ವೈದ್ಯರ ಮುಷ್ಕರಕ್ಕೆ ಮಂಗಳೂರು ಕಾಲೇಜು ವಿದ್ಯಾರ್ಥಿನಿ ಬಲಿ

ವೈದ್ಯರ ಮುಷ್ಕರಕ್ಕೆ ಮಂಗಳೂರು ಕಾಲೇಜು ವಿದ್ಯಾರ್ಥಿನಿ ಬಲಿ ಪುತ್ತೂರು: ಕಿಡ್ನಿ ವೈಪಲ್ಯದಿಂದ ಬಳಲುತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವ ಘಟನೆ ಪುತ್ತೂರಿನಲ್ಲಿ ಇಂದು ಬೆಳಗ್ಗೆ ವರದಿಯಾಗಿದೆ. ಇಲ್ಲಿನ ವಿದ್ಯಾಪುರ ನಿವಾಸಿ ಪೂಜಾ...

ವಿಧಾನಸಭಾ ಅಧಿವೇಶನದಲ್ಲಿ ಪ್ರಬಲ ಗೋ ಹತ್ಯಾ ನಿಷೇಧ ಕಾಯ್ದೆ ಜಾರಿಗೆ ವಿಶ್ವಪ್ರಸನ್ನ ಸ್ವಾಮೀಜಿ ಆಗ್ರಹ

ವಿಧಾನಸಭಾ ಅಧಿವೇಶನದಲ್ಲಿ ಪ್ರಬಲ ಗೋ ಹತ್ಯಾ ನಿಷೇಧ ಕಾಯ್ದೆ ಜಾರಿಗೆ ವಿಶ್ವಪ್ರಸನ್ನ ಸ್ವಾಮೀಜಿ ಆಗ್ರಹ ಉಡುಪಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಗೋಹತ್ಯೆ ಮತ್ತು ಸಾಗಾಟದ ಹಿನ್ನಲೆಯಲ್ಲಿ ಅತ್ಯಂತ ಪ್ರಬಲವಾದ ಗೋವಂಶ ಹತ್ಯೆ ನಿಷೇಧ ಕಾಯಿದೆಯನ್ನು ಇದೇ...

ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ ಮುಂಜಾನೆ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೊಂದರೆಗೀಡಾಗಿರುವ...

ಅದ್ದೂರಿ ಹುಟ್ಟೂರ ಅಭಿನಂದನೆ ಸ್ವೀಕರಿಸಿದ ಲಿವಾ ಮಿಸ್ ದಿವಾ ಯೂನಿವರ್ಸ್ ಅ್ಯಡ್ಲಿನ್ ಕ್ಯಾಸ್ತಲಿನೊ

ಅದ್ದೂರಿ ಹುಟ್ಟೂರ ಅಭಿನಂದನೆ ಸ್ವೀಕರಿಸಿದ ಲಿವಾ ಮಿಸ್ ದಿವಾ ಯೂನಿವರ್ಸ್ ಅ್ಯಡ್ಲಿನ್ ಕ್ಯಾಸ್ತಲಿನೊ ಉಡುಪಿ: ಮುಂಬಯಿಯಲ್ಲಿ ನಡೆದ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯಲ್ಲಿ ಲಿವಾ ಮಿಸ್ ದಿವಾ ಯೂನಿವರ್ಸ್ -2020 ಕಿರೀಟ ಮುಡೀಗೇರಿಸಿಕೊಂಡು ವರ್ಷಾಂತ್ಯದಲ್ಲಿ ನಡೆಯುತ್ತಿರುವ...

ವಿಮಾನ ಪತನ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಸಂತಾಪ

ವಿಮಾನ ಪತನ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಸಂತಾಪ ಉಡುಪಿ: ಅಹಮದಾಬಾದ್ನ ಜನವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನದಿಂದ 270ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಕಥೊಲಿಕ್ ಸಭಾ ಉಡುಪಿ...

ಮಂಗಳೂರು : ಪೊಲೀಸ್ ಇನ್‌ಸ್ಪೆಕ್ಟರ್ ಪ್ರಮೋದ್ ಪ್ರಕರಣದಲ್ಲಿ ಇಲಾಖೆಯ ಮೇಲೆ ಒತ್ತಡ ಹೇರಿಲ್ಲ : ಶಾಸಕ ಮೊಯ್ದಿನ್ ಬಾವ

ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಮೋದ್ ಅವರು ಮೇಲಧಿಕಾರಿಯ ಆದೇಶದ ಮೇರೆಗೆ ರಜೆಯಲ್ಲಿ ತೆರಳಬೇಕಾಗಿ ಬಂದಿತ್ತು. ಈ ಬಗ್ಗೆ ಪೊಲೀಸರು ಠಾಣೆಯಲ್ಲಿ ಪ್ರತಿಭಟನೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ...

ದ್ವೇಷ ಭಾಷಣ ಆರೋಪ: ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ವಿರುದ್ಧ ಪ್ರಕರಣ ದಾಖಲು

ದ್ವೇಷ ಭಾಷಣ ಆರೋಪ: ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ವಿರುದ್ಧ ಪ್ರಕರಣ ದಾಖಲು ಮಂಗಳೂರು: ಧರ್ಮಗಳ ಮಧ್ಯೆ ದ್ವೇಷಕಾರುವ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಉಪನ್ಯಾಸಕ ಡಾ. ಅರುಣ್ ಉಳ್ಳಾಲ್ ವಿರುದ್ಧ ಮಂಗಳೂರು ಸೆನ್ ಠಾಣೆಯಲ್ಲಿ...

ಮಂಗಳೂರು: ಕಥೊಲಿಕ ಕ್ರೈಸ್ತ ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ

ಮಂಗಳೂರು: ಕಥೊಲಿಕ ಕ್ರೈಸ್ತ ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಇವರು ಕಥೊಲಿಕ ಕೈಸ್ತ ಪತ್ರಕರ್ತರನ್ನು ಗುರುತಿಸುವ ಸಲುವಾಗಿ ಕಥೊಲಿಕ ಕ್ರೈಸ್ತ ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಂಗಳೂರಿನ...

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಡಳಿತಾಧಿಕಾರಿ ನೇಮಕ: ಮುಜರಾಯಿ ಸಚಿವರಿಗೆ ಅಜಿತ್ ಕುಮಾರ್ ಶೆಟ್ಟಿ ಅಭಿನಂದನೆ

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಡಳಿತಾಧಿಕಾರಿ ನೇಮಕ: ಮುಜರಾಯಿ ಸಚಿವರಿಗೆ ಅಜಿತ್ ಕುಮಾರ್ ಶೆಟ್ಟಿ ಅಭಿನಂದನೆ ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ವಡ್ಡರ್ಸೆ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಗೆ ನೂತನ ಆಡಳಿತಾಧಿಕಾರಿಯವರನ್ನು ನೇಮಿಸಿರುವ ರಾಜ್ಯ...

ಬೈಂದೂರು: ಅರಣ್ಯ ಇಲಾಖೆ ಹೆಸರಿನಲ್ಲಿ ಸುಳ್ಳು ಜಾಹೀರಾತು ;ಕೆಲಸ ನೀಡುವುದಾಗಿ ನಂಬಿಸಿ ಹಲವರಿಗೆ ವಂಚನೆ

ಬೈಂದೂರು: ಕೇಂದ್ರ ಸರಕಾರದ ಹೆಸರಿನಲ್ಲಿ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಅರಣ್ಯ ಇಲಾಖೆಯಲ್ಲಿ ಕೆಲಸ ನೀಡುವುದಾಗಿ ಜಾಹೀರಾತು ಪ್ರಕಟಿಸಿ ಕೆಲವರಿಂದ ಲಕ್ಷಾಂತರ ರೂ. ಹಣ ವಸೂಲಿ ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಗೌತಮ್ ಕುಮಾರ್...

Members Login

Obituary

Congratulations