26.7 C
Mangalore
Monday, June 22, 2026

ಮನೆ ಮನೆಗಳಲ್ಲಿ ಯೋಗ – ದಿನಕರ ಬಾಬು ಆಶಯ

ಮನೆ ಮನೆಗಳಲ್ಲಿ ಯೋಗ - ದಿನಕರ ಬಾಬು ಆಶಯ ಉಡುಪಿ: ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿದಂತೆ ದೇಶದ ಪ್ರತಿ ಮನೆ ಮನೆಗಳಲ್ಲಿ ಯೋಗಾಸನ ಚಟುವಟಿಕೆಗಳು ದಿನನಿತ್ಯ ನಡೆಯುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ...

ಮೀನು ವ್ಯಾಪಾರಿಯ ಕೊಲೆ ಯತ್ನ – ನಾಲ್ವರು ಆರೋಪಿಗಳನ್ನು ಬಂಧಿಸಿದ ಕುಂದಾಪುರ ಪೊಲೀಸರು

ಮೀನು ವ್ಯಾಪಾರಿಯ ಕೊಲೆ ಯತ್ನ – ನಾಲ್ವರು ಆರೋಪಿಗಳನ್ನು ಬಂಧಿಸಿದ ಕುಂದಾಪುರ ಪೊಲೀಸರು ಕುಂದಾಪುರ: ಮೀನು ವ್ಯವಹಾರದಲ್ಲಿನ ವಿಚಾರಕ್ಕೆ ಸಂಬಂಧಿಸಿದಂತೆ ಮರವಂತೆಯ ಮೀನು ವ್ಯಾಪಾರಿಯೊರ್ವರ ಮೇಲೆ ಕೊಲೆ ಯತ್ನ ನಡೆಸಲು ಮಹಾರಾಷ್ಟ್ರದ ರತ್ನಗಿರಿಯಿಂದ ಮಾರಕಾಯುಧಗಳೊಂದಿಗೆ...

ಸೀತಾನದಿ; ಹೊಳೆಯಲ್ಲಿ ಮುಳುಗಿ ಇಬ್ಬರ  ಸಾವು

ಸೀತಾನದಿ; ಹೊಳೆಯಲ್ಲಿ ಮುಳುಗಿ ಇಬ್ಬರ  ಸಾವು   ಹೆಬ್ರಿ: ಹೆಬ್ರಿ ಸಮೀಪದ ನೆಲ್ಲಿಕಟ್ಟೆ ಕ್ರಾಸ್‌ನಲ್ಲಿ ಸೀತಾನದಿ ಹೊಳೆಯಲ್ಲಿ ಸ್ನಾನಕ್ಕೆಂದು ಇಳಿದ ವೈದ್ಯ ಸೇರಿದಂತೆ ಇಬ್ಬರು ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ಸಂಭವಿಸಿದೆ. ಶಿವಮೊಗ್ಗ ಮೂಲದ ಶೃಂಗೇರಿ...

ಹತ್ರಾಸ್ ಪ್ರಕರಣದಲ್ಲಿ ಪಿ.ಎಫ್.ಐ. ಮತ್ತು ಎಸ್.ಡಿ.ಪಿ.ಐ ಕೈವಾಡ – ಸಂಸದೆ ಶೋಭಾ ಕರಂದ್ಲಾಜೆ ಆರೋಪ

ಹತ್ರಾಸ್ ಪ್ರಕರಣದಲ್ಲಿ ಪಿ.ಎಫ್.ಐ. ಮತ್ತು ಎಸ್.ಡಿ.ಪಿ.ಐ ಕೈವಾಡ – ಸಂಸದೆ ಶೋಭಾ ಕರಂದ್ಲಾಜೆ ಆರೋಪ ಉಡುಪಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಪ್ರಕರಣದಲ್ಲಿ ಪಾಪ್ಯುಲರ್ ಫ್ರಂಟ್ ಮತ್ತು ಎಸ್ ಡಿ ಪಿಐ ಸಂಘಟನೆಗಳ...

ಮಂಗಳೂರು : ವೈದ್ಯರ, ಸಿಬ್ಬಂದಿಗಳ ನೇಮಕಾತಿ – ನೇರ ಸಂದರ್ಶನ

ಮಂಗಳೂರು : ವೈದ್ಯರ, ಸಿಬ್ಬಂದಿಗಳ ನೇಮಕಾತಿ - ನೇರ ಸಂದರ್ಶನ ಮಂಗಳೂರು : ಕೊರೋನಾ ವೈರೆಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ವ್ಶೆದ್ಯರು,...

ಬ್ರಹ್ಮಾವರದಲ್ಲಿ ಬೃಹತ್ ಜನಸಾಗರಕ್ಕೆ ಸಾಕ್ಷಿಯಾದ ಉಡುಪಿ ಜಿಲ್ಲಾ  ಬಿಲ್ಲವ ಮಹಾಸಮಾವೇಶ

ಬ್ರಹ್ಮಾವರದಲ್ಲಿ ಬೃಹತ್ ಜನಸಾಗರಕ್ಕೆ ಸಾಕ್ಷಿಯಾದ ಉಡುಪಿ ಜಿಲ್ಲಾ  ಬಿಲ್ಲವ ಮಹಾಸಮಾವೇಶ ಉಡುಪಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಇದರ ನೇತೃತ್ವದಲ್ಲಿ ಜಿಲ್ಲೆಯ ಸಮಸ್ತ ಬಿಲ್ಲವ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಆಯೋಜಿಸಿದ ಉಡುಪಿ...

ಗೂಂಡಾ ಕಾಯ್ದೆಯಡಿ ಪ್ರವೀಣ್ ಖಾಂಡ್ಯ ಬಂಧನ

ಗೂಂಡಾ ಕಾಯ್ದೆಯಡಿ ಪ್ರವೀಣ್ ಖಾಂಡ್ಯ ಬಂಧನ ಚಿಕ್ಕಮಗಳೂರು: ಜಿಲ್ಲೆಯಲ್ಲಿ ಒಟ್ಟು 33 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಖಾಂಡ್ಯ ಪ್ರವೀಣ್ ನನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶದ ಹಿನ್ನಲೆಯಲ್ಲಿ ಪೋಲಿಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಗುಲ್ಬರ್ಗ...

ಬಜರಂಗದಳ ಮತ್ತು ವಿಎಚ್ ಪಿ ವತಿಯಿಂದ ಪುಸ್ತಕ, ವಿದ್ಯಾರ್ಥಿ ವೇತನ ವಿತರಣೆ

ಬಜರಂಗದಳ ಮತ್ತು ವಿಎಚ್ ಪಿ ವತಿಯಿಂದ ಪುಸ್ತಕ, ವಿದ್ಯಾರ್ಥಿ ವೇತನ ವಿತರಣೆ ಮಂಗಳೂರು: ಒಂದು ಕಾಲದಲ್ಲಿ ಜ್ಞಾನಸಂಪನ್ನ ದೇಶವೆಂದು ಗುರುತಿಸಿಕೊಂಡಿದ್ದ ಭಾರತದ ಆತ್ಮ ಹಿಂದುತ್ವ ಆಗಿದೆ. ಆದರೆ ರಾಜಕಾರಣದಿಂದಲೇ ನಮ್ಮ ದೇಶದಲ್ಲಿ ಹಿಂದೂ ಸಂಸ್ಕೃತಿಗೆ...

ಜನತಾದಳ( ಜಾತ್ಯಾತೀತ) ನೂತನ ಜಿಲ್ಲಾ ಕಛೇರಿ ಆರಂಭ

ಜನತದಳ( ಜಾತ್ಯಾತೀತ) ನೂತನ ಜಿಲ್ಲಾ ಕಛೇರಿ ಆರಂಭ ಉಡುಪಿ: ಜಿಲ್ಲಾ, ಜನತದಳ( ಜಾತ್ಯಾತೀತ) ನೂತನ ಜಿಲ್ಲಾ ಕಛೇರಿ ಕೃಷ್ಣಗ್ಯಾಸ್ ಎಜೆನ್ಸಿ ಎದುರು ಹಳೆ ಕಿನ್ನಿಮುಲ್ಕಿ ರಸ್ತೆ ಉಡುಪಿ, ಇಲ್ಲಿ ಪೂಜಾ ವಿಧಿವಿಧಾನ ನೆರವೇರಿಸುವುದರೊಂದಿಗೆ ಆರಂಭಗೊಂಡಿತು. ಮುಂದಿನ...

ವಿದ್ಯಾಗಿರಿ: ವಿದ್ಯಾರ್ಥಿಗಳು ಬಲಿಷ್ಟರಾದಾಗ ಮಾತ್ರ ರಾಷ್ಟ್ರ ಅಭಿವೃದ್ದಿಯಾಗಲು ಸಾಧ್ಯ- ಯು.ಟಿ.ಖಾದರ್

ವಿದ್ಯಾಗಿರಿ: ಇಂದಿನ ಯುವಕರು,ವಿದ್ಯಾರ್ಥಿಗಳು ಬಲಿಷ್ಟರಾದಾಗ ಮಾತ್ರ ರಾಷ್ಟ್ರ ಅಭಿವೃದ್ದಿಯಾಗಲು ಸಾಧ್ಯ. ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ವಿದ್ಯೆಯ ಜೊತೆಗೆ ಕ್ರೀಡೆ ಬಹು ಮುಖ್ಯ. ವಿದ್ಯಾರ್ಥಿಗಳ ಕ್ರೀಡಾ ಹಿತಸಕ್ತಿಯ ಮೇಲೆ ಕಾಳಾಜಿ ವಹಿಸಿ ಸರ್ಕಾರ ವಿವಿಧ...

Members Login

Obituary

Congratulations