26.5 C
Mangalore
Monday, December 8, 2025

ತೋಡಾರ್ ಮುಸ್ಲಿಂ ಯೂತ್ ಲೀಗ್ ನೂತನ ಸಮಿತಿ ಅಸ್ತಿತ್ವಕ್ಕೆ

ತೋಡಾರ್ ಮುಸ್ಲಿಂ ಯೂತ್ ಲೀಗ್ ನೂತನ ಸಮಿತಿ ಅಸ್ತಿತ್ವಕ್ಕೆ ತೋಡಾರಿನಲ್ಲಿ ಮುಸ್ಲಿಂ ಯೂತ್ ಲೀಗ್ ಕಾರ್ಯಕರ್ತರ ಸಭೆ ನಡೆಯಿತು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದ.ಕ ಜಿಲ್ಲಾಧ್ಯಕ್ಷರಾದ ಅಬ್ದುರ್ರಹ್ಮಾನ್ ದಾರಿಮಿ ತಬೂಕ್ ರವರ ಅಧ್ಯಕ್ಷತೆಯಲ್ಲಿ...

ಜನಾರ್ದನ ಪೂಜಾರಿಯವರನ್ನು ಭೇಟಿಯಾದ ಶಾಸಕ ಜೆ.ಆರ್ ಲೋಬೊ

ಜನಾರ್ದನ ಪೂಜಾರಿಯವರನ್ನು ಭೇಟಿಯಾದ ಶಾಸಕ ಜೆ.ಆರ್ ಲೋಬೊ ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾದ ಜೆ.ಆರ್ ಲೋಬೊರವರು ಶುಕ್ರವಾರ ಹಿರಿಯ...

ಉಡುಪಿ : ಶಾರದಾ ರೆಸಿಡೆನ್ಸಿಯಲ್ ಶಾಲೆಗೆ ಬಾಂಬ್ ಬೆದರಿಕೆ

ಉಡುಪಿ : ಶಾರದಾ ರೆಸಿಡೆನ್ಸಿಯಲ್ ಶಾಲೆಗೆ ಬಾಂಬ್ ಬೆದರಿಕೆ ಉಡುಪಿ: ಉಡುಪಿ ನಗರದಲ್ಲಿರುವ ಶಾರದಾ ರೆಸಿಡೆನ್ಸಿಯಲ್ ಶಾಲೆಗೆ ಬಾಂಬೆ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಾಲೆಗೆ ದೌಡಾಯಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಗೊಂಡಿದ್ದಾರೆ. ಶಾಲೆ...

ದ.ಕ.ಪತ್ರಕರ್ತರ ಸಂಘ-ಮಂಗಳೂರು ಪ್ರೆಸ್‍ಕ್ಲಬ್, ಪತ್ರಕರ್ತ ಚೇತನ್‍ರಾಂ ಇರಂತಕಜೆಗೆ ಶ್ರದ್ಧಾಂಜಲಿ

ದ.ಕ.ಪತ್ರಕರ್ತರ ಸಂಘ-ಮಂಗಳೂರು ಪ್ರೆಸ್‍ಕ್ಲಬ್, ಪತ್ರಕರ್ತ ಚೇತನ್‍ರಾಂ ಇರಂತಕಜೆಗೆ ಶ್ರದ್ಧಾಂಜಲಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್‍ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಆಗಲಿದ ಪತ್ರಕರ್ತ, ಪ್ರಜಾವಾಣಿ...

ಕಾಂಗ್ರೆಸ್ ನಾಯಕರು ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಒತ್ತಾಯಿಸಲಿ – ಜೆ ಕೃಷ್ಣ ಪಾಲೆಮಾರ್

ಪತ್ರಿಕಾ ಪ್ರಕಟಣೆಗಾಗಿ ದಿನಾಂಕ:11.11.2016 ಕಾಂಗ್ರೆಸ್ ನಾಯಕರು ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಒತ್ತಾಯಿಸಲಿ - ಜೆ.ಕೃಷ್ಣ ಪಾಲೆಮಾರ್ ಮಂಗಳೂರು: ಸಕರ್ಾರಿ ಕಾರ್ಯಕ್ರಮವಾದ ಟಿಪ್ಪು ಜಯಂತಿಯಲ್ಲಿ ಸಚಿವ ತನ್ವೀರ್ ಸೇಠ್ ಮೊಬೈಲ್ನಲ್ಲಿ ಅರೆನಗ್ನ ಯುವತಿಯ ಚಿತ್ರ ವೀಕ್ಷಿಸಿದ್ದು...

ದನ ಕಳವು ಪ್ರಕರಣದಲ್ಲಿ ಭಾಗಿಯಾದ ಇಬ್ಬರ ಸೆರೆ :ಕಾರು ವಶ

ದನ ಕಳವು ಪ್ರಕರಣದಲ್ಲಿ ಭಾಗಿಯಾದ ಇಬ್ಬರ ಸೆರೆ :ಕಾರು ವಶ ಮಂಗಳೂರು: ಮಂಗಳೂರು ನಗರದ  ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆಯಲ್ಲಿ ದನ ಕಳ್ಳತನ ಮಾಡಿದ ಆರೋಪಿಗಳನ್ನು ಹಾಗೂ ದನ ಕಳ್ಳತನಕ್ಕೆ ಉಪಯೋಗಿಸಿದ...

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಮುಖಂಡರಿಂದ ಸ್ವಾಗತ

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಮುಖಂಡರಿಂದ ಸ್ವಾಗತ ಉಡುಪಿ: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರು ನೂತನವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ನಂತರ ಪ್ರಥಮ ಬಾರಿ ಮಂಗಳೂರಿಗೆ ಬಂದಾಗ ಮಂಗಳೂರು ಅಂತಾರಾಷ್ಟ್ರೀಯ...

ನಿಷೇದಿತ ಗಾಂಜಾ ಹಾಗೂ ಎಂಡಿಎಂಎ ಪೌಡರ್‌ ಮಾರಾಟ ಯತ್ನ- ನಾಲ್ವರ ಬಂಧನ 

ನಿಷೇದಿತ ಗಾಂಜಾ ಹಾಗೂ ಎಂಡಿಎಂಎ ಪೌಡರ್‌ ಮಾರಾಟ ಯತ್ನ- ನಾಲ್ವರ ಬಂಧನ  ಉಡುಪಿ: ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರಿಂದ ಲಕ್ಷಾಂತರ...

ವೃತ್ತಿನಿಷ್ಠೆ, ಶಿಸ್ತು ಮತ್ತು ಪ್ರಾಮಾಣಿಕತೆಗಳನ್ನು ರೂಢಿಸಿಕೊಂಡಲ್ಲಿ ಜೀವನದಲ್ಲಿ ಯಶಸ್ಸು ಸಾಧ್ಯ – ಗೋಪಾಲ್ ಭಟ್

ವೃತ್ತಿನಿಷ್ಠೆ, ಶಿಸ್ತು ಮತ್ತು ಪ್ರಾಮಾಣಿಕತೆಗಳನ್ನು ರೂಢಿಸಿಕೊಂಡಲ್ಲಿ ಜೀವನದಲ್ಲಿ ಯಶಸ್ಸು ಸಾಧ್ಯ – ಗೋಪಾಲ್ ಭಟ್ ಉಡುಪಿ: ಸರ್.ಎಂ. ವಿಶ್ವೇಶ್ವರಯ್ಯನವರು ತಮ್ಮ ಜೀವನದಲ್ಲಿ ಪಾಲಿಸಿಕೊಂಡು ಬಂದ ಆದರ್ಶಗಳಾದ ಸಮಯಪ್ರಜ್ಞೆ ವೃತ್ತಿನಿಷ್ಠೆ, ಶಿಸ್ತು ಮತ್ತು ಪ್ರಾಮಾಣಿಕತೆಗಳನ್ನು...

ಕಲೆಗೆ ಜಾತಿಯಿಲ್ಲ- ಕೋಲು ಹೊಯ್ಯುವ ಪದಗಳ ದಾಖಲಾತಿ ಕಮ್ಮಟದಲ್ಲಿ ಶೋಭಾ ಕರಂದ್ಲಾಜೆ

ಕಲೆಗೆ ಜಾತಿಯಿಲ್ಲ- ಕೋಲು ಹೊಯ್ಯುವ ಪದಗಳ ದಾಖಲಾತಿ ಕಮ್ಮಟದಲ್ಲಿ ಶೋಭಾ ಕರಂದ್ಲಾಜೆ ಮಂಗಳೂರು : ಸ್ಥಳೀಯ ಕಲೆ, ಸಂಪ್ರದಾಯ, ಸಂಸ್ಕøತಿ, ಪರಂಪರೆ ಮುಂತಾದ ವಿಷಯಗಳನ್ನು ಧ್ವನಿ ಮುದ್ರಿಸಿಕೊಂಡು, ಮುಂದಿನ ಪೀಳಿಗೆಗೆ ಕಾಪಿಡುವ ಕೆಲಸ ಆಕಾಶವಾಣಿ ಮಾಡುತ್ತಿರುವದು...

Members Login

Obituary

Congratulations