ಎಲ್ಲರಿಗೂ ಈ ನೆಲದ ಕಾನೂನು ಒಂದೇ ಎನ್ನುವ ಕನಿಷ್ಠ ಜ್ಞಾನ ಪೂಂಜಾರಿಗೆ ಇಲ್ಲದಿರುವುದು ನಾಚಿಕೆಗೇಡು – ರಮೇಶ್ ಕಾಂಚನ್
ಎಲ್ಲರಿಗೂ ಈ ನೆಲದ ಕಾನೂನು ಒಂದೇ ಎನ್ನುವ ಕನಿಷ್ಠ ಜ್ಞಾನ ಪೂಂಜಾರಿಗೆ ಇಲ್ಲದಿರುವುದು ನಾಚಿಕೆಗೇಡು – ರಮೇಶ್ ಕಾಂಚನ್
ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಒರ್ವ ಜನಪ್ರತಿನಿಧಿಯಾಗಿ, ಶಾಸಕರಾಗಿ ಪೊಲೀಸ್ ಅಧಿಕಾರಿಗಳ...
ಸಿಂಗಾಪುರದಲ್ಲಿ ನಡೆದ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ವಿದ್ಯಾರ್ಥಿನಿ ಈಶಾ ಶರ್ಮಗೆ ಕಂಚಿನ ಪದಕ
ಉಜಿರೆ: ಸಿಂಗಾಪುರದಲ್ಲಿ ನಡೆದ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಈಶಾ ಶರ್ಮ ಕಂಚಿನ ಪದಕವನ್ನು ಪಡೆದುಕೊಂಡಿದ್ದಾಳೆ. ಈಕೆ...
ಮಾ. 11-12 ರಂದು ಅದಿತಿ ಗ್ಯಾಲರಿಯಲ್ಲಿ ಡ್ರೋಣ್ ಛಾಯಾಚಿತ್ರ ಪ್ರದರ್ಶನ
ಮಾ. 11-12 ರಂದು ಅದಿತಿ ಗ್ಯಾಲರಿಯಲ್ಲಿ ಡ್ರೋಣ್ ಛಾಯಾಚಿತ್ರ ಪ್ರದರ್ಶನ
ಉಡುಪಿ: ಪ್ರವಾಸಿತಾಣಗಳ ವೈಮಾನಿಕ ನೋಟವನ್ನು ತೋರಿಸುವ ಮೂಲಕ ಪ್ರವಾಸೋದ್ಯಮವನ್ನು ಆಕರ್ಷಿಸಲು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ವಿವಿಧ ತಾಣಗಳ ಡ್ರೋಣ್ ಛಾಯಾಚಿತ್ರ...
ಬ್ರಹ್ಮಾವರ: ಯಡ್ತಾಡಿಯಲ್ಲಿ ಯಾಂತ್ರಿಕ ಬೇಸಾಯ ಪದ್ಧತಿಗೆ ಚಾಲನೆ
ಬ್ರಹ್ಮಾವರ: ಬ್ರಹ್ಮಾವರ ಕೃಷಿ ವಿಶ್ವವಿದ್ಯಾನಿಲಯ, ವಿಜಯ್ ಬ್ಯಾಂಕ್, ವಿಜಯ ಗ್ರಾಮೀಣ ಅಭಿವೃದ್ಧಿ ನಿಗಮ ವತಿಯಿಂದ ಯಾಂತ್ರಿಕ ಬೇಸಾಯ ಪದ್ಧತಿಯ ಪಾತ್ರಕ್ಷಿಕೆಗೆ ಬುದವಾರದಂದು ಪ್ರಗತಿಪರ ಕೃಷಿಕ ಯಡ್ತಾಡಿ ಸತೀಶ್ ಶೆಟ್ಟಿಯವರ ಗದ್ಧೆಯಲ್ಲಿ ಜರುಗಿತು.
ಯಾಂತ್ರಿಕ ಬೇಸಾಯ...
ಡಿಸೆಂಬರ್ 10 ರಂದು ತುಳು ಸಾಹಿತ್ಯ ಸಮ್ಮೇಳನ
ಡಿಸೆಂಬರ್ 10 ರಂದು ತುಳು ಸಾಹಿತ್ಯ ಸಮ್ಮೇಳನ
ಮಒಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಬಂಟ್ವಾಳ ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿಯ ಆಶ್ರಯದಲ್ಲಿ ಡಿಸೆಂಬರ್ 10 ರಂದು ಬೆಳಿಗ್ಗೆ 9...
ಬೆಂಗಳೂರು ಬಾರ್ ಮಾಲೀಕ ಮನೀಶ್ ಶೆಟ್ಟಿ ಹಂತಕರ ಬಂಧನ: ಇಬ್ಬರ ಕಾಲಿಗೆ ಗುಂಡು
ಬೆಂಗಳೂರು ಬಾರ್ ಮಾಲೀಕ ಮನೀಶ್ ಶೆಟ್ಟಿ ಹಂತಕರ ಬಂಧನ: ಇಬ್ಬರ ಕಾಲಿಗೆ ಗುಂಡು
ಬೆಂಗಳೂರು: ರಾಜ್ಯದ ಕರಾವಳಿ ರೌಡಿಸಂ ರಾಜಧಾನಿಗೆ ಮತ್ತೆ ಕಾಲಿಟ್ಟಿದ್ದು, ದ್ವೇಷದ ಹಿನ್ನೆಲೆಯಲ್ಲಿ ಬ್ರಿಗೇಡ್ ರಸ್ತೆಯಲ್ಲಿ ನೂರಾರು ಜನ, ವಾಹನಗಳ ಓಡಾಟದ...
ಮಂಗಳೂರು: ಹತ್ತು ವರ್ಷ ಹರೆಯದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ಹತ್ತು ವರ್ಷ ಹರೆಯದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ಹತ್ತು ವರ್ಷ ಹರೆಯದ ಬಾಲಕಿಯೊಬ್ಬಳು ತನ್ನ ಮನೆಯ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಹೀರೆ ಬಾರಂದಾಡಿಯ...
ಮಂಗಳೂರು : ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ.ಆರ್.ಐ ಲ್ಯಾಬ್- ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ
ಮಂಗಳೂರು : ಮಂಗಳೂರು ವೆನ್ಲಾಕ್ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಧುನಿಕ ವೈದ್ಯಕೀಯ ಸಲಕರಣೆಗಳು , ತಂತ್ರಜ್ಞಾನಗಳನ್ನು ಅಳವಡಿಸುವ ಮೂಲಕ ಬಡ ರೋಗಿಗಳಿಗೂ ಪಂಚತಾರಾ ವ್ಯೆದ್ಯಕೀಯ ಸೌಲಭ್ಯ ಕೈಗೆಟಕುವಂತೆ ಮಾಡುವಲ್ಲಿ ಕರ್ನಾಟಕ ಸರ್ಕಾರ...
ರೈತರ ಸಾಲ ಮನ್ನಾ- ಬಾಕಿ ರೈತರಿಗೆ ಶೀಘ್ರ ಮಂಜೂರು- ಸಚಿವ ಕೋಟ ಶ್ರೀನಿವಾಸ ಪೂಜಾರಿ
ರೈತರ ಸಾಲ ಮನ್ನಾ- ಬಾಕಿ ರೈತರಿಗೆ ಶೀಘ್ರ ಮಂಜೂರು- ಸಚಿವ ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಸಾಲಮನ್ನಾ ಯೋಜನೆಯಲ್ಲಿ ತಾಂತ್ರಿಕ ದೋಷಗಳಿಂದಾಗಿ ಸಾಲಮನ್ನಾ ಮಂಜೂರಾಗದ ರೈತರಿಗೆ ಸೌಲಭ್ಯವನ್ನು...
ಫೈಲು, ಬಂದೋಬಸ್ತು ಜಂಜಾಟ ಮರೆತು ಕೊಲ್ಲೂರಿನ ಕೊಡಚಾದ್ರಿ ಬೆಟ್ಟವೇರಿದ ಕುಂದಾಪುರದ ಪೊಲೀಸರು!
ಫೈಲು, ಬಂದೋಬಸ್ತು ಜಂಜಾಟ ಮರೆತು ಕೊಲ್ಲೂರಿನ ಕೊಡಚಾದ್ರಿ ಬೆಟ್ಟವೇರಿದ ಕುಂದಾಪುರದ ಪೊಲೀಸರು!
ಕುಂದಾಪುರ: ದಿನಾಲು ಕೇಸು, ಫೈಲು, ಬಂದೋಬಸ್ತ್, ಗಸ್ತು ತಿರುಗುವ ಜಂಜಾಟಗಳಿಂದ ಬಸವಳಿದು ಹೋಗಿದ್ದ ಪೊಲೀಸರು ಪಿಕ್ನಿಕ್ಗೆ ತೆರಳಿ ಮನಸ್ಸನ್ನು ಕೊಂಚ ರಿಲ್ಯಾಕ್ಸ್...



























