26.5 C
Mangalore
Monday, June 8, 2026

ಅನಾರೋಗ್ಯದ ಸುಳ್ಳು ನೆಪವೊಡ್ಡಿ ಉಡುಪಿ ಜಿಲ್ಲೆ ಪ್ರವೇಶಕ್ಕೆ ಪ್ರಯತ್ನ – ಮಹಾರಾಷ್ಟ್ರ ಅಂಬುಲೆನ್ಸ್ ವಶಕ್ಕೆ

ಅನಾರೋಗ್ಯದ ಸುಳ್ಳು ನೆಪವೊಡ್ಡಿ ಉಡುಪಿ ಜಿಲ್ಲೆ ಪ್ರವೇಶಕ್ಕೆ ಪ್ರಯತ್ನ – ಮಹಾರಾಷ್ಟ್ರ ಅಂಬುಲೆನ್ಸ್ ವಶಕ್ಕೆ ಉಡುಪಿ: ಹೊರ ಜಿಲ್ಲೆಗಳಿಂದ ಉಡುಪಿ ಜಿಲ್ಲೆಗೆ ಯಾರೂ ಬಾರದಂತೆ ಗಡಿ ಲಾಕ್ ಡೌನ್ ಮಾಡಿದ್ರೂ ಕಳ್ಳ ಸಂಚಾರ ನಿಂತಿಲ್ಲ....

ಎಸ್‌ಪಿಬಿಗೆ ಕೊರೋನಾ ನೆಗೆಟಿವ್ ಬಂದಿರೋದು ಸುಳ್ಳು! ವದಂತಿ ಹರಡಬೇಡಿ ಎಂದ ಪುತ್ರ ಚರಣ್

ಎಸ್‌ಪಿಬಿಗೆ ಕೊರೋನಾ ನೆಗೆಟಿವ್ ಬಂದಿರೋದು ಸುಳ್ಳು! ವದಂತಿ ಹರಡಬೇಡಿ ಎಂದ ಪುತ್ರ ಚರಣ್ ಖ್ಯಾತ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ (ಎಸ್‌ಪಿಬಿ) ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ ಎಂಬ ವದಂತಿಗಳು ಹರಿದಾಡಿದ ಕೆಲವೇ ಗಂಟೆಗಳ...

ಗಾಂಜಾ ಮಾರಾಟ – ಕುಂದಾಪುರ ಪೊಲೀಸರಿಂದ ಇಬ್ಬರ ಬಂಧನ

ಗಾಂಜಾ ಮಾರಾಟ – ಕುಂದಾಪುರ ಪೊಲೀಸರಿಂದ ಇಬ್ಬರ ಬಂಧನ ಕುಂದಾಪುರ : ಇಲ್ಲಿಗೆ ಸಮೀಪದ ವಕ್ವಾಡಿ ಗ್ರಾಮದ ಅಶೋಕ ನಗರ ಎಂಬಲ್ಲಿಂದ ಕೋಟೇಶ್ವರ ಮೇಪು ಕಡೆಗೆ ಹೋಗುವ ಮಣ್ಣು ರಸ್ತೆಯ ಪೂರ್ವಬದಿಯ ಖಾಲಿ ಜಾಗದಲ್ಲಿ...

ಮನೆಯೊಂದು ಶಾಂತಿಧಾಮವಾಗಿರಬೇಕು: ರವಿ.ಎಂ. ನಾಯ್ಕ್

ಮನೆಯೊಂದು ಶಾಂತಿಧಾಮವಾಗಿರಬೇಕು: ರವಿ.ಎಂ. ನಾಯ್ಕ್ ಮ0ಗಳೂರು : ಮನೆಯಲ್ಲಿ ಶಾಂತಿ ನೆಲೆಸಿದ್ದಾರೆ ಮಾತ್ರ ನಾವು ಮಾಡುವ ಕಛೇರಿ ಕೆಲಸದಲ್ಲಿ ದಕ್ಷತೆ,ಉತ್ಪಾದಕತೆ ಸಾಧಿಸಲು ಸಾಧ್ಯ ಎಂದು ಮಂಗಳೂರಿನ ಕೌಟುಂಬಿಕ ನ್ಯಾಯಧೀಶ ರವಿ.ಎಂ.ನಾಯ್ಕ್ ಅಭಿಪ್ರಾಯ ಪಟ್ಟಿದ್ದಾರೆ. ನಗರದ ಸರ್ಕಾರಿ...

ಪರ್ಯಾಯ: ಶ್ರೀ ಕೃಷ್ಣ ಗ್ರೂಪ್ ಆಫ್ ಡ್ಯಾನ್ ವತಿಯಿಂದ ಸಾಂಸ್ಕೃತಿಕ ಕಲಾ ಸಂಜೆ ವೈಭವ

ಪರ್ಯಾಯ: ಶ್ರೀ ಕೃಷ್ಣ ಗ್ರೂಪ್ ಆಫ್ ಡ್ಯಾನ್ ವತಿಯಿಂದ ಸಾಂಸ್ಕೃತಿಕ ಕಲಾ ಸಂಜೆ ವೈಭವ ಉಡುಪಿ: ಶೀರೂರು ಪರ್ಯಾಯ ಮಹೋತ್ಸವದ ಪ್ರಯುಕ್ತ ಕಿನ್ನಿಮೂಲ್ಕಿ ಶ್ರೀ ಕೃಷ್ಣ ಗ್ರೂಪ್ ಆಫ್ ಡ್ಯಾನ್ಸ್ ವತಿಯಿಂದ ಕಿನ್ನಿಮೂಲ್ಕಿ ಜಂಕ್ಷನ್...

ಬಿಜೆಪಿ ಯುವಕರನ್ನು ಬಾವುಟ ಕೊಟ್ಟು ಕೂಗಾಡಲು ಬಳಸಿದ್ದು ಬಿಟ್ಟರೆ ಉದ್ಯೋಗ ನೀಡಿಲ್ಲ – ಡಾ| ಜಯಮಾಲಾ

ಬಿಜೆಪಿ ಯುವಕರನ್ನು ಬಾವುಟ ಕೊಟ್ಟು ಕೂಗಾಡಲು ಬಳಸಿದ್ದು ಬಿಟ್ಟರೆ ಉದ್ಯೋಗ ನೀಡಿಲ್ಲ – ಡಾ| ಜಯಮಾಲಾ ಕುಂದಾಪುರ: ಬಿಜೆಪಿಗರು ಯುವಜನತೆಯನ್ನು ಕೇವಲ ಬೀದಿಯಲ್ಲಿ ಬಾವುಟಗಳನ್ನು ಹಿಡಿದು, ಕೂಗಾಡಲಷ್ಟೇ ಬಳಸಿಕೊಳ್ಳುತ್ತಿದೆ ಆದರೆ ಅವರಿಗೆ ಉದ್ಯೋಗ ನೀಡುವುದರ...

ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ

ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ ಶ್ರೀ ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಹೃತ್ಪೂರ್ವಕ...

ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ! ಮಂಗಳೂರು : ಇಲ್ಲಿನ ಎಡಪದವು ಪೇಟೆಯಲ್ಲಿ ಶುಕ್ರವಾರ ಸಂಜೆ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಬೃಹತ್ ಲಾರಿಯೊಂದರ ಬ್ರೇಕ್ ಫೇಲ್ ಆದ ಕಾರಣ...

ದಸರಾ ರಜೆ ಕಡಿತಗೊಳಿಸಿರುವುದಕ್ಕೆ ಬಜರಂಗದಳ ವಿರೋಧ

ದಸರಾ ರಜೆ ಕಡಿತಗೊಳಿಸಿರುವುದಕ್ಕೆ ಬಜರಂಗದಳ ವಿರೋಧ ಮಂಗಳೂರು: ಜಿಲ್ಲೆಯಲ್ಲಿ ದಸರಾ ಸಮಯದಲ್ಲಿ ಮಕ್ಕಳಿಗೆ ರಜೆ ನೀಡುವುದು ಹಿಂದಿನ ಕಾಲದಿಂದ ನಡೆದುಬಂದ ಪದ್ದತಿಯಾಗಿದ್ದು, ಮಳೆಗಾಲದ ಪ್ರಕೃತಿ ವಿಕೋಪಕ್ಕೆ ನೀಡಿದ ರಜೆಯನ್ನು ಈ ರಜೆಯಲ್ಲಿ ಕಡಿತಗೊಳಿಸಲು ಸರಕಾರ...

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ ಪಾಸ್ ಸೌಲಭ್ಯ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ ಪಾಸ್ ಸೌಲಭ್ಯ ಉಡುಪಿ:  ಕೋವಿಡ್ -19 ಸಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರ್ಕಾರವು ದಿನಾಂಕ 23.03.2020 ರಿಂದ ಲಾಕ್ ಡೌನ್ ಮಾಡಿರುವುದರಿಂದ ಸದರಿ ಅವಧಿಯಲ್ಲಿ ನಿಗಮದ...

Members Login

Obituary

Congratulations