ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು
ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು
ಉಳ್ಳಾಲ : ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್ ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿಸಿ) ಏರಿದ...
ಧರ್ಮಸ್ಥಳದಲ್ಲಿ ನಿರ್ಗತಿಕ ಕುಟುಂಬಗಳಿಗೆ ಮಾಸಾಶನ ವಿತರಣೆ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸ್ವ-ಸಹಾಯ ಸಂಘಗಳ ಮೂಲಕ ಮಾಡಿದ ಸಾಧನೆ, ಪ್ರಗತಿ, ಆರ್ಥಿಕ ಸ್ವಾವಲಂಬನೆ ಮತ್ತು ಮಹಿಳಾ ಸಬಲೀಕರಣ ದೇಶಕ್ಕೆ ಮಾದರಿಯಾಗಿದೆ ಹಾಗೂ ಅನುಕರಣೀಯವಾಗಿದೆ ಎಂದು ಐ.ಡಿ.ಬಿ.ಐ. ಅಧ್ಯಕ್ಷ ಮತ್ತು...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ!
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ!
ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್ನಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ.
ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ...
ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಐದು ಮಂದಿ ಸೆರೆ
ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಐದು ಮಂದಿ ಸೆರೆ
ಬಂಟ್ವಾಳ: ಮಂಚಿ ಗ್ರಾಮದ ಮಂಚಿಕಟ್ಟೆ ಎಂಬಲ್ಲಿ ರಸ್ತೆಯ ಬದಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದ ಮೇರೆಗೆ ತಂಡವೊಂದನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಗಳವಾರ ತಡ...
ಸುಳ್ಯ| ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ
ಸುಳ್ಯ| ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ
ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸುಳ್ಯದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಸುಳ್ಯ...
ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ನಾಲ್ವರ ಬಂಧನ
ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ನಾಲ್ವರ ಬಂಧನ
ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಮಾಡುತ್ತಿದ್ದ ಆರೋಪದ ಮೇಲೆ ವಿಟ್ಲ ಪೋಲಿಸರು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಅನೀಸ್ , ಗಣೇಶಪ್ರಸಾದ್ ,ಅಕ್ಷತ್ , ಪ್ರವೀಣ್ ಎಂದು ಗುರುತಿಸಲಾಗಿದೆ.
ವಿಟ್ಲ...
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 36 ನೇ ಪದವಿ ಪ್ರದಾನ ಸಮಾರಂಭ
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 36 ನೇ ಪದವಿ ಪ್ರದಾನ ಸಮಾರಂಭ
ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 36ನೇ ಪದವಿ...
ಶಾಸಕ ಯಶ್ಪಾಲ್ ಸುವರ್ಣ ಸಹಿತ ಬಿಜೆಪಿ ನಾಯಕರು ಅಧಿಕಾರದ ಅಮಲಿನ ಹೇಳಿಕೆಗಳನ್ನು ನಿಲ್ಲಿಸಿ : ವೆರೋನಿಕಾ ಕರ್ನೆಲಿಯೋ
ಶಾಸಕ ಯಶ್ಪಾಲ್ ಸುವರ್ಣ ಸಹಿತ ಬಿಜೆಪಿ ನಾಯಕರು ಅಧಿಕಾರದ ಅಮಲಿನ ಹೇಳಿಕೆಗಳನ್ನು ನಿಲ್ಲಿಸಿ : ವೆರೋನಿಕಾ ಕರ್ನೆಲಿಯೋ
ಉಡುಪಿ: ಅಧಿಕಾರದ ಅಮಲಿನಲ್ಲಿ ನೀಡುತ್ತಿರುವ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ಬಿಜೆಪಿ ನಾಯಕರು ತಕ್ಷಣ ನಿಲ್ಲಿಸಬೇಕು...
ಕಾನೂನುಬಾಹಿರ ಚಟುವಟಿಕೆ ಎಸಗುವವರ, ಉತ್ತೇಜನ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಿ – ದಿನೇಶ್ ಗುಂಡೂರಾವ್
ಕಾನೂನುಬಾಹಿರ ಚಟುವಟಿಕೆ ಎಸಗುವವರ, ಉತ್ತೇಜನ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಿ – ದಿನೇಶ್ ಗುಂಡೂರಾವ್
ದ.ಕ. ಜಿಲ್ಲಾಧಿಕಾರಿ, ಪೊಲೀಸರ ಜತೆ ಚರ್ಚೆ ಸ್ಪೀಕರ್, ಉಸ್ತುವಾರಿ ಸಚಿವರಿಂದ ವೀಡಿಯೊ ಕಾನ್ಫರೆನ್ಸ್ ಸಭೆ
ಬೆಂಗಳೂರು:...
ಉದ್ಯಮಿ ಮುತ್ತಪ್ಪರೈ , ಅಜಿತ್ ಶೆಟ್ಟಿಯಿಂದ ಕುಕ್ಕೆಗೆ 2.5 ಕೋಟಿ ವೆಚ್ಚದ ಬ್ರಹ್ಮರಥ ಕಾಣಿಕೆ
ಉದ್ಯಮಿ ಮುತ್ತಪ್ಪರೈ , ಅಜಿತ್ ಶೆಟ್ಟಿಯಿಂದ ಕುಕ್ಕೆಗೆ 2.5 ಕೋಟಿ ವೆಚ್ಚದ ಬ್ರಹ್ಮರಥ ಕಾಣಿಕೆ
ಉಡುಪಿ: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎನ್. ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು ಜಂಟಿಯಾಗಿ...



























