ಭಾರತ ಸರ್ವ ಜನಾಂಗಗಳ ಶಾಂತಿಯ ತೋಟ : ಮಹಮ್ಮದ್ ಸುಹಾನ್
ಭಾರತ ಸರ್ವ ಜನಾಂಗಗಳ ಶಾಂತಿಯ ತೋಟ : ಮಹಮ್ಮದ್ ಸುಹಾನ್
ಉಡುಪಿ: ಉದ್ಯಾವರ ಎನ್ನುವಂಥದ್ದು ಇಷ್ಟರ ತನಕ ನಮಗೆ ತಿಳಿದಿರುವ ಪ್ರಕಾರ ಸೌಹಾರ್ದತೆಗೆ ಎಲ್ಲಿಯೂ ಧಕ್ಕೆ ಆಗಲಿಲ್ಲ. ಇಲ್ಲಿ ಹಿಂದೂಗಳಿಂದ ಆಗಿರಬಹುದು, ಅಥವಾ ಕ್ರೈಸ್ತರಿಂದ...
ಉಳ್ಳಾಲ ಈಜುಕೊಳ ದುರಂತ: ಬೀಚ್ ರೆಸಾಟ್೯ ಗೆ ಬೀಗಮುದ್ರೆ
ಉಳ್ಳಾಲ ಈಜುಕೊಳ ದುರಂತ: ಬೀಚ್ ರೆಸಾಟ್೯ ಗೆ ಬೀಗಮುದ್ರೆ
ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸೋಮೇಶ್ವರದ VAZCO ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
ಈ ರೆಸಾಟ್೯ನ ಟ್ರೇಡ್ ಲೈಸನ್ಸ್...
ಮ0ಗಳೂರು: ಜಿಲ್ಲೆಯಲ್ಲಿ ಅಭೂತಪೂರ್ವ ಭದ್ರತೆ- ಕಾನೂನು ಕೈಗೆತ್ತಿಕೊಂಡರೆ ಉಗ್ರ ಕ್ರಮ: ಡಿಸಿ ಎಚ್ಚರಿಕೆ
ಮ0ಗಳೂರು : ಜಿಲ್ಲೆಯಲ್ಲಿ ನ. 13 ರಂದು ಪ್ರಸ್ತಾವಿತ ಬಂದ್ ಕರೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನಾ ಉನ್ನತ ಮಟ್ಟದ ಸಭೆಯು ಬುಧವಾರ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅಧ್ಯಕ್ಷತೆಯಲ್ಲಿ ನಡೆಯಿತು.
ಪೊಲೀಸ್ ಆಯುಕ್ತ...
ಅಂತರ್ ರಾಜ್ಯ, ಜಿಲ್ಲೆಗೆ ಪ್ರಯಾಣಿಸುವ ನಾಗರಿಕರು ಹಾಗೂ ಕಾರ್ಮಿಕರಿಗೆ ಸಹಾಯವಾಣಿ
ಅಂತರ್ ರಾಜ್ಯ, ಜಿಲ್ಲೆಗೆ ಪ್ರಯಾಣಿಸುವ ನಾಗರಿಕರು ಹಾಗೂ ಕಾರ್ಮಿಕರಿಗೆ ಸಹಾಯವಾಣಿ
ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೋವಿಡ್-19 ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲೆಗೆ ಪ್ರಯಾಣಿಸುವ ನಾಗರಿಕರು ಹಾಗೂ ಕಾರ್ಮಿಕರಿಗೆ ಸರಿಯಾದ...
ಸುರತ್ಕಲ್ – ಬಿ.ಸಿ ರೋಡ್ ಚತುಷ್ಪಥ ರಸ್ತೆಯ ಸಮಸ್ಯೆಗೆ ಶೀಘ್ರ ಮುಕ್ತಿ ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ…!
ಸುರತ್ಕಲ್ – ಬಿ.ಸಿ ರೋಡ್ ಚತುಷ್ಪಥ ರಸ್ತೆಯ ಸಮಸ್ಯೆಗೆ ಶೀಘ್ರ ಮುಕ್ತಿ ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ!
ಕಳೆದ ಹಲವಾರು ವರ್ಷಗಳಿಂದ ನಿರ್ವಹಣೆ ಇಲ್ಲದೆ ಹದಗೆಟ್ಟಿರುವ ಸುರತ್ಕಲ್ ಬಿ.ಸಿ.ರೋಡ್ ಚತುಷ್ಪಥ ಟೋಲ್ ರಸ್ತೆಯ...
ಹೆಮ್ಮಾಡಿ ಶ್ರೀ ಲಕ್ಷ್ಮಿನಾರಾಯಣ ದೇವಸ್ಥಾನ: ನೂತನ ಶಿಲಾಮಯ ಗುಡಿ ಲೋಕಾರ್ಪಣೆ, ಪುನರ್ ಪ್ರತಿಷ್ಠೆ, ಬ್ರಹ್ಮಕುಂಬಾಭಿಷೇಕ ಮಹೋತ್ಸವ
ಹೆಮ್ಮಾಡಿ ಶ್ರೀ ಲಕ್ಷ್ಮಿನಾರಾಯಣ ದೇವಸ್ಥಾನ: ನೂತನ ಶಿಲಾಮಯ ಗುಡಿ ಲೋಕಾರ್ಪಣೆ, ಪುನರ್ ಪ್ರತಿಷ್ಠೆ, ಬ್ರಹ್ಮಕುಂಬಾಭಿಷೇಕ ಮಹೋತ್ಸವ
ಕುಂದಾಪುರ : ಹೆಮ್ಮಾಡಿಯ ಶ್ರೀ ಲಕ್ಷ್ಮಿನಾರಾಯಣ ದೇವರ ನೂತನ ಶಿಲಾಮಯ ಗುಡಿ ಲೋಕಾರ್ಪಣೆ, ಪುನರ್ ಪ್ರತಿಷ್ಠಾ ಮಹೋತ್ಸವ...
ರಾಷ್ಟ್ರೀಯ ಹೆದ್ದಾರಿ ದುರಸ್ಥಿಗೆ ಆಗ್ರಹಿಸಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ರಾಷ್ಟ್ರೀಯ ಹೆದ್ದಾರಿ ದುರಸ್ಥಿಗೆ ಆಗ್ರಹಿಸಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಮಂಗಳೂರು: ಮಂಗಳೂರು - ಸುರತ್ಕಲ್ ರಾಷ್ಟೀಯ ಹೆದ್ದಾರಿ ' 66' ಸಂಪೂರ್ಣವಾಗಿ ಹದೆಗೆಟ್ಟಿದ್ದು ಇದನ್ನು ಕೂಡಲೇ ದುರಸ್ತಿ ಗೊಳಿಸಬೇಕೇಂದು ಆಗ್ರಹಿಸಿ ರಾಷ್ಟ್ರೀಯ...
ದಕ ಜಿಲ್ಲೆಯಲ್ಲಿ ಚಂಡಮಾರುತದಿಂದ ವಿಪರೀತ ಮಳೆ – ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳಿಗೆ ಖಾದರ್ ಸೂಚನೆ
ದಕ ಜಿಲ್ಲೆಯಲ್ಲಿ ಚಂಡಮಾರುತದಿಂದ ವಿಪರೀತ ಮಳೆ – ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳಿಗೆ ಖಾದರ್ ಸೂಚನೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ...
ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಬಾಕಿ ಅನುದಾನ ಬಿಡುಗಡೆ ಮಾಡಿ
ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಬಾಕಿ ಅನುದಾನ ಬಿಡುಗಡೆ ಮಾಡಿ
ಮುಖ್ಯಮಂತ್ರಿಗಳಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರ
ಉಡುಪಿ: ರಾಜ್ಯ ಸರ್ಕಾರದಿಂದ ಶಾಲಾ ಕಾಲೇಜು ನಿರ್ವಹಣೆ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ...
ಮಂಗಳೂರು ವಿ.ವಿ – ಬೆಳ್ಳಿಯ ಪದಕ ಹಾಗೂ ಮಹಿಳೆಯರ ಹಾಕಿ ತಂಡ ಅಖಿಲ ಭಾರತ ಮಟ್ಟಕ್ಕೆ ತೇರ್ಗಡೆ
ಮಂಗಳೂರು ವಿ.ವಿ - ಬೆಳ್ಳಿಯ ಪದಕ ಹಾಗೂ ಮಹಿಳೆಯರ ಹಾಕಿ ತಂಡ ಅಖಿಲ ಭಾರತ ಮಟ್ಟಕ್ಕೆ ತೇರ್ಗಡೆ
ಮಂಗಳೂರು: ಕುವೆಂಪು ವಿಶ್ವವಿದ್ಯಾನಿಲಯ, ಶಿವಮೊಗ್ಗ ಇದರ ಆಶ್ರಯದಲ್ಲಿ ಡಿಸೆಂಬರ್ 28 ರಿಂದ 30 ರವರೆಗೆ ನಡೆದ...



























