27.8 C
Mangalore
Friday, June 19, 2026

ಮಂಗಳೂರು:  36 ವ್ಯಕ್ತಿಗಳನ್ನು ದಕ ಜಿಲ್ಲೆಯಿಂದ ಗಡಿಪಾರು ಮಾಡುವ ಕಾನೂನು ಪ್ರಕ್ರಿಯೆಗೆ ಚಾಲನೆ

ಮಂಗಳೂರು:  36 ವ್ಯಕ್ತಿಗಳನ್ನು ದಕ ಜಿಲ್ಲೆಯಿಂದ ಗಡಿಪಾರು ಮಾಡುವ ಕಾನೂನು ಪ್ರಕ್ರಿಯೆಗೆ ಚಾಲನೆ ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ 36 ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಯನ್ನು ದಕ್ಷಿಣ ಕನ್ನಡ ಜಿಲ್ಲಾ...

‘ಸಿಂಪಲ್’ ಪೂಜಾರಿ ಎದುರು ‘ಸಜ್ಜನ’ ಜೆಪಿ ಹೆಗ್ಡೆ ಅಭ್ಯರ್ಥಿ!

‘ಸಿಂಪಲ್’ ಪೂಜಾರಿ ಎದುರು ‘ಸಜ್ಜನ’ ಜೆಪಿ ಹೆಗ್ಡೆ ಅಭ್ಯರ್ಥಿ! ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಸಿಂಪಲ್ ಕೋಟ ಶ್ರೀನಿವಾಸ ಪೂಜಾರಿ ಎದರು ಕಾಂಗ್ರೆಸ್ ನಿಂದ ಸಜ್ಜನ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ...

ಬಜರಂಗದಳ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ನಿರಾಳ ಚರ್ಚ್ ದಾಳಿ: ಕೊನೆಯ ಕೇಸ್ ಖುಲಾಸೆ

ಬಜರಂಗದಳ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ನಿರಾಳ ಚರ್ಚ್ ದಾಳಿ: ಕೊನೆಯ ಕೇಸ್ ಖುಲಾಸೆ ಮಂಗಳೂರು:  ಮಂಗಳೂರು ಚರ್ಚ್‍ಗಳಿಗೆ ನುಗ್ಗಿ ಏಸುಕ್ರಿಸ್ತ ಮೂರ್ತಿಯ ಎಡಗೈ ಮುರಿದು ದಾಂದಲೆ ನಡೆಸಿದ ಪ್ರಕರಣವನ್ನು ಸುದ್ದಿಗೋಷ್ಠಿ ನಡೆಸಿ ಸಮರ್ಥಿಸಿ ಕೊಂಡಿದ್ದ...

ಮಗುವಿನ ಮನಸ್ಸಿನ ಮಹಾಜ್ಞಾನಿ: ರಾಘವೇಶ್ವರ ಶ್ರೀ

ಮಗುವಿನ ಮನಸ್ಸಿನ ಮಹಾಜ್ಞಾನಿ: ರಾಘವೇಶ್ವರ ಶ್ರೀ ಬೆಂಗಳೂರು: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ನಿಧನಕ್ಕೆ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ತೀವ್ರ ಸಂತಾಪ ಸೂಚಿಸಿದ್ದಾರೆ. ಎಲ್ಲರೂ ಪ್ರೀತಿಸಿದ, ಎಲ್ಲರನ್ನೂ ಪ್ರೀತಿಸಿದ ಮಗುವಿನ ಮನಸ್ಸಿನ...

ಮಂಗಳೂರು: ಸೆಲೂನ್ ಗೆ ರಾಮ್ ಸೇನಾ ಕಾರ್ಯಕರ್ತರಿಂದ ದಾಳಿ

ಮಂಗಳೂರು: ಸೆಲೂನ್ ಗೆ ರಾಮ್ ಸೇನಾ ಕಾರ್ಯಕರ್ತರಿಂದ ದಾಳಿ ಮಂಗಳೂರು: ನಗರದ ಸೆಲೂನ್ ಒಂದಕ್ಕೆ ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಗುರುವಾರ ನಡೆದಿದೆ ಸಾಕ್ಷಿದಾರರ ಹೇಳಿಕೆಗಳ ಪ್ರಕಾರ, ಸಂಘಟನೆಯೊಂದಿಗೆ ಸಂಬಂಧಿಸಿದ ಸುಮಾರು...

ಧರ್ಮಸ್ಥಳದಲ್ಲಿ  ಉಚಿತ ಸಾಮೂಹಿಕ ವಿವಾಹ : 127 ಜೋಡಿ ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಎಲ್ಲೆಲ್ಲೂ ಮದುವೆಯ ಸಂಭ್ರಮ - ಸಡಗರ. ಹಬ್ಬದ ವಾತಾವರಣ. ಸಂಜೆ 6.50 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಧರ್ಮಾಧಿಕಾರಿ ಡಿ....

ಪ್ರತಿಷ್ಠಿತ “ಶೇಖ್ ಹಮ್ದಾನ್ ಪ್ರಶಸ್ತಿ” ಪುರಸ್ಕೃತೆ – ಬಹುಮಖ ಪ್ರತಿಭೆಯ ಕು| ಸಾನ್ವಿ ಕಿರಣ್ ರೈ

ಪ್ರತಿಷ್ಠಿತ "ಶೇಖ್ ಹಮ್ದಾನ್ ಪ್ರಶಸ್ತಿ" ಪುರಸ್ಕೃತೆ - ಬಹುಮಖ ಪ್ರತಿಭೆಯ ಕು| ಸಾನ್ವಿ ಕಿರಣ್ ರೈ ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಜನೆಯೊಂದಿಗೆ ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ಅಪ್ರತಿಮ ಸಾಧನೆ ಹಾಗೂ ವಿದ್ಯಾಕ್ಷೇತ್ರದಲ್ಲಿ ಹೊಸಕಲ್ಪನೆಯ...

ಪಡುಬಿದ್ರಿ : ಸೀಲ್ ಡೌನ್ ನಿಯಮ ಉಲ್ಲಂಘನೆ ; ಗುಜರಾತ್ ಮೂಲದ ಕಂಪೆನಿ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರಿ : ಸೀಲ್ ಡೌನ್ ನಿಯಮ ಉಲ್ಲಂಘನೆ ; ಗುಜರಾತ್ ಮೂಲದ ಕಂಪೆನಿ ವಿರುದ್ಧ ಪ್ರಕರಣ ದಾಖಲು ಪಡುಬಿದ್ರಿ : ಕೋವಿಡ್-19 ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸದೆ, ಸೀಲ್ಡೌನ್ ನಿಯಮಗಳನ್ನು ಉಲ್ಲಂಘಿಸಿದ...

ವಿಹಿಂಪ, ಬಜರಂಗದಳ ಉಡುಪಿ ನಗರ ವತಿಯಿಂದ ಪಂಜಿನ ಮೆರವಣಿಗೆ

ವಿಹಿಂಪ, ಬಜರಂಗದಳ ಉಡುಪಿ ನಗರ ವತಿಯಿಂದ ಪಂಜಿನ ಮೆರವಣಿಗೆ ಉಡುಪಿ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಡುಪಿ ನಗರ ಘಟಕದ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ...

ರಾಜ್ಯ ಸರಕಾರದ ಜನಹಿತ ಯೋಜನೆಗಳ ಕಲಾಜಾಥಾ ಪ್ರಚಾರಾಂದೋಲನಕ್ಕೆ ಚಾಲನೆ

ರಾಜ್ಯ ಸರಕಾರದ ಜನಹಿತ ಯೋಜನೆಗಳ ಕಲಾಜಾಥಾ ಪ್ರಚಾರಾಂದೋಲನಕ್ಕೆ ಚಾಲನೆ ಮ0ಗಳೂರು: ರಾಜ್ಯ ಸರಕಾರದ ಜನಹಿತ ಯೋಜನೆಗಳ ಸಾದನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ...

Members Login

Obituary

Congratulations