ಎಬಿವಿಪಿ ವತಿಯಿಂದ “ಸೆಲ್ಫಿ ವಿತ್ ಡ್ರಗ್ಸ್ ಫ್ರೀ ಕ್ಯಾಂಪಸ್” ಅಭಿಯಾನ.
ಎಬಿವಿಪಿ ವತಿಯಿಂದ “ಸೆಲ್ಫಿ ವಿತ್ ಡ್ರಗ್ಸ್ ಫ್ರೀ ಕ್ಯಾಂಪಸ್” ಅಭಿಯಾನ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಳೆದ 69 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲಿ ಕಾರ್ಯನಿರ್ವಹಿಸುತ್ತಿದೆ. ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂದಿನ...
ಜನಸಾಮಾನ್ಯರಿಗೆ ತೊಂದರೆಯಾಗದೇ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು: ವೇದವ್ಯಾಸ ಕಾಮತ್
ಜನಸಾಮಾನ್ಯರಿಗೆ ತೊಂದರೆಯಾಗದೇ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು: ವೇದವ್ಯಾಸ ಕಾಮತ್
ಮಂಗಳೂರು: ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದೇ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಅದೇ ರೀತಿಯಲ್ಲಿ ಪಾಲಿಕೆಗೆ ಬರುತ್ತಿರುವ ಆದಾಯ ಸೋರಿಕೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರ ದಕ್ಷಿಣ...
ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ನ್ಯಾಯ ಸಿಗಲಿ – ವಿಕಾಸ್ ಹೆಗ್ಡೆ
ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ನ್ಯಾಯ ಸಿಗಲಿ – ವಿಕಾಸ್ ಹೆಗ್ಡೆ
ಕುಂದಾಪುರ: ಅರ್ಜಿದಾರರ ಗಮನಕ್ಕೆ ತಾರದೆ, ಯಾವುದೇ ಮಾಹಿತಿ ನೀಡದೆ ಅಕ್ರಮ-ಸಕ್ರಮ ಯೋಜನೆಯಡಿ ಅರ್ಜಿ ನಮೂನೆ- 57 ರ ಅಡಿಯಲ್ಲಿ ರೈತರು ಸಲ್ಲಿಸಿದ ಅರ್ಜಿಯನ್ನು...
ದನಗಳ್ಳತನ ನಾಲ್ವರು ಆರೋಪಿಗಳ ಬಂಧನ
ದನಗಳ್ಳತನ ನಾಲ್ವರು ಆರೋಪಿಗಳ ಬಂಧನ
ಮಂಗಳೂರು: ದನಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಬಂಟ್ವಾಳ ನಿವಾಸಿ ಇಮ್ರಾನ್ @ ಕುಟ್ಟ ಇಮ್ರಾನ್ (31), ಜೈನುದ್ದೀನ್ (22), ಹಿದಾಯುತುಲ್ಲಾ (24),...
ಒಂಟಿ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ – ಆರೋಪಿಯ ಬಂಧನ
ಒಂಟಿ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ – ಆರೋಪಿಯ ಬಂಧನ
ಮಂಗಳೂರು: ಒಂಟಿ ಮಹಿಳೆಯ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಹೆಣವನ್ನು ಸುಟ್ಟು ಹಾಕುವ ಪ್ರಯತ್ನ ಮಾಡಿದ ಆರೋಪಿಯನ್ನು...
ಮಳೆಗಾಲ ಎದುರಿಸಲು ಸನ್ನದ್ಧರಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಮಳೆಗಾಲ ಎದುರಿಸಲು ಸನ್ನದ್ಧರಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
* ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು
* ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವ, ಮುಂಜಾಗ್ರತಾ ಕ್ರಮಕ್ಕೆ ಸಚಿವರ ಆದೇಶ
ಉಡುಪಿ: ಈ ಬಾರಿ ವಾಡಿಕೆಗಿಂತ ಹೆಚ್ಚು...
ಈದುಲ್ ಫಿತ್ರ್ ಎಲ್ಲರಿಗೂ ಸಂತೋಷ ತರಲಿ – ಉಡುಪಿ ಜಿಲ್ಲಾ ಖಾಝಿ ಬೇಕಲ ಉಸ್ತಾದ್ ಈದ್ ಸಂದೇಶ
ಈದುಲ್ ಫಿತ್ರ್ ಎಲ್ಲರಿಗೂ ಸಂತೋಷ ತರಲಿ - ಉಡುಪಿ ಜಿಲ್ಲಾ ಖಾಝಿ ಬೇಕಲ ಉಸ್ತಾದ್ ಈದ್ ಸಂದೇಶ
ಉಡುಪಿ: ಈದುಲ್ ಫಿತ್ರ್ ದಿನದಂದು ನೀಡಬೇಕಾದ ಕಡ್ಡಾಯ ದಾನಕ್ಕೆ ಫಿತ್ರ್ ಝಕಾತ್ ಎನ್ನುತ್ತಾರೆ. ಉಪವಾಸ ಆಚರಣೆಯ...
ಕರಂಗಲ್ಪಾಡಿ ಮುಖ್ಯ ರಸ್ತೆಯ ಡ್ರೈನೇಜ್ ಕಾಮಗಾರಿಗೆ ಚಾಲನೆ
ಕರಂಗಲ್ಪಾಡಿ ಮುಖ್ಯ ರಸ್ತೆಯ ಡ್ರೈನೇಜ್ ಕಾಮಗಾರಿಗೆ ಚಾಲನೆ
ಮಂಗಳೂರು : ಬಹಳ ಸಮಯದಿಂದ ಕರಂಗಲ್ಪಾಡಿ ಮುಖ್ಯ ರಸ್ತೆಯಲ್ಲಿ ಡ್ರೈನೇಜ್ ನೀರು ರಸ್ತೆಗೆ ಹರಿದು ಬಂದು ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿತ್ತು. ರಸ್ತೆಯ ಬದಿಯಲ್ಲಿರುವ ಕಟ್ಟಡದಲ್ಲಿ ವ್ಯಾಪಾರಸ್ಥರಿಂದ...
ಬಜೆಟ್ ನಲ್ಲಿ ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅವಕಾಶ ನೀಡದೆ ಕೈ ಕೊಟ್ಟ ಸಿದ್ದರಾಮಯ್ಯ – ಸುನೀಲ್ ಕುಮಾರ್
ಬಜೆಟ್ ನಲ್ಲಿ ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅವಕಾಶ ನೀಡದೆ ಕೈ ಕೊಟ್ಟ ಸಿದ್ದರಾಮಯ್ಯ – ಸುನೀಲ್ ಕುಮಾರ್
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಂಡ ಕೆಟ್ಟ ಬಜೆಟ್...
ಮಂಗಳೂರು: ಮೇ 6ರಂದು ಕೋಕ್ ಸಲ್ಫರ್ ಘಟಕ ಮುಚ್ಚಲು ಒತ್ತಾಯಿಸಿ ಪಾದಯಾತ್ರೆ
ಮಂಗಳೂರು: ಎಂ.ಆರ್.ಪಿ.ಎಲ್ ಮೂರನೇ ವಿಸ್ತರಣಾ ಹಂತದ ಕೋಕ್ ಮತ್ತು ಸಲ್ಫರ್ ಘಟಕ ಮುಚ್ಚಬೇಕು. ಮಾಲಿನ್ಯ ನಿಯಂತ್ರಣ ಮಂಡಳಿ ಜೂನ್ ತಿಂಗಳಿಗೆ ಅಂತ್ಯಗೊಳ್ಳುವ ಕೋಕ್ , ಸಲ್ಫರ್ ಘಟಕದ ಪರವಾಣಿಗೆಯನ್ನು ನವೀಕರಿಸಬಾರದು ಎಂದು ಒತ್ತಾಯಿಸಿ ಮೇ,...



























