾಡಿ ಬ್ರಹ್ಮಾವರ ಆಶ್ರಯದಲ್ಲಿ ನಡೆದ ದಿ. ಪ್ರಭಾಕರ ಆಚಾರ್ಯ ಸ್ಮರಣಾರ್ಥ ನಡೆದ ಆಹ್ವಾನಿತ...
ಹಣ ವಸೂಲಿ ಆರೋಪ- ಸಿಸಿಬಿ ಪೊಲೀಸರಿಂದ ‘ಕನಕ’ ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ
ಹಣ ವಸೂಲಿ ಆರೋಪ- ಸಿಸಿಬಿ ಪೊಲೀಸರಿಂದ 'ಕನಕ' ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ
ಮಂಗಳೂರು: ಪೊಲೀಸ್ ಅಧಿಕಾರಿಗಳು, ಮಾಧ್ಯಮದವರ ಹಾಗೂ ರಾಜಕೀಯ ವ್ಯಕ್ತಿಗಳ ಹೆಸರನ್ನು ಹೇಳಿ ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಕನಕ...
ಉನ್ನಿಕೃಷ್ಣನ್ ಕೊಲೆ ಇನ್ನೋರ್ವ ಆರೋಪಿಯ ಬಂಧನ
ಉನ್ನಿಕೃಷ್ಣನ್ ಕೊಲೆ ಇನ್ನೋರ್ವ ಆರೋಪಿಯ ಬಂಧನ
ಮಂಗಳೂರು: ಕೇರಳ ನಿವಾಸಿ ಉನ್ನಿಕೃಷ್ಣನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿ್ದ್ದಾರೆ.
ಬಂಧಿತನ್ನನ್ನು ಕೇರಳ ಪರಂಬೂರು ನಿವಾಸಿ ಅನ್ಸಾರ್ @ಅನಾಸ್ ಪಿ ಕೆ (34) ಎಂದು...
ತೋಟ ಬೆಂಗ್ರೆಯಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ
ತೋಟ ಬೆಂಗ್ರೆಯಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ
ಮಂಗಳೂರು: ನಗರದ ಸಮೀಪದ ತೋಟ ಬೆಂಗ್ರೆಯಲ್ಲಿ ವಿಹಾರಕ್ಕೆ ತೆರಳಿದ್ದ ಯುವತಿಯೋರ್ವಳನ್ನು ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅಪಹರಿಸಿ ಸಾಮೂಹಿಕ ಅತ್ಯಾಚಾರಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ದುಷ್ಕೃತ್ಯವು ನ.18ರಂದು...



























