25.5 C
Mangalore
Sunday, July 19, 2026

ರಾಜ್ಯಸಭಾ ಸದಸ್ಯ ಸುರೇಶ್ ಗೋಪಿಗೆ ಸ್ವಾಗತ

ರಾಜ್ಯಸಭಾ ಸದಸ್ಯ ಸುರೇಶ್ ಗೋಪಿಗೆ  ಸ್ವಾಗತ ಮಂಗಳೂರು: `ಆಹುತಿ-ದ ಅನ್‍ಟೋಲ್ಡ್ ಸ್ಟೋರೀಸ್ ಆಫ್ ಸ್ಯಾಕ್ರಿಫೈಸ್ ಇನ್ ಕೇರಳ' ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಸಂಘನಿಕೇತನದಲ್ಲಿ ಭಾನುವಾರ ನಡೆದಿದ್ದು, ಈ ಸಮಾರಂಭಕ್ಕೆ ಆಗಮಿಸಿದ ಚಿತ್ರನಟ...

ನಿರಂತರ ಮಳೆ; ಮಂಗಳೂರು, ಬಂಟ್ವಾಳ, ಉಳ್ಳಾಲ ತಾಲೂಕಿನಾದ್ಯಂತ ಇಂದು(ಜು.19) ಶಾಲೆ – ಪಿಯು ಕಾಲೇಜುಗಳಿಗೆ ರಜೆ

ನಿರಂತರ ಮಳೆ; ಮಂಗಳೂರು, ಬಂಟ್ವಾಳ, ಉಳ್ಳಾಲ ತಾಲೂಕಿನಾದ್ಯಂತ ಇಂದು(ಜು.19) ಶಾಲೆ - ಪಿಯು ಕಾಲೇಜುಗಳಿಗೆ ರಜೆ ಮಂಗಳೂರು: ನಿರಂತರವಾಗಿ ಮಳೆಯಾಗುತ್ತಿರುವುದರಿಂದ, ಇಂದು ಶನಿವಾರ ಜು.19ರಂದು ಮಂಗಳೂರು, ಬಂಟ್ವಾಳ, ಉಳ್ಳಾಲ ತಾಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು,...

ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ‘ಗಾಂಧಿ’ ಕಾರ್ಯಕ್ರಮಕ್ಕೆ ಚಾಲನೆ

ದ.ಕ. ಜಿಲ್ಲಾ ಬಿಜೆಪಿ ವತಿಯಿಂದ 'ಗಾಂಧಿ' ಕಾರ್ಯಕ್ರಮಕ್ಕೆ ಚಾಲನೆ ಮಂಗಳೂರು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150ನೆ ಜನ್ಮ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಬಿಜೆಪಿಯು ಹಮ್ಮಿಕೊಂಡ 'ಗಾಂಧಿ' ಕುರಿತ ವಿಶಿಷ್ಟ ಕಾರ್ಯಕ್ರಮಕ್ಕೆ ರವಿವಾರ ನಗರದಲ್ಲಿ...

ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ ಮಂಗಳೂರು: ಸಂತ ಅಲೋಶಿಯಸ್ ಕಾಲೇಜು ಅಂತರ್ ಧರ್ಮೀಯ ಕ್ರಿಸ್ಮಸ್ ಸಂಭ್ರಮಾಚರಣೆಯನ್ನು ದಿನಾಂಕ 17ನೇ ಡಿಸೆಂಬರ್ 2018ರಂದು ಕಾಲೇಜಿನ ಎಲ್.ಎಫ್. ರಸ್ಕೀನ್ಹಾ ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು. ಡಿವೈನ್ ಮರ್ಸಿ ರಿಟ್ರೀಟ್ ಸೆಂಟರಿನ...

ಶಿರೂರು ಮಠದ ಸ್ವಾಮೀಜಿಯ ನಿಧನಕ್ಕೆ ಮಂಗಳೂರು ಬಿಷಪ್ ಸಂತಾಪ

ಶಿರೂರು ಮಠದ ಸ್ವಾಮೀಜಿಯ ನಿಧನಕ್ಕೆ ಮಂಗಳೂರು ಬಿಷಪ್ ಸಂತಾಪ ಮಂಗಳೂರು, ಜು. 19: ಉಡುಪಿಯ ಶೀರೂರು ಮಠದ ಸ್ವಾಮೀಜಿ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದ ಅವರ ನಿಧನಕ್ಕೆ ಮಂಗಳೂರು ಧರ್ಮಪ್ರಾಂತದ ಬಿಷಪ್ ರೆ|ಡಾ| ಅಲೋಶಿಯಸ್...

ಸಂಚಾರ ನಿಯಮ ಉಲ್ಲಂಘನೆ – ವಾಹನಾ ಚಾಲನಾ ಪರವಾನಿಗೆ ಅಮಾನತು – ದಕ ಜಿಲ್ಲಾ ಎಸ್ಪಿ ಎಚ್ಚರಿಕೆ

ಸಂಚಾರ ನಿಯಮ ಉಲ್ಲಂಘನೆ – ವಾಹನಾ ಚಾಲನಾ ಪರವಾನಿಗೆ ಅಮಾನತು – ದಕ ಜಿಲ್ಲಾ ಎಸ್ಪಿ ಎಚ್ಚರಿಕೆ ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಚಾಲಕರ ಚಾಲನಾ ಪರವಾನಗಿಗಳನ್ನು ಅಮಾನತಿನಲ್ಲಿರಿಸುವ ಎಚ್ಚರಿಕೆಯನ್ನು ದಕ...

ಮಕ್ಕಳ ದಿನಾಚರಣೆ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಹಾಗೂ ಶಿಕ್ಷಕರಿಗೆ ಸನ್ಮಾನ

ಮಕ್ಕಳ ದಿನಾಚರಣೆ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಹಾಗೂ ಶಿಕ್ಷಕರಿಗೆ ಸನ್ಮಾನ ಕುಂದಾಪುರ: ಎಸ್.ಕೆ.ಪಿ.ಎ ದ.ಕ, ಉಡುಪಿ ಜಿಲ್ಲೆ- ಕುಂದಾಪುರ, ಬೈಂದೂರು ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಕೆ.ಎಸ್.ಎಸ್.ಸರಕಾರಿ ಪ್ರೌಢಶಾಲೆ ಹಕ್ಲಾಡಿಯಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ...

 ಕೊರೋನಾ ಆತಂಕ : ಮೇ 26ರಿಂದ ಕಾಪು ವಲಯದ ಸೆಲೂನ್ ಗಳು ಬಂದ್

 ಕೊರೋನಾ ಆತಂಕ : ಮೇ 26ರಿಂದ ಕಾಪು ವಲಯದ ಸೆಲೂನ್ ಗಳು ಬಂದ್ ಉಡುಪಿ;  ಉಡುಪಿ ಜಿಲ್ಲಾ ಪಂಚಾಯತ್ ಸಿಬಂದಿಯೋರ್ವರಿಗೆ ಸೋಮವಾರ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಸೋಂಕಿತ ವ್ಯಕ್ತಿ ಕಾಪು ತಾಲೂಕಿನ ಸೆಲೂನ್...

ಮಲ್ಪೆ :ಅಪ್ರಾಪ್ತ ಸಹೋದರಿಯ ಮೇಲೆ ಒಡಹುಟ್ಟಿದ ಸಹೋದರನಿಂದ ಅತ್ಯಾಚಾರ; ಬಂಧನ

ಮಲ್ಪೆ : ಅಪ್ರಾಪ್ತ ವಯಸ್ಸಿನ ತನ್ನ ಒಡಹುಟ್ಟಿದ ತಂಗಿಯ ಮೇಲೆ ಅತ್ಯಾಚಾರ ಎಸಗಿ ಗರ್ಭವತಿಯನ್ನಾಗಿಸಿದ ಸಹೋದರನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಂತೆಕಟ್ಟೆ ಸಮೀಪದ ನೇಜಾರಿನ ಶಂಕರ ಎಂಬವರ ಮಗ ಶ್ರೀಧರ್‌(22) ಎಂದು ಗುರುತಿಸಲಾಗಿದೆ....

ಅಕ್ಟೋಬರ್ 3 ರಂದು ಜಿಲ್ಲೆಗೆ ಮುಖ್ಯಮಂತ್ರಿ: ಪೂರ್ವಭಾವಿ ಸಭೆ

ಅಕ್ಟೋಬರ್ 3 ರಂದು ಜಿಲ್ಲೆಗೆ ಸಿಎಂ: ಪೂರ್ವಭಾವಿ ಸಭೆ ಮ0ಗಳೂರು: ಅಕ್ಟೋಬರ್ 3ರಂದು ದ.ಕ. ಜಿಲ್ಲೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಮಿಸುವ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ.ಜಿ....

Members Login

Obituary

Congratulations