32.5 C
Mangalore
Friday, April 24, 2026

ನೀರು ಸರಬರಾಜು ತೊಂದರೆ ಆದಲ್ಲಿ ಟ್ಯಾಂಕರ್ ಮೂಲಕ ನೀರು

ನೀರು ಸರಬರಾಜು ತೊಂದರೆ ಆದಲ್ಲಿ ಟ್ಯಾಂಕರ್ ಮೂಲಕ ನೀರು ಉಡುಪಿ : ಉಡುಪಿ ನಗರಸಭೆಯ ಕುಡಿಯುವ ನೀರಿನ ಬಗ್ಗೆ ನಗರಸಭಾ ಸದಸ್ಯರುಗಳ ಸಭೆಯು ನಗರಸಭೆಯ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಮಾಧವ ಬನ್ನಂಜೆ ರವರ ಅಧ್ಯಕ್ಷತೆಯಲ್ಲಿ...

ವಿದ್ಯಾರ್ಥಿನಿಯ ಅತ್ಯಾಚಾರ, ವೀಡಿಯೊ ಹರಿಬಿಟ್ಟ ಪ್ರಕರಣ: ಏಳು ಮಂದಿ ಸೆರೆ

ವಿದ್ಯಾರ್ಥಿನಿಯ ಅತ್ಯಾಚಾರ, ವೀಡಿಯೊ ಹರಿಬಿಟ್ಟ ಪ್ರಕರಣ: ಏಳು ಮಂದಿ ಸೆರೆ ಸಾಮಾಜಿಕ ಜಾಲತಾಣ Instagram ನಲ್ಲಿ ಪರಿಚಯ ಮಾಡಿಕೊಂಡ ಅಪ್ರಾಪ್ತ‌ ವಯಸ್ಸಿನ ವಿದ್ಯಾರ್ಥಿನಿ ಯನ್ನು ಅತ್ಯಾಚಾರ ಎಸಗಿ ವೀಡಿಯೊ ಮಾಡಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿ...

ಸಾಸ್ತಾನದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಟೋಲ್ ಸ್ವೀಕಾರ, ಸ್ಥಳೀಯರ ಪ್ರತಿಭಟನೆ

ಸಾಸ್ತಾನದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಟೋಲ್ ಸ್ವೀಕಾರ, ಸ್ಥಳೀಯರ ಪ್ರತಿಭಟನೆ ಕುಂದಾಪುರ: ಸಾಸ್ತಾನ ಗುಂಡ್ಮಿ ಟೋಲ್‍ಗೇಟ್‍ನಲ್ಲಿ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬುಧವಾರ ಮಧ್ಯರಾತ್ರಿಯಿಂದ ಟೋಲ್ ಸ್ವೀಕಾರ ಆರಂಭಗೊಳ್ಳಲಿರುವ ಹಿನ್ನೆಲೆ, ಸಾರ್ವಜನಿಕರು ಟೋಲ್‍ಕೇಂದ್ರ ಮುಂಭಾಗ ವಾಹನಗಳನ್ನು ಅಡ್ಡವಿಟ್ಟು ಅಹೋರಾತ್ರಿ...

ಖ್ಯಾತ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಸೇರಿದಂತೆ 7 ಮಂದಿಗೆ ಸಂದೇಶ ಪ್ರಶಸ್ತಿ

ಖ್ಯಾತ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಸೇರಿದಂತೆ 7 ಮಂದಿಗೆ ಸಂದೇಶ ಪ್ರಶಸ್ತಿ ಮಂಗಳೂರು: ಕನ್ನಡದ ಖ್ಯಾತ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಸೇರಿದಂತೆ 7 ಮಂದಿಗೆ ಪ್ರಸಕ್ತ (2020ನೇ) ಸಾಲಿನ 'ಸಂದೇಶ...

ಡಿಕೆಶಿ ಬಂಧನ ನೆಪದಲ್ಲಿ ಮೋದಿ, ಶಾ ಪ್ರತಿಕೃತಿ ದಹಿಸಿದರೆ ಸಹಿಸುವುದಿಲ್ಲ – ಕೋಟ ಶ್ರೀನಿವಾಸ ಪೂಜಾರಿ

ಡಿಕೆಶಿ ಬಂಧನ ನೆಪದಲ್ಲಿ ಮೋದಿ, ಶಾ ಪ್ರತಿಕೃತಿ ದಹಿಸಿದರೆ ಸಹಿಸುವುದಿಲ್ಲ – ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಡಿಕೆಶಿ ಬಂಧನ ನೆಪದಲ್ಲಿ ಮೋದಿ, ಶಾ ಪ್ರತಿಕೃತಿ ದಹನ ಖಂಡನೀಯ ಎಂದು ರಾಜ್ಯದ ಮೀನುಗಾರಿಕೆ, ಬಂದರು,...

ಶಿರಾ: ನಿಂತಿದ್ದ ಲಾರಿಗೆ ಯಾತ್ರಿಕರಿದ್ದ ಬಸ್ ಡಿಕ್ಕಿ, 8 ಜನರ ಸಾವು

ಶಿರಾ: ನಿಂತಿದ್ದ ಲಾರಿಗೆ ಯಾತ್ರಿಕರಿದ್ದ ಬಸ್ ಡಿಕ್ಕಿ, 8 ಜನರ ಸಾವು ಶಿರಾ(ತುಮಕೂರು): ಶಿರಾ ನಗರದಿಂದ ಮೂರು ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 48 ರ ಜೈ ಹಿಂದ್ ಡಾಬಾ ಬಳಿ ನಿಂತಿದ್ದ ಲಾರಿಗೆ...

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು ಬಂಟ್ವಾಳ: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಢಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ...

ಸಿಸಿಬಿ ಪೊಲೀಸರಿಂದ ಅಕ್ರಮ ಗಾಂಜಾ ಪತ್ತೆ ಆರೋಪಿಯ ಸೆರೆ

ಸಿಸಿಬಿ ಪೊಲೀಸರಿಂದ ಅಕ್ರಮ ಗಾಂಜಾ ಪತ್ತೆ ಆರೋಪಿಯ ಸೆರೆ ಮಂಗಳೂರು: ಮಂಗಳೂರು ನಗರಕ್ಕೆ ಕೇರಳ ರಾಜ್ಯದಿಂದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವನನ್ನು ಗಾಂಜಾ ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳುವಲ್ಲಿ...

ಬಸ್‌ನಲ್ಲಿ ಯುವತಿಗೆ ಕಿರುಕುಳ ಎಡಿಯೋ ವೈರಲ್, ವೃದ್ಧ ವಶಕ್ಕೆ: ಸಂತ್ರಸ್ಥ, ಕಿರುಕುಳಗೊಳಗಾದವರು ದೂರು ನೀಡುವಂತೆ ಪೊಲೀಸರ ಮನವಿ

ಬಸ್ನಲ್ಲಿ ಯುವತಿಗೆ ಕಿರುಕುಳ ಎಡಿಯೋ ವೈರಲ್, ವೃದ್ಧ ವಶಕ್ಕೆ: ಸಂತ್ರಸ್ಥ, ಕಿರುಕುಳಗೊಳಗಾದವರು ದೂರು ನೀಡುವಂತೆ ಪೊಲೀಸರ ಮನವಿ ಮೂಡಬಿದ್ರೆ: ಬಸ್ನಲ್ಲಿ ಯುವತಿಗೆ ಕಿರುಕುಳ ವಿಡಿಯೋ ವೈರಲ್, ವೃದ್ಧ ವಶಕ್ಕೆ: ಸಂತ್ರಸ್ಥೆ, ಕಿರುಕುಳಗೊಳಗಾದವರು ದೂರು ನೀಡುವಂತೆ...

ಉಡುಪಿ: ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

ಉಡುಪಿ: ಸೈಂಟ್ ಮೇರಿಸ್ ಹಿ.ಪ್ರಾ.ಶಾಲೆ ದಿ. ವಂ ಡೆನಿಸ್ ಸಿಕ್ವೇರಾರಿಂದ 1940 ರಲ್ಲಿ ಸ್ಥಾಪಿಸಲ್ಪಟ್ಟು, 2015 ರಲ್ಲಿ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ. ಅದರ ಅಮೃತ ಮಹೋತ್ಸವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವು ವಂ ಡಾ...

Members Login

Obituary

Congratulations