29.7 C
Mangalore
Wednesday, June 3, 2026

ಸಿಸಿಬಿ ಪೊಲೀಸರ ಕಾರ್ಯಾಚರಣೆ, ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಪತ್ತೆ – ಇಬ್ಬರ ಬಂಧನ

ಸಿಸಿಬಿ ಪೊಲೀಸರ ಕಾರ್ಯಾಚರಣೆ, ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಪತ್ತೆ – ಇಬ್ಬರ ಬಂಧನ ಮಂಗಳೂರು: ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಪಿಕಪ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿಸಿಬಿ ಪೊಲೀಸರು...

ಇನ್ಫೋಬ್ಲಾಕ್ಸ್ ಒಎಸ್ಎಸ್ ತಂಡದಿಂದ ಹೆಮ್ಮಾಡಿ ಸರಕಾರಿ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

ಇನ್ಫೋಬ್ಲಾಕ್ಸ್ ಒಎಸ್ಎಸ್ ತಂಡದಿಂದ ಹೆಮ್ಮಾಡಿ ಸರಕಾರಿ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ ಕುಂದಾಪುರ: ಬೆಂಗಳೂರಿನ ಇನ್ಫೋಬ್ಲಾಕ್ಸ್ ಒಎಸ್ಎಸ್ ತಂಡದ ಸಿಎಸ್ಆರ್ ಕಾರ್ಯಕ್ರಮದಡಿಯಲ್ಲಿ ಹೆಮ್ಮಾಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಅನ್ನು ಬುಧವಾರ ಹಸ್ತಾಂತರಿಸಲಾಯಿತು. ಇನ್ಫೋಬ್ಲಾಕ್ಸ್ ಇಂಡಿಯಾದ...

ಹೆದ್ದಾರಿ , ಸರ್ವಿಸ್ ರಸ್ತೆ ಆಗುವ ತನಕ  ಟೋಲ್ ಸ್ಥಗಿತಗೊಳಿಸಿ; ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಆಗ್ರಹ

ಹೆದ್ದಾರಿ , ಸರ್ವಿಸ್ ರಸ್ತೆ ಆಗುವ ತನಕ  ಟೋಲ್ ಸ್ಥಗಿತಗೊಳಿಸಿ; ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಆಗ್ರಹ  ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆದ್ದಾರಿ ಪ್ರಾಧಿಕಾರದ ಕಾನೂನಿನಂತೆ ಯಾವುದೇ ಸೌಲಭ್ಯಗಳಿಲ್ಲ. ಹೆದ್ದಾರಿ ಕೆಟ್ಟು ಹೋಗಿ ಪ್ರಾಣ...

ಉಳ್ಳಾಲ | ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪ; ಮೂವರ ಬಂಧನ

ಉಳ್ಳಾಲ | ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪ; ಮೂವರ ಬಂಧನ ಉಳ್ಳಾಲ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪ ಸಂಬಂಧ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಹನೀಫ್ (48), ಮನೋಜ್ (56)...

ಕಡಲ್ಕೊರೆತ, ನದಿ ಕೊರೆತಕ್ಕೆ ಶಾಶ್ವತ ಪರಿಹಾರ: ಕಡಲ ಮಕ್ಕಳ ಮೊಗದಲ್ಲಿ ಸಂತಸದ ಹೊನಲು ಹರಿಸಿದ ಜನಪ್ರತಿನಿಧಿ

ಕಡಲ್ಕೊರೆತಕ್ಕೆ, ನದಿ ಕೊರೆತಕ್ಕೆ ಶಾಶ್ವತ ಪರಿಹಾರ: ಕಡಲ ಮಕ್ಕಳ ಮೊಗದಲ್ಲಿ ಸಂತಸದ ಹೊನಲು ಹರಿಸಿದ ಜನಪ್ರತಿನಿಧಿ ಕಾಪು: ದಿನಬೆಳಗಾದರೆ ಕಡಲಿನ ಅಲೆಗಳನ್ನು ನೋಡುತ್ತ ಬದುಕಿದವರು ನಾವು . ಮಳೆಗಾಲ ಬಂದರೆ ಸಾಕು ನಾವು ಮನೆ...

ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಇಂಜಿನಿಯರ್ ನಾಗರಾಜ್ ಸೆರೆ

ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಇಂಜಿನಿಯರ್ ನಾಗರಾಜ್ ಸೆರೆ ಮಂಗಳೂರು: ಪಿಡಬ್ಲ್ಯುಡಿ ಕ್ಲಾಸ್-1 ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು...

ಪ್ರೊಟೆಸ್ಟೆಂಟ್ ಸಮುದಾಯದ ಕೊರೋನಾ ಸೋಂಕಿತ ಶವದ ಅಂತ್ಯಕ್ರಿಯೆ ನಡೆಸಿ ಸೌಹಾರ್ದತೆ ಮೆರೆದ ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್

ಪ್ರೊಟೆಸ್ಟೆಂಟ್ ಸಮುದಾಯದ ಕೊರೋನಾ ಸೋಂಕಿತ ಶವದ ಅಂತ್ಯಕ್ರಿಯೆ ನಡೆಸಿ ಸೌಹಾರ್ದತೆ ಮೆರೆದ ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಉಡುಪಿ: ಪ್ರೊಟೆಸ್ಟೆಂಟ್ ಸಮುದಾಯದ ಕೊರೊನ ಸೋಂಕಿತ ಶವದ ಅಂತ್ಯ ಕ್ರಿಯೆ ನಡೆಸುವುದರ ಮೂಲಕ...

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು  ಸಾಗಾಟ ಮಾಡುತ್ತಿದ್ದ  ಮೂವರ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು  ಸಾಗಾಟ ಮಾಡುತ್ತಿದ್ದ  ಮೂವರ ಬಂಧನ ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ...

ಹಿರಿಯ ಗೃಹರಕ್ಷಕ ಭಾಸ್ಕರ್ ರಿಗೆ ಸನ್ಮಾನ

ಹಿರಿಯ ಗೃಹರಕ್ಷಕ ಭಾಸ್ಕರ್ ರಿಗೆ ಸನ್ಮಾನ ಮ0ಗಳೂರು : ಮಂಗಳೂರು ಘಟಕದ ಹಿರಿಯ ಗೃಹರಕ್ಷಕರಾಗಿದ್ದು ಗೃಹರಕ್ಷಕದಳದಲ್ಲಿ 30 ವರ್ಷಗಳ ಸೇವೆ ಸಲ್ಲಿಸಿರುವ ಭಾಸ್ಕರ್ ವರಿಗೆ ಘಟಕದಲ್ಲಿ ಇತ್ತೀಚೆಗೆ ಸನ್ಮಾನಿಸಲಾಯಿತು. ಜಿಲ್ಲಾ ಕಮಾಂಡೆಂಟ್ ಡಾ: ಮುರಲೀ...

ಉಡುಪಿ ವಲಯ ಮಟ್ಟದ ಕ್ರೈಸ್ತ ಐಕ್ಯತಾ ಸಪ್ತಾಹದ ಪ್ರಾರ್ಥನಾ ಸಭೆ

ಉಡುಪಿ ವಲಯ ಮಟ್ಟದ ಕ್ರೈಸ್ತ ಐಕ್ಯತಾ ಸಪ್ತಾಹದ ಪ್ರಾರ್ಥನಾ ಸಭೆ ಉಡುಪಿ: ನಮ್ಮ ವೈಯುಕ್ತಿಕ ಸಿದ್ದಾಂತಗಳನ್ನು ಬದಿಗಿರಿಸಿ ಪ್ರತಿಯೊಬ್ಬ ವ್ಯಕ್ತಿ ನಮ್ಮವರು ಎಂಬ ಭಾವನೆಯಲ್ಲಿ ಕಂಡಾಗ ದೇಶದಲ್ಲಿ ಐಕ್ಯತೆಯನ್ನು ಕಾಣಲು ಸಾಧ್ಯ ಎಂದು ತೀರ್ಥಹಳ್ಳಿ...

Members Login

Obituary

Congratulations