ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ: 31 ರಂದು ವೆಬ್ ಸೈಟ್ ಅನಾವರಣ
ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ: 31 ರಂದು ವೆಬ್ ಸೈಟ್ ಅನಾವರಣ
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ಮಾರ್ಚ್ 7 ಮತ್ತು 8ರಂದು ನಡೆಯಲಿರುವ ಪತ್ರಕರ್ತರ 35ನೇ ರಾಜ್ಯ...
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಮಂಗಳೂರು: ನಗರದ ತೊಕ್ಕೊಟ್ಟು ಬಳಿಯಲ್ಲಿ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ರೌಡಿ ನಿಗ್ರಹದಳದ ಸಿಬಂದಿಗಳು ಬೇಧಿಸಿ ದಸ್ತಗಿರಿ...
ಸುರತ್ಕಲ್ – ಬಿ.ಸಿ ರೋಡ್ ಚತುಷ್ಪಥ ರಸ್ತೆಯ ಸಮಸ್ಯೆಗೆ ಶೀಘ್ರ ಮುಕ್ತಿ ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ…!
ಸುರತ್ಕಲ್ – ಬಿ.ಸಿ ರೋಡ್ ಚತುಷ್ಪಥ ರಸ್ತೆಯ ಸಮಸ್ಯೆಗೆ ಶೀಘ್ರ ಮುಕ್ತಿ ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ!
ಕಳೆದ ಹಲವಾರು ವರ್ಷಗಳಿಂದ ನಿರ್ವಹಣೆ ಇಲ್ಲದೆ ಹದಗೆಟ್ಟಿರುವ ಸುರತ್ಕಲ್ ಬಿ.ಸಿ.ರೋಡ್ ಚತುಷ್ಪಥ ಟೋಲ್ ರಸ್ತೆಯ...
ಮುಂಬೈ ನಗರದಲ್ಲಿ ಮಂಗಳಮುಖಿಯರ ಮೇಲಿನ ಹಲ್ಲೆಯನ್ನು ಖಂಡಿಸಿ ಪರಿವರ್ತನಾ ವತಿಯಿಂದ ಪ್ರತಿಭಟನೆ
ಮುಂಬೈ ನಗರದಲ್ಲಿಮಂಗಳಮುಖಿಯರ ಮೇಲಿನ ಹಲ್ಲೆಯನ್ನು ಖಂಡಿಸಿ ಪರಿವರ್ತನಾ ವತಿಯಿಂದ ಪ್ರತಿಭಟನೆ
ಮಂಗಳೂರು: ಮುಂಬೈ ಮಹಾನಗರದಲ್ಲಿ ಮಂಗಳಮುಖಿಯರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಎದುರು...
ಕಲಾ ವಿಮರ್ಶಕ, ಹಿರಿಯ ಪತ್ರಕರ್ತ ಈಶ್ವರಯ್ಯ ನಿಧನ
ಕಲಾ ವಿಮರ್ಶಕ, ಹಿರಿಯ ಪತ್ರಕರ್ತ ಈಶ್ವರಯ್ಯ ನಿಧನ
ಉಡುಪಿ: ಕಲಾ ಚಿಂತಕ, ವಿಮರ್ಶಕ ಅನಂತಪುರ ಈಶ್ವರಯ್ಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕುಂಬಳೆ ಅನಂತಪುರದ ಈಶ್ವರಯ್ಯ ಕಲೆ, ಸಂಸ್ಕೃತಿಯ ವಿಮರ್ಶೆಗಳಿಗೆ ಹೆಸರಾಗಿದ್ದರು. ಹಲವು ಕಲಾವಿದರನ್ನು...
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರೆ ಆಯ್ಕೆ
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರೆ ಆಯ್ಕೆ
ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಜಾವಾಣಿಯ ಹಮೀದ್ ಪಡುಬಿದ್ರೆ...
ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ವಸ್ತು ಸಹಿತ ಆರೋಪಿಯ ಬಂಧನ
ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ವಸ್ತು ಸಹಿತ ಆರೋಪಿಯ ಬಂಧನ
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು (ಡ್ರಗ್) ಹೊಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಿನಾಂಕ 15-10-2025 ರಂದು, ಬಂಟ್ವಾಳ ನಗರ...
ಬಡ ನಿರ್ಗತಿಕರ ರಕ್ಷಣೆಗಾಗಿ ಸಮರ್ಪಣ ಎನ್. ಜಿ. ಒ ಉದ್ಘಾಟನೆ
ಬಡ ನಿರ್ಗತಿಕರ ರಕ್ಷಣೆಗಾಗಿ ಸಮರ್ಪಣ ಎನ್. ಜಿ. ಒ ಉದ್ಘಾಟನೆ
ಉಡುಪಿ: ಹಾದಿಬೀದಿಯಲ್ಲಿ ಸುತ್ತಾಡುವ ಬಡ ನಿರ್ಗತಿಕರ ರಕ್ಷಣೆ ಮತ್ತು ಹಾರೈಕೆಗಾಗಿ ನೂತನ ಎನ್. ಜಿ. ಒ `ಸಮರ್ಪಣ' ಭಾನುವಾರ ನಗರದ ಆಶಾ ನಿಲಯ...
ಪ್ರೇಕ್ಷಕರ ಮನಸೂರೆಗೊಂಡ ‘ಅಷ್ಟಭುಜೆ ಆದಿಮಾಯೆ’ ಯಕ್ಷಗಾನ ತಾಳಮದ್ದಳೆ
ಪ್ರೇಕ್ಷಕರ ಮನಸೂರೆಗೊಂಡ “ಅಷ್ಟಭುಜೆ ಆದಿಮಾಯೆ”ಯಕ್ಷಗಾನ ತಾಳಮದ್ದಳೆ
ದುಬೈಯ ಸಮಾನ ಯಕ್ಷಮನಸ್ಕರ ಒಗ್ಗೂಡುವಿಕೆಯಿಂದ ಶೇಖರ್ ಡಿ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ನಡೆದ ಸ್ಥಳೀಯ ಯಕ್ಷಗಾನ ಕಲಾವಿದರು ಒಂದಾಗಿ 'ಅಷ್ಟಭುಜೆ ಆದಿಮಾಯೆ ' ಎಂಬ ಆಖ್ಯಾನವನ್ನು ತಾಳಮದ್ದಳೆ ರೂಪದಲ್ಲಿ...
ನದಿಗೆ ಇಳಿದ ಐವರು ಬಾಲಕರು ನೀರು ಪಾಲು
ನದಿಗೆ ಇಳಿದ ಐವರು ಬಾಲಕರು ನೀರು ಪಾಲು
ಬಂಟ್ವಾಳ: ಪಲ್ಗುಣಿ ನದಿಗೆ ಬಿದ್ದು ಐದು ಮಂದಿ ಬಾಲಕರು ನೀರು ಪಾಲಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಮೃತರನ್ನು ಮುಲಾರಪಟ್ನ ನಿವಾಸಿಗಳಾದ...




























