27.5 C
Mangalore
Saturday, February 14, 2026

ಬಿಸಿಲಿನ ಝಳ ತಾಳಲಾರದೆ ದುಬೈಯಲ್ಲಿ ಕುಂದಾಪುರದ ಯುವಕ ಸಾವು

ಬಿಸಿಲಿನ ಝಳ ತಾಳಲಾರದೆ ದುಬೈಯಲ್ಲಿ ಕುಂದಾಪುರದ ಯುವಕ ಸಾವು ಕುಂದಾಪುರ: ದುಬಾೖ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕುಂದಾಪುರದ ಮೂಲದ ಯುವಕನೋರ್ವ ಬಿಸಿಲಿನ ತಾಪ ತಾಳಲಾರದೆ ಭಾನುವಾರ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಕುಂದಾಪುರದ...

ಕಬ್ಬು ಬೆಳೆಗಾರರಿಗೆ ಟನ್‌ಗೆ 3,300 ರೂ. ಕೊಡಲು ತೀರ್ಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ

ಕಬ್ಬು ಬೆಳೆಗಾರರಿಗೆ ಟನ್‌ಗೆ 3,300 ರೂ. ಕೊಡಲು ತೀರ್ಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ...

ಬೆಂಗಳೂರು: ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ಶಾಸಕ ಪ್ರಮೋದ್ ಮಧ್ವರಾಜ್

ಬೆಂಗಳೂರು : ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕ ಗೊಂಡಿರುವ ಉಡುಪಿ ಶಾಸಕ ಶ್ರೀ ಪ್ರಮೋದ್ ಮಧ್ವರಾಜ್ ಅವರು ವಿಧಾನ ಸೌಧದ ಮುಖ್ಯಮಂತ್ರಿಯವರ ಕೊಠಡಿಯಲ್ಲಿ ಸೋಮವಾರ ಸಂಜೆ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ...

ಮಾತೃಭಾಷೆಯ ಸೇವೆ ಮಾಡುವುದು ಕರ್ತವ್ಯ–ವಸಂತ ಶೆಟ್ಟಿ ಬೆಳ್ಳಾರೆ

ಮಾತೃಭಾಷೆಯ ಸೇವೆ ಮಾಡುವುದು ಕರ್ತವ್ಯ–ವಸಂತ ಶೆಟ್ಟಿ ಬೆಳ್ಳಾರೆ ದೆಹಲಿ: ಒಂದು ಭಾಷೆ, ಸಾಹಿತ್ಯ ಕೇವಲ ಒಂದು ಪ್ರದೇಶಕ್ಕೆ ಸೀಮಿತವಲ್ಲ. ಇವು ಹರಿವ ನೀರಿನಂತೆ ಚಲನಶೀಲವಾದುದು. ಈ ನೆಲೆಯಲ್ಲಿ ತುಳು-ಕೊಂಕಣಿ ಭಾಷೆಗಳು ಕೂಡ ಸಾಗಿವೆ. ಹೊರನಾಡಿನಲ್ಲಿದ್ದುಕೊಂಡು...

ನಂಬುಗೆ ಮತ್ತು ಭರವಸೆಯ ವಿಜಯೋತ್ಸವವೇ ಈಸ್ಟರ್ – ಡಾ|ಪೀಟರ್ ಪಾವ್ಲ್ ಸಲ್ದಾನ್ಹಾ

ನಂಬುಗೆ ಮತ್ತು ಭರವಸೆಯ ವಿಜಯೋತ್ಸವವೇ ಈಸ್ಟರ್ - ಡಾ|ಪೀಟರ್ ಪಾವ್ಲ್ ಸಲ್ದಾನ್ಹಾ ಯೇಸುಕ್ರಿಸ್ತರು ದೇವ ಪುತ್ರರು; ಧರೆಗಿಳಿದು ಬಂದು, ಮನುಷ್ಯನಾಗಿ ಜನಿಸಿದರು. ಅವರು ನಮ್ಮಂತೆಯೇ ಇದ್ದುಕೊಂಡು, ಎಲ್ಲಾ ವಿಷಯಗಳಲ್ಲೂ ಶೋಧನೆ, ಸಂಕಟಗಳನ್ನು ಅನುಭವಿಸಿದರು. ಆದರೆ...

ಭಾರಿ ಮಳೆ ಹಿನ್ನಲೆ – ಅ.25ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನಲೆ – ಅ.25ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಅಕ್ಟೋಬರ್ 25 (ಇಂದು)ರಂದು ರಜೆ ಘೊಷಣೆ ಮಾಡಿ...

ಶ್ರೀರಾಮದೇವರ ಪ್ರಾಣಪ್ರತಿಷ್ಠಾ: ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ 

ಶ್ರೀರಾಮದೇವರ ಪ್ರಾಣಪ್ರತಿಷ್ಠಾ: ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ  ಮಂಗಳೂರು: ಅಯೋಧ್ಯೆ ಶ್ರೀರಾಮದೇವರ ಪ್ರಾಣಪ್ರತಿಷ್ಠಾ ಪ್ರಯುಕ್ತ ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಸ್ವಯಂಪ್ರೇರಿತವಾಗಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಖಾಸಗಿ ಸಂಘ-ಸಂಸ್ಥೆಗಳು,...

ಪುತ್ತೂರು ದೇವಳದ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಪುತ್ತೂರು ದೇವಳದ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ ಪುತ್ತೂರು : ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಭಾನುವಾರ ಪತ್ತೆಯಾಗಿದೆ. ಮೃತದೇಹವನ್ನು ಅಗ್ನಿಶಾಮಕ ದಳದವರು ಆಗಮಿಸಿ ಕೆರೆಯಿಂದ ಮೇಲಕ್ಕೆತ್ತಿದ್ದು, ಬಳಿಕ...

ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ...

ದ್ವೇಷ ಭಾಷಣ| ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲು

ದ್ವೇಷ ಭಾಷಣ| ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲು ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ...

Members Login

Obituary

Congratulations